AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆಯಾಗಿ ಸಿಕ್ತು ಟ್ರೈನ್​; ಪಾರ್ಕಿಂಗ್​ಗೆ ಜಾಗವಿಲ್ಲವೆಂದು ಆಫರ್​ ತಿರಸ್ಕರಿಸಿದ ವರ!

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 16 ಸಾವಿರಕ್ಕೂ ಹೆಚ್ಚು ವೀವ್ಸ್​  ಕಂಡಿದೆ.

ವರದಕ್ಷಿಣೆಯಾಗಿ ಸಿಕ್ತು ಟ್ರೈನ್​; ಪಾರ್ಕಿಂಗ್​ಗೆ ಜಾಗವಿಲ್ಲವೆಂದು ಆಫರ್​ ತಿರಸ್ಕರಿಸಿದ ವರ!
ರೈಲು ಹಾಗೂ ವೈರಲ್​ ಆದ ವ್ಯಕ್ತಿ
ರಾಜೇಶ್ ದುಗ್ಗುಮನೆ
|

Updated on: Apr 30, 2021 | 6:22 PM

Share

ವರದಕ್ಷಿಣೆ ನೀಡುವ ಪದ್ಧತಿ ಇನ್ನೂ ಅನೇಕ ಕಡೆಗಳಲ್ಲಿ ಜಾರಿಯಲ್ಲಿದೆ. ವರನಿಗೆ ದಕ್ಷಿಣೆ ರೂಪದಲ್ಲಿ ಕಾರು, ಮನೆ, ಸೈಟ್​, ಚಿನ್ನ ಹೀಗೆ ಹತ್ತು ಹಲವು ವಸ್ತುಗಳನ್ನು ನೀಡಲಾಗುತ್ತದೆ. ಈ ಮಧ್ಯೆ, ವ್ಯಕ್ತಿಯೋರ್ವನಿಗೆ ವರದಕ್ಷಿಣೆಯಾಗಿ ಟ್ರೈನ್​ ಸಿಕ್ಕಿದೆ! ಆದರೆ, ಇದನ್ನು ಆತ ತಿರಸ್ಕರಿಸಿಬಿಟ್ಟಿದ್ದಾನೆ.  ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 

30 ಸೆಕಂಡ್​ನ ವಿಡಿಯೋವೊಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿರುವ ವ್ಯಕ್ತಿ ವರದಕ್ಷಿಣೆ ವಿಚಾರ ಪ್ರಸ್ತಾಪ ಮಾಡಿದ್ದಾನೆ. ವಿಡಿಯೋ ರೆಕಾರ್ಡ್​ ಮಾಡುತ್ತಿರುವ ವ್ಯಕ್ತಿ ಪ್ರಶ್ನೆ ಕೇಳಿದ್ದಾನೆ. ನಿನಗೆ ವರದಕ್ಷಿಣೆ ರೂಪದಲ್ಲಿ ರೈಲು ಸಿಕ್ಕಿಂತಂತೆ ನಿಜವೇ ಎಂದು ಕೇಳಿದ್ದಾನೆ. ಅದಕ್ಕೆ ಉತ್ತರಿಸಿದ ವ್ಯಕ್ತಿ ಹೌದು, ಹೆಣ್ಣಿನ ಕಡೆಯವರು  ಟ್ರೈನ್​​ಅನ್ನೇ ನೀಡಲು ಬಂದಿದ್ದರು ಆದರೆ ನಾನು ಬೇಡ ಎಂದೆ ಎಂದಿದ್ದಾನೆ.

ರೈಲು​ ಸಣ್ಣ ವಾಹನವಲ್ಲ. ನನಗೆ ರೈಲು ಬಿಡೋಕೆ ಬರುತ್ತದೆ. ಆದರೆ, ಸಮಸ್ಯೆ ಇರುವುದು ಅಲ್ಲಲ್ಲ. ಇದನ್ನು ಹಳ್ಳಿಯಲ್ಲಿ ಪಾರ್ಕ್​ ಮಾಡೋದು ಕಷ್ಟ. ಹೀಗಾಗಿ ನಾನು ಇದನ್ನು ಬೇಡ ಎಂದು ಹೇಳಿದೆ ಎಂದಿದ್ದಾನೆ.

ಈ ವಿಡಿಯೋವನ್ನು ಶೂಟ್​ ಮಾಡಿದವರು ಯಾರು? ಈ ವಿಡಿಯೋದಲ್ಲಿರುವ ವ್ಯಕ್ತಿ ಯಾರು ಎಂಬಿತ್ಯಾದಿ ವಿಚಾರ ತಿಳಿದು ಬಂದಿಲ್ಲ. ಇದನ್ನು ಆತ ಗಂಭೀರವಾಗಿಯೇ ಹೇಳಿದರೂ ಇದು ಕೇವಲ ಹಾಸ್ಯಕ್ಕಾಗಿ ಮಾಡಿದ ವಿಡಿಯೋ ಎಂಬುದು ನೆಟ್ಟಿಗರಿಗೆ ಸ್ಪಷ್ಟವಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 16 ಸಾವಿರಕ್ಕೂ ಹೆಚ್ಚು ವೀವ್ಸ್​  ಕಂಡಿದೆ. 1,300 ಲೈಕ್ಸ್​ ಬಂದಿದೆ. ಈ ವಿಡಿಯೋ ಬಗ್ಗೆ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ನರ್ಸ್​, ವೈದ್ಯರ ಜಗಳ; ಕಪಾಳಮೋಕ್ಷ ಮಾಡಿ ನಿಂದಿಸಿದ ವಿಡಿಯೋ ವೈರಲ್​

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’