AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆಯಾಗಿ ಸಿಕ್ತು ಟ್ರೈನ್​; ಪಾರ್ಕಿಂಗ್​ಗೆ ಜಾಗವಿಲ್ಲವೆಂದು ಆಫರ್​ ತಿರಸ್ಕರಿಸಿದ ವರ!

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 16 ಸಾವಿರಕ್ಕೂ ಹೆಚ್ಚು ವೀವ್ಸ್​  ಕಂಡಿದೆ.

ವರದಕ್ಷಿಣೆಯಾಗಿ ಸಿಕ್ತು ಟ್ರೈನ್​; ಪಾರ್ಕಿಂಗ್​ಗೆ ಜಾಗವಿಲ್ಲವೆಂದು ಆಫರ್​ ತಿರಸ್ಕರಿಸಿದ ವರ!
ರೈಲು ಹಾಗೂ ವೈರಲ್​ ಆದ ವ್ಯಕ್ತಿ
ರಾಜೇಶ್ ದುಗ್ಗುಮನೆ
|

Updated on: Apr 30, 2021 | 6:22 PM

Share

ವರದಕ್ಷಿಣೆ ನೀಡುವ ಪದ್ಧತಿ ಇನ್ನೂ ಅನೇಕ ಕಡೆಗಳಲ್ಲಿ ಜಾರಿಯಲ್ಲಿದೆ. ವರನಿಗೆ ದಕ್ಷಿಣೆ ರೂಪದಲ್ಲಿ ಕಾರು, ಮನೆ, ಸೈಟ್​, ಚಿನ್ನ ಹೀಗೆ ಹತ್ತು ಹಲವು ವಸ್ತುಗಳನ್ನು ನೀಡಲಾಗುತ್ತದೆ. ಈ ಮಧ್ಯೆ, ವ್ಯಕ್ತಿಯೋರ್ವನಿಗೆ ವರದಕ್ಷಿಣೆಯಾಗಿ ಟ್ರೈನ್​ ಸಿಕ್ಕಿದೆ! ಆದರೆ, ಇದನ್ನು ಆತ ತಿರಸ್ಕರಿಸಿಬಿಟ್ಟಿದ್ದಾನೆ.  ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 

30 ಸೆಕಂಡ್​ನ ವಿಡಿಯೋವೊಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿರುವ ವ್ಯಕ್ತಿ ವರದಕ್ಷಿಣೆ ವಿಚಾರ ಪ್ರಸ್ತಾಪ ಮಾಡಿದ್ದಾನೆ. ವಿಡಿಯೋ ರೆಕಾರ್ಡ್​ ಮಾಡುತ್ತಿರುವ ವ್ಯಕ್ತಿ ಪ್ರಶ್ನೆ ಕೇಳಿದ್ದಾನೆ. ನಿನಗೆ ವರದಕ್ಷಿಣೆ ರೂಪದಲ್ಲಿ ರೈಲು ಸಿಕ್ಕಿಂತಂತೆ ನಿಜವೇ ಎಂದು ಕೇಳಿದ್ದಾನೆ. ಅದಕ್ಕೆ ಉತ್ತರಿಸಿದ ವ್ಯಕ್ತಿ ಹೌದು, ಹೆಣ್ಣಿನ ಕಡೆಯವರು  ಟ್ರೈನ್​​ಅನ್ನೇ ನೀಡಲು ಬಂದಿದ್ದರು ಆದರೆ ನಾನು ಬೇಡ ಎಂದೆ ಎಂದಿದ್ದಾನೆ.

ರೈಲು​ ಸಣ್ಣ ವಾಹನವಲ್ಲ. ನನಗೆ ರೈಲು ಬಿಡೋಕೆ ಬರುತ್ತದೆ. ಆದರೆ, ಸಮಸ್ಯೆ ಇರುವುದು ಅಲ್ಲಲ್ಲ. ಇದನ್ನು ಹಳ್ಳಿಯಲ್ಲಿ ಪಾರ್ಕ್​ ಮಾಡೋದು ಕಷ್ಟ. ಹೀಗಾಗಿ ನಾನು ಇದನ್ನು ಬೇಡ ಎಂದು ಹೇಳಿದೆ ಎಂದಿದ್ದಾನೆ.

ಈ ವಿಡಿಯೋವನ್ನು ಶೂಟ್​ ಮಾಡಿದವರು ಯಾರು? ಈ ವಿಡಿಯೋದಲ್ಲಿರುವ ವ್ಯಕ್ತಿ ಯಾರು ಎಂಬಿತ್ಯಾದಿ ವಿಚಾರ ತಿಳಿದು ಬಂದಿಲ್ಲ. ಇದನ್ನು ಆತ ಗಂಭೀರವಾಗಿಯೇ ಹೇಳಿದರೂ ಇದು ಕೇವಲ ಹಾಸ್ಯಕ್ಕಾಗಿ ಮಾಡಿದ ವಿಡಿಯೋ ಎಂಬುದು ನೆಟ್ಟಿಗರಿಗೆ ಸ್ಪಷ್ಟವಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 16 ಸಾವಿರಕ್ಕೂ ಹೆಚ್ಚು ವೀವ್ಸ್​  ಕಂಡಿದೆ. 1,300 ಲೈಕ್ಸ್​ ಬಂದಿದೆ. ಈ ವಿಡಿಯೋ ಬಗ್ಗೆ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ನರ್ಸ್​, ವೈದ್ಯರ ಜಗಳ; ಕಪಾಳಮೋಕ್ಷ ಮಾಡಿ ನಿಂದಿಸಿದ ವಿಡಿಯೋ ವೈರಲ್​

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್