AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆಯಾಗಿ ಸಿಕ್ತು ಟ್ರೈನ್​; ಪಾರ್ಕಿಂಗ್​ಗೆ ಜಾಗವಿಲ್ಲವೆಂದು ಆಫರ್​ ತಿರಸ್ಕರಿಸಿದ ವರ!

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 16 ಸಾವಿರಕ್ಕೂ ಹೆಚ್ಚು ವೀವ್ಸ್​  ಕಂಡಿದೆ.

ವರದಕ್ಷಿಣೆಯಾಗಿ ಸಿಕ್ತು ಟ್ರೈನ್​; ಪಾರ್ಕಿಂಗ್​ಗೆ ಜಾಗವಿಲ್ಲವೆಂದು ಆಫರ್​ ತಿರಸ್ಕರಿಸಿದ ವರ!
ರೈಲು ಹಾಗೂ ವೈರಲ್​ ಆದ ವ್ಯಕ್ತಿ
ರಾಜೇಶ್ ದುಗ್ಗುಮನೆ
|

Updated on: Apr 30, 2021 | 6:22 PM

Share

ವರದಕ್ಷಿಣೆ ನೀಡುವ ಪದ್ಧತಿ ಇನ್ನೂ ಅನೇಕ ಕಡೆಗಳಲ್ಲಿ ಜಾರಿಯಲ್ಲಿದೆ. ವರನಿಗೆ ದಕ್ಷಿಣೆ ರೂಪದಲ್ಲಿ ಕಾರು, ಮನೆ, ಸೈಟ್​, ಚಿನ್ನ ಹೀಗೆ ಹತ್ತು ಹಲವು ವಸ್ತುಗಳನ್ನು ನೀಡಲಾಗುತ್ತದೆ. ಈ ಮಧ್ಯೆ, ವ್ಯಕ್ತಿಯೋರ್ವನಿಗೆ ವರದಕ್ಷಿಣೆಯಾಗಿ ಟ್ರೈನ್​ ಸಿಕ್ಕಿದೆ! ಆದರೆ, ಇದನ್ನು ಆತ ತಿರಸ್ಕರಿಸಿಬಿಟ್ಟಿದ್ದಾನೆ.  ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 

30 ಸೆಕಂಡ್​ನ ವಿಡಿಯೋವೊಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿರುವ ವ್ಯಕ್ತಿ ವರದಕ್ಷಿಣೆ ವಿಚಾರ ಪ್ರಸ್ತಾಪ ಮಾಡಿದ್ದಾನೆ. ವಿಡಿಯೋ ರೆಕಾರ್ಡ್​ ಮಾಡುತ್ತಿರುವ ವ್ಯಕ್ತಿ ಪ್ರಶ್ನೆ ಕೇಳಿದ್ದಾನೆ. ನಿನಗೆ ವರದಕ್ಷಿಣೆ ರೂಪದಲ್ಲಿ ರೈಲು ಸಿಕ್ಕಿಂತಂತೆ ನಿಜವೇ ಎಂದು ಕೇಳಿದ್ದಾನೆ. ಅದಕ್ಕೆ ಉತ್ತರಿಸಿದ ವ್ಯಕ್ತಿ ಹೌದು, ಹೆಣ್ಣಿನ ಕಡೆಯವರು  ಟ್ರೈನ್​​ಅನ್ನೇ ನೀಡಲು ಬಂದಿದ್ದರು ಆದರೆ ನಾನು ಬೇಡ ಎಂದೆ ಎಂದಿದ್ದಾನೆ.

ರೈಲು​ ಸಣ್ಣ ವಾಹನವಲ್ಲ. ನನಗೆ ರೈಲು ಬಿಡೋಕೆ ಬರುತ್ತದೆ. ಆದರೆ, ಸಮಸ್ಯೆ ಇರುವುದು ಅಲ್ಲಲ್ಲ. ಇದನ್ನು ಹಳ್ಳಿಯಲ್ಲಿ ಪಾರ್ಕ್​ ಮಾಡೋದು ಕಷ್ಟ. ಹೀಗಾಗಿ ನಾನು ಇದನ್ನು ಬೇಡ ಎಂದು ಹೇಳಿದೆ ಎಂದಿದ್ದಾನೆ.

ಈ ವಿಡಿಯೋವನ್ನು ಶೂಟ್​ ಮಾಡಿದವರು ಯಾರು? ಈ ವಿಡಿಯೋದಲ್ಲಿರುವ ವ್ಯಕ್ತಿ ಯಾರು ಎಂಬಿತ್ಯಾದಿ ವಿಚಾರ ತಿಳಿದು ಬಂದಿಲ್ಲ. ಇದನ್ನು ಆತ ಗಂಭೀರವಾಗಿಯೇ ಹೇಳಿದರೂ ಇದು ಕೇವಲ ಹಾಸ್ಯಕ್ಕಾಗಿ ಮಾಡಿದ ವಿಡಿಯೋ ಎಂಬುದು ನೆಟ್ಟಿಗರಿಗೆ ಸ್ಪಷ್ಟವಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 16 ಸಾವಿರಕ್ಕೂ ಹೆಚ್ಚು ವೀವ್ಸ್​  ಕಂಡಿದೆ. 1,300 ಲೈಕ್ಸ್​ ಬಂದಿದೆ. ಈ ವಿಡಿಯೋ ಬಗ್ಗೆ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ನರ್ಸ್​, ವೈದ್ಯರ ಜಗಳ; ಕಪಾಳಮೋಕ್ಷ ಮಾಡಿ ನಿಂದಿಸಿದ ವಿಡಿಯೋ ವೈರಲ್​

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು