AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಈ ನಾಗರಹಾವಿನ ಬಣ್ಣವೇ ಕೆಂಪು, ಇದು ಎಷ್ಟು ಅಪಾಯ ಗೊತ್ತಾ?

ಈ ಭೂಮಿಯ ನೂರಾರು ಜಾತಿಯ ವಿಷಕಾರಿ ಹಾಗೂ ವಿಷರಹಿತ ಹಾವುಗಳಿದ್ದು, ಒಂದ್ಕಕಿಂತ ಒಂದು ವಿಭಿನ್ನವಾಗಿರುತ್ತದೆ. ಕೆಲವು ಹಾವುಗಳು ತನ್ನ ಮೈ ಬಣ್ಣದಿಂದಲೇ ಗಮನ ಸೆಳೆಯುತ್ತದೆ. ಸಾಮಾನ್ಯವಾಗಿಬಿಳಿ ಬಣ್ಣದ ನಾಗರಹಾವನ್ನು ಎಲ್ಲರೂ ನೋಡಿರುತ್ತಾರೆ. ಆದರೆ ಇದೀಗ ಕೆಂಪು ಬಣ್ಣದ ನಾಗರಹಾವನ್ನು ರಕ್ಷಿಸಿದ ವಿಡಿಯೋವೊಂದು ವೈರಲ್ ಆಗಿದೆ. ಈ ನಾಗರಹಾವಿನ ಈ ಬಣ್ಣ ನೋಡಿದ ನೆಟ್ಟಿಗರು ಶಾಕ್ ಆಗಿದ್ದು ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ.

Video : ಈ ನಾಗರಹಾವಿನ ಬಣ್ಣವೇ ಕೆಂಪು, ಇದು ಎಷ್ಟು ಅಪಾಯ ಗೊತ್ತಾ?
ವೈರಲ್​​​ ವಿಡಿಯೋ
ಸಾಯಿನಂದಾ
| Edited By: |

Updated on: Aug 24, 2024 | 5:47 PM

Share

ಹಾವುಗಳ ಹೆಸರು ಕೇಳಿದರೇ ಗಡ ಗಡ ನಡುಕ ಶುರುವಾಗುತ್ತದೆ. ಈ ಭಯಾನಕ ಹಾವುಗಳು ಎದುರಿಗೆ ಬಂದರೆ ಕೇಳುವುದೇ ಬೇಡ, ಒಂದು ಮೈಲಿ ದೂರ ಓಡುವವರೇ ಹೆಚ್ಚು. ಆದರೆ ಕೆಲವೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ಹಾವುಗಳನ್ನು ಸಲೀಸಾಗಿ ಹಿಡಿದು ಮುದ್ದಿಸುವ, ಮೈ ಮೇಲೆ ಹಾವುಗಳು ತೆವಳುವ ವಿಡಿಯೋಗಳು ಕಾಣಸಿಗುತ್ತವೆ. ಈ ನಾಗರಹಾವುಗಳ ಕುರಿತು ಹಲವು ರೀತಿಯ ಅಚ್ಚರಿಗಳ ನೋಡಿದ್ದೇವೆ.

ಅದರಲ್ಲಿಯು ಕೆಲವೊಂದು ವಿಚಿತ್ರ ರೀತಿಯ ಹಾವುಗಳನ್ನು ನೋಡಿದ್ದೇವೆ. ನೀವು ಬಿಳಿ ಬಣ್ಣದ ನಾಗರಹಾವುಗಳನ್ನು ನೋಡಿದ್ದಿರಬಹುದು. ಆದರೆ ಕೆಂಪು ಬಣ್ಣದ ನಾಗರಹಾವನ್ನು ನೋಡಿರಲು ಸಾಧ್ಯವೇ ಇಲ್ಲ. ಹೌದು, ಇತ್ತೀಚೆಗಷ್ಟೇ ವೈರಲ್ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ವಿಶಿಷ್ಟವಾದ ಹಾವನ್ನು ರಕ್ಷಿಸುತ್ತಿರುವುದನ್ನು ನೋಡಬಹುದಾಗಿದೆ. ‘ಕೆಂಪು ನಾಗರ ಹಾವು’ ಈ ವೈರಲ್‌ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದು, ಇದನ್ನು ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ.

ಇದನ್ನೂ ಓದಿ: ಇದು ಎಣ್ಣೆ ಎಫೆಕ್ಟ್ ಸ್ವಾಮಿ, ಕುಡಿದ ನಶೆಯಲ್ಲಿ ತರಗತಿಯಲ್ಲೇ ನಿದ್ದೆಗೆ ಜಾರಿದ ಶಿಕ್ಷಕ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by jay agrawal (@jay_k_agrawal)

ಸ್ನೇಕ್ ಫ್ರೆಂಡ್’ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ “ಸ್ನೇಕ್ ರೆಸ್ಕ್ಯೂ ಅಂಡ್ ರಿಲೀಸ್” ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋವನ್ನು ಶೇರ್ ಮಾಡಲಾಗಿದೆ. ಇಪ್ಪತ್ತು ಸಾವಿರಕ್ಕೂ ಆಧಿಕ ವೀಕ್ಷಣೆ ಕಂಡಿದ್ದು, ನೆಟ್ಟಿಗರು, ಇದು ನಿಜವೇ ಅಥವಾ ಕೃತಕ ಬಣ್ಣವೇ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಈ ವಿಡಿಯೋಗೆ ನೆಟ್ಟಿಗರೊಬ್ಬರು, ‘ಈ ಹಾವು ವಿಷವನ್ನು ಉಗುಳುತ್ತದೆ’ ಎಂದು ಕಾಮೆಂಟ್‌ನಲ್ಲಿ ತಿಳಿಸಿದ್ದಾರೆ. ಮತ್ತೊಬ್ಬರು ‘ಇದು ನಿಜವಾದ ಬಣ್ಣವಲ್ಲ’ಎಂದು ಕಾಮೆಂಟ್ ಮಾಡಿದ್ದರೆ, ಇನ್ನೊಬ್ಬರು, ‘ತುಂಬಾ ಚೆನ್ನಾಗಿ ಬಣ್ಣ ಹಚ್ಚಿದ್ದೀರಿ’ ಎಂದಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ