AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಮಕ್ಕಳಿಗೆ ಒಂದೇ ಸೈಕಲ್​; ಚೀಲಗಳಂತೆ ಸಿಕ್ಕಿಸಿಕೊಂಡು ಹೋಗುತ್ತಿದ್ದಾನಲ್ಲ ಈತ!

Man rides bicycle with 9 children : ಈ ದೃಶ್ಯ ನೋಡಿದ ಯಾರಿಗೂ ಆತಂಕವಾಗುವುದು ಖಚಿತವೇ. 1.5 ಲಕ್ಷ ಜನ ನೋಡಿದ ಈ ವಿಡಿಯೋ ಎಲ್ಲಿಯದು ಎಂದು ನೀವೇನಾದರೂ ಗುರುತಿಸಬಲ್ಲಿರಾ? ಪಾಪ ಮಕ್ಕಳು...

9 ಮಕ್ಕಳಿಗೆ ಒಂದೇ ಸೈಕಲ್​; ಚೀಲಗಳಂತೆ ಸಿಕ್ಕಿಸಿಕೊಂಡು ಹೋಗುತ್ತಿದ್ದಾನಲ್ಲ ಈತ!
Man rides bicycle with 9 children in bizarre
TV9 Web
| Edited By: |

Updated on: Nov 16, 2022 | 5:27 PM

Share

Viral Video : ವಿಶ್ವದ ಜನಸಂಖ್ಯೆ 8 ಶತಕೋಟಿ ದಾಟಿದೆ. ಈ ಸಂದರ್ಭದಲ್ಲಿ ಸಾಕಷ್ಟು ವಿಡಿಯೋಗಳು ವೈರಲ್ ಆಗುತ್ತಿವೆ. ಇದೀಗ ಹರಿದಾಡುತ್ತಿರುವ ಈ ವಿಡಿಯೋ ನೋಡಿ, 9 ಮಕ್ಕಳನ್ನು ಒಂದೇ ಸೈಕಲ್​ ಮೇಲೆ ಹೊತ್ತೊಯ್ಯುತ್ತಿದ್ದಾನೆ ಈ ಸವಾರ. ನೆಟ್ಟಿಗರು ಈ ವಿಡಿಯೋ ನೋಡಿ ಅನೇಕ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಜೈಕಿ ಯಾದವ್​ ಎನ್ನುವವರು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.

ಹಿಂಭಾಗದಲ್ಲಿ ಮುಂಭಾಗದಲ್ಲಿ ಅಲ್ಲದೆ ಭುಜವನ್ನೇರಿ, ಚಕ್ರದ ಮೇಲೆ ಹೀಗೆ ಎಲ್ಲೆಂದರಲ್ಲಿ ಚೀಲಗಳನ್ನು ಸಿಕ್ಕಿಸಿಕೊಂಡಂತೆ ಪುಟ್ಟ ಮಕ್ಕಳನ್ನು ಕೂರಿಸಿಕೊಂಡು ನಿಲ್ಲಿಸಿಕೊಂಡು ಈ ವ್ಯಕ್ತಿ ಸೈಕಲ್​ ಓಡಿಸುತ್ತಿದ್ದಾನೆ. ಯಾರಿಗೂ ಈ ವಿಡಿಯೋ ತಮಾಷೆ ಎನ್ನಿಸದು. ಸ್ವಲ್ಪ ಆಯ ತಪ್ಪಿದರೆ ಮಕ್ಕಳ ಜೀವಕ್ಕೇ ಅಪಾಯ. ಎಂಥ ಪುಟ್ಟಪುಟ್ಟ ಮಕ್ಕಳಿವೆ ಇಲ್ಲಿ.

ಇಂಥವರಿಗೆ ತಿಳಿವಳಿಕೆ ನೀಡುವುದು ಮತ್ತು ಸೌಲಭ್ಯ ಕಲ್ಪಿಸುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದೆ ಎಂದಿದ್ದಾರೆ ನೆಟ್ಟಿಗರು. ಇದು ಭಾರತದ್ದೇ ವಿಡಿಯೋ ಎಂದಿದ್ದಾರೆ ಮತ್ತೊಬ್ಬರು. ಇಲ್ಲ ಇದು ಭಾರತದ ವಿಡಿಯೋ ಅಲ್ಲ ಎಂದಿದ್ದಾರೆ ಕೆಲವರು. ಹಲವರು ಇದು ಆಫ್ರಿಕಾದಲ್ಲಿರಬೇಕು ಎಂದಿದ್ದಾರೆ. ಆದರೂ ಈ ವಿಡಿಯೋ ಯಾವ ಸ್ಥಳದ್ದು ಎಂದು ಈತನಕ ಗೊತ್ತಾಗಿಲ್ಲ.

ನಿಮಗೇನು ಅನ್ನಿಸುತ್ತಿದೆ  ಈ ವಿಡಿಯೋ ನೋಡಿದಾಗ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್