Viral Post: ಬೆಂಗಳೂರಿನ ಹವಾಮಾನ ಚಿಲ್​​​ನಿಂದ ಗ್ರಿಲ್ ಆಗುತ್ತಿದೆ, ಕೂಲ್ ಆಗಲು ಓಯೋ ರೂಮ್ ಬುಕ್​​ ಮಾಡಿದ ವ್ಯಕ್ತಿ 

ವಿಶೇಷವಾಗಿ ಈ ವರ್ಷ ದೇಶದೆಲ್ಲೆಡೆ ಬಿಸಿಲಿನ ತಾಪಮಾನ ವಿಪರೀತವಾಗಿ ಹೇರಿಕೆಯಾಗಿದೆ. ಬಹುದಿನಗಳಿಂದ  ಉದ್ಯಾನ ನಗರಿ ಬೆಂಗಳೂರು ಕೂಡಾ ನಿರಂತರ ಶಾಖದ ಅಲೆಗೆ ಸಾಕ್ಷಿಯಾಗುತ್ತಿದೆ. ಎಸಿ ಇಲ್ಲದೆ ಕೂರಲು ಸಾಧ್ಯವಾಗದು ಎಂಬಂತಾಗಿದೆ. ಹೀಗೆ ಈ ಬಿಸಿಲಿನ ತಾಪದಿಂದ ತಪ್ಪಿಸಿಕೊಂಡು   ಕೂಲ್ ಆಗಿರಲು ಬೆಂಗಳೂರಿನ ವ್ಯಕ್ತಿಯೊಬ್ಬರು ಓಯೋ ರೂಮ್ ಅಲ್ಲಿ ಆಶ್ರಯ ಪಡೆಯಲು ಮುಂದಾಗಿದ್ದಾರೆ.

Viral Post: ಬೆಂಗಳೂರಿನ ಹವಾಮಾನ ಚಿಲ್​​​ನಿಂದ ಗ್ರಿಲ್ ಆಗುತ್ತಿದೆ, ಕೂಲ್ ಆಗಲು ಓಯೋ ರೂಮ್ ಬುಕ್​​ ಮಾಡಿದ ವ್ಯಕ್ತಿ 
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 04, 2024 | 3:44 PM

ಬೇಸಿಗೆ ಕಾಲ ಆರಂಭವಾಗಿ ದಿನಗಳೇ ಕಳೆದಿವೆ. ಈ ಬಾರಿ ಫ್ರೆಬ್ರವರಿ ಅಂತ್ಯದಲ್ಲೇ ಸುಡು ಬಿಸಿಲು ಬಂದೆರಗಿದ್ದು, ದಿನೇ ದಿನೇ ತಾಪ ಹೆಚ್ಚಾಗುತ್ತಿದೆ. ವಿಶೇಷವಾಗಿ ಈ ವರ್ಷ ದೇಶದೆಲ್ಲೆಡೆ ಬಿಸಿಲಿನ ತಾಪಮಾನ ವಿಪರೀತವಾಗಿ ಹೇರಿಕೆಯಾಗಿದೆ.  ಉದ್ಯಾನ ನಗರಿ  ಬೆಂಗಳೂರು ಕೂಡಾ ಬಹುದಿನಗಳ ನಿರಂತರ ಶಾಖದ ಅಲೆಗೆ ಸಾಕ್ಷಿಯಾಗುತ್ತಿದೆ. ಎಸಿ ಇಲ್ಲದೆ ಮನೆಯ ಒಳಗಡೆ ಕೂರಲು ಕೂಡಾ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಎಸಿ ಇಲ್ಲದೆ ಬದುಕಲು ಸಾಧ್ಯವಾಗದು ಎಂದು ಬೆಂಗಳೂರಿನ ವ್ಯಕ್ತಿಯೊಬ್ಬರು, ಬಿಸಿಲ ತಾಪದಿಂದ ತಪ್ಪಿಸಿಕೊಳ್ಳಲು ಓಯೋ ರೂಮ್ ಮೊರೆ ಹೋಗಲು ನಿರ್ಧರಿಸಿದ್ದಾರೆ. ಈ ಕುರಿತ ಪೋಸ್ಟ್ ಒಂದು ಇದೀಗ ಸಖತ್ ವೈರಲ್ ಆಗುತ್ತಿದೆ.

ರಿಷಭ್ ಶ್ರಿವಾಸ್ತವ (@arre_rishabh) ಎಂಬವರು  ತಮ್ಮ ಎಕ್ಸ್ ಖಾತೆಯಲ್ಲಿ ಈ ಪೋಸ್ಟ್ ಅನ್ನು ಹಂಚಿಕೊಂಡು, ಬೆಂಗಳೂರಿನ ಹವಾಮಾನವು ಚಿಲ್ ನಿಂದ ಗ್ರಿಲ್ ಆಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಎಸಿ ಇಲ್ಲದೆ ಬದುಕಲು ಸಾಧ್ಯವಿಲ್ಲ. ಅದಕ್ಕಾಗಿ ಓಯೋ ರೂಮ್ ಆಶ್ರಯ ಪಡೆಯಲು ನಿರ್ಧರಿಸಿದ್ದೇನೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ರಿಷಭ್ ಅವರು ನಮ್ಮ ಬೆಂಗಳೂರಿನಲ್ಲಿ ನಿರಂತರವಾಗಿ ಏರುತ್ತಿರುವ ತಾಪಮಾನದಿಂದ ಮನೆಯಲ್ಲಿ ಎಸಿ ಇಲ್ಲದೆ ಒಂದು ಕ್ಷಣವೂ ಇರಲು ಸಾಧ್ಯವಿಲ್ಲ ಎಂದು, ಬಿಸಿಲ ತಾಪದಿಂದ ತಪ್ಪಿಸಿಕೊಂಡು ಚಿಲ್ ಆಗಿರಲು ಓಯೋ ರೂಮ್ ಹೋಟೆಲ್ ನಲ್ಲಿ ಆಶ್ರಯ ಪಡೆಯಬೇಕೆಂದು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​​ನಲ್ಲಿ ಮಿನಿ ಗಾರ್ಡನ್ ನಿರ್ಮಿಸಿದ ಚಾಲಕ; ಕನ್ನಡಿಗರ ಭಾರೀ ಮೆಚ್ಚುಗೆ

ಏಪ್ರಿಲ್ 01 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ಹನ್ನೆರಡು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು  ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಹೌದು ಇಲ್ಲಿ ತಾಪಮಾನ ತುಂಬಾನೇ ಬಿಸಿಯಾಗಿದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಅಯ್ಯೋ ಬೆಂಗಳೂರು ಇತರ ನಗರಗಳಿಗಿಂತ ಉತ್ತಮವಾಗಿದೆ, ಇಲ್ಲಿ ಎಸಿ ಬೇಕೇಂದೇನಿಲ್ಲ ಫ್ಯಾನ್ ಇದ್ದರೂ ಸಾಕು. ಇತರೆ ನಗರಗಳಲ್ಲಿ ಫ್ಯಾನ್ ಇದ್ದರೂ ಬೆವರಿಗೆ ಒದ್ದೆಯಾಗುತ್ತೇವೆʼ ಎಂಬ ಕಾಮೆಂಟ್  ಬರೆದುಕೊಂಡಿದ್ದಾರೆ.

ತಾಜಾ ಸುದ್ದಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ