AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​

ಇನ್ನೋವಾ ಕಾರಿನೊಳಗೆ ಇಬ್ಬರು ಯುವತಿಯರನ್ನು ತಬ್ಬಿಕೊಳ್ಳುತ್ತಾ ಯುವಕ ಎಂಜಾಯ್​​ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಯುವಕನ ಸರಸ ಸಲ್ಲಾಪದ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್​​ ಫೋನ್​ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

Video Viral: ಇಬ್ಬರು ಯುವತಿಯರ ಜೊತೆ  ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​
ಅಕ್ಷತಾ ವರ್ಕಾಡಿ
|

Updated on:Aug 14, 2024 | 11:58 AM

Share

ಉತ್ತರ ಪ್ರದೇಶ: ಕಾರಿನಲ್ಲಿ ಇಬ್ಬರು ಯುವತಿಯರ ಜೊತೆ ಯುವಕನೊಬ್ಬ ಸರಸದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಇನ್ನೋವಾ ಕಾರಿನೊಳಗೆ ಇಬ್ಬರು ಮಹಿಳೆಯರನ್ನು ತಬ್ಬಿಕೊಳ್ಳುತ್ತಾ ಯುವಕ ಎಂಜಾಯ್​​ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಪ್ರದೇಶದ ಲಕ್ನೋ-ಅಯೋಧ್ಯೆ ಎನ್ಎಚ್ 27 ರಲ್ಲಿ ನಡೆದಿದೆ.

ಸಿಟಿ ಕೊಟ್ವಾಲಿ ಪ್ರದೇಶದ ವ್ಯಾಪ್ತಿಯಲ್ಲಿರುವ ಸಫೇದಾಬಾದ್‌ನಲ್ಲಿರುವ ಕಾಳಿಕಾ ಹವೇಲಿ ರೆಸ್ಟೋರೆಂಟ್‌ನ ಪಾರ್ಕಿಂಗ್ ಪ್ರದೇಶದಲ್ಲಿ ಇನ್ನೋವಾ ಕಾರಿನೊಳಗಿನ ಯುವಕನ ಸರಸ ಸಲ್ಲಾಪದ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್​​ ಫೋನ್​ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಇದನ್ನೂ ಓದಿ: ವರದಕ್ಷಿಣೆಗಾಗಿ ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

@Nishantjournali ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​​ 12ರಂದು ಹಂಚಿಕೊಂಡಿರುವ ಈ ವಿಡಿಯೋ ಎರಡೇ ದಿನದಲ್ಲಿ 6ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಈ ವೈರಲ್ ವಿಡಿಯೊಗೆ ಪ್ರತಿಕ್ರಿಯಿಸಿದ ಬಾರಾಬಂಕಿ ಪೊಲೀಸರು ಎನ್ಎಚ್ -27ರ ರೆಸ್ಟೋರೆಂಟ್ ಮುಂದೆ ಈ ಘಟನೆ ನಡೆದಿದೆ. ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದೃಢಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:56 am, Wed, 14 August 24

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?