AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಗುವಾನಾದೊಂದಿಗೆ ಕಲ್ಲಂಗಡಿ ತಿಂದ ವ್ಯಕ್ತಿ; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

Iguana : ಸಾಕೋದಕ್ಕೆ ನಾಯಿ ಬೆಕ್ಕು ಇಲ್ಲವಾ ಈ ಮನುಷ್ಯನಿಗೆ? ಹೋಗಲಿ ಸಾಕಿದಮೇಲೆ ಈ ಪರಿ ಹುಚ್ಚಾಟ ಯಾಕೆ? ಎನ್ನುತ್ತಿದ್ದಾರೆ ನೆಟ್​ಮಂದಿ ಈ ವಿಡಿಯೋ ನೋಡಿ.

ಇಗುವಾನಾದೊಂದಿಗೆ ಕಲ್ಲಂಗಡಿ ತಿಂದ ವ್ಯಕ್ತಿ; ನೆಟ್ಟಿಗರ ಮಿಶ್ರಪ್ರತಿಕ್ರಿಯೆ
Man shares a piece of watermelon with pet iguana
TV9 Web
| Edited By: |

Updated on:Nov 05, 2022 | 12:12 PM

Share

Viral Video : ದನಕರು, ಬೆಕ್ಕುನಾಯಿಗಳ ಜೊತೆಗೆ ಈಗೀಗ ಜನರು ಜೇಡ, ಹಾವು, ಸರೀಸೃಪಗಳನ್ನೂ ಸಾಕುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳನ್ನು ನೋಡುತ್ತಿದ್ದೀರಿ. ಆದರೆ ಯಾರಾದರೂ ತಮ್ಮ ಸಾಕುಪ್ರಾಣಿಗಳೊಂದಿಗೆ ತಿಂಡಿತಿನಿಸು ಹಣ್ಣುಗಳನ್ನು ಹಂಚಿಕೊಂಡು ತಿಂದಿದ್ದನ್ನು ನೋಡಿದ್ದೀರಾ? ಹಾಗಿದ್ದರೆ ಈ ವಿಡಿಯೋ ನೋಡಿ. ಈ ವ್ಯಕ್ತಿ ಇಗುವಾನಾದೊಂದಿಗೆ ಕಲ್ಲಂಗಡಿ ಹಣ್ಣನ್ನು ಹಂಚಿಕೊಂಡು ತಿಂದಿದ್ದಾನೆ.

ಈತನಕ 6,29,000 ಜನರು ಈ ವಿಡಿಯೋ ನೋಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇಂಥ ಪ್ರಾಣಿಯನ್ನು ಮನೆಯಲ್ಲಿ ಇರಿಸಿಕೊಳ್ಳುವುದು ಸುರಕ್ಷಿತವೇ ಎಂದಿದ್ದಾರೆ. ಸಾಕಿದ್ದರೂ ಆಹಾರ ಹಂಚಿಕೊಳ್ಳುವುದು ಎಷ್ಟು ಸರಿ? ಇಂಥ ಹುಚ್ಚಾಟಗಳನ್ನು ಬಿಟ್ಟು ನಾಯಿಯೋ ಬೆಕ್ಕನ್ನೋ ಸಾಕಲು ಈ ಮನುಷ್ಯನಿಗೆ ಹೇಳಿ ಎಂದಿದ್ದಾರೆ.

ಇದನ್ನು ಸಾಕುವುದರಿಂದ ಏನು ಪ್ರಯೋಜನ ಎಂದು ಕೇಳಿದ್ದಾರೆ ಕೆಲವರು. ಅದ್ಭುತವಾಗಿದೆ ಈ ಪ್ರಾಣಿ ಎಂದಿದ್ದಾರೆ ಕೆಲವರು. ನೋಡಿ ಹಣ್ಣನ್ನು ಹೇಗೆ ಗಬಕ್ಕೆಂದು ತಿನ್ನುತ್ತದೆ ಬಹಳ ಚೆಂದ ಎಂದಿದ್ದಾರೆ ಇನ್ನೂ ಕೆಲವರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:10 pm, Sat, 5 November 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್