AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಗುವಾನಾದೊಂದಿಗೆ ಕಲ್ಲಂಗಡಿ ತಿಂದ ವ್ಯಕ್ತಿ; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

Iguana : ಸಾಕೋದಕ್ಕೆ ನಾಯಿ ಬೆಕ್ಕು ಇಲ್ಲವಾ ಈ ಮನುಷ್ಯನಿಗೆ? ಹೋಗಲಿ ಸಾಕಿದಮೇಲೆ ಈ ಪರಿ ಹುಚ್ಚಾಟ ಯಾಕೆ? ಎನ್ನುತ್ತಿದ್ದಾರೆ ನೆಟ್​ಮಂದಿ ಈ ವಿಡಿಯೋ ನೋಡಿ.

ಇಗುವಾನಾದೊಂದಿಗೆ ಕಲ್ಲಂಗಡಿ ತಿಂದ ವ್ಯಕ್ತಿ; ನೆಟ್ಟಿಗರ ಮಿಶ್ರಪ್ರತಿಕ್ರಿಯೆ
Man shares a piece of watermelon with pet iguana
TV9 Web
| Edited By: ಶ್ರೀದೇವಿ ಕಳಸದ|

Updated on:Nov 05, 2022 | 12:12 PM

Share

Viral Video : ದನಕರು, ಬೆಕ್ಕುನಾಯಿಗಳ ಜೊತೆಗೆ ಈಗೀಗ ಜನರು ಜೇಡ, ಹಾವು, ಸರೀಸೃಪಗಳನ್ನೂ ಸಾಕುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳನ್ನು ನೋಡುತ್ತಿದ್ದೀರಿ. ಆದರೆ ಯಾರಾದರೂ ತಮ್ಮ ಸಾಕುಪ್ರಾಣಿಗಳೊಂದಿಗೆ ತಿಂಡಿತಿನಿಸು ಹಣ್ಣುಗಳನ್ನು ಹಂಚಿಕೊಂಡು ತಿಂದಿದ್ದನ್ನು ನೋಡಿದ್ದೀರಾ? ಹಾಗಿದ್ದರೆ ಈ ವಿಡಿಯೋ ನೋಡಿ. ಈ ವ್ಯಕ್ತಿ ಇಗುವಾನಾದೊಂದಿಗೆ ಕಲ್ಲಂಗಡಿ ಹಣ್ಣನ್ನು ಹಂಚಿಕೊಂಡು ತಿಂದಿದ್ದಾನೆ.

ಈತನಕ 6,29,000 ಜನರು ಈ ವಿಡಿಯೋ ನೋಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇಂಥ ಪ್ರಾಣಿಯನ್ನು ಮನೆಯಲ್ಲಿ ಇರಿಸಿಕೊಳ್ಳುವುದು ಸುರಕ್ಷಿತವೇ ಎಂದಿದ್ದಾರೆ. ಸಾಕಿದ್ದರೂ ಆಹಾರ ಹಂಚಿಕೊಳ್ಳುವುದು ಎಷ್ಟು ಸರಿ? ಇಂಥ ಹುಚ್ಚಾಟಗಳನ್ನು ಬಿಟ್ಟು ನಾಯಿಯೋ ಬೆಕ್ಕನ್ನೋ ಸಾಕಲು ಈ ಮನುಷ್ಯನಿಗೆ ಹೇಳಿ ಎಂದಿದ್ದಾರೆ.

ಇದನ್ನು ಸಾಕುವುದರಿಂದ ಏನು ಪ್ರಯೋಜನ ಎಂದು ಕೇಳಿದ್ದಾರೆ ಕೆಲವರು. ಅದ್ಭುತವಾಗಿದೆ ಈ ಪ್ರಾಣಿ ಎಂದಿದ್ದಾರೆ ಕೆಲವರು. ನೋಡಿ ಹಣ್ಣನ್ನು ಹೇಗೆ ಗಬಕ್ಕೆಂದು ತಿನ್ನುತ್ತದೆ ಬಹಳ ಚೆಂದ ಎಂದಿದ್ದಾರೆ ಇನ್ನೂ ಕೆಲವರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:10 pm, Sat, 5 November 22

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ