AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಗುವಾನಾದೊಂದಿಗೆ ಕಲ್ಲಂಗಡಿ ತಿಂದ ವ್ಯಕ್ತಿ; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

Iguana : ಸಾಕೋದಕ್ಕೆ ನಾಯಿ ಬೆಕ್ಕು ಇಲ್ಲವಾ ಈ ಮನುಷ್ಯನಿಗೆ? ಹೋಗಲಿ ಸಾಕಿದಮೇಲೆ ಈ ಪರಿ ಹುಚ್ಚಾಟ ಯಾಕೆ? ಎನ್ನುತ್ತಿದ್ದಾರೆ ನೆಟ್​ಮಂದಿ ಈ ವಿಡಿಯೋ ನೋಡಿ.

ಇಗುವಾನಾದೊಂದಿಗೆ ಕಲ್ಲಂಗಡಿ ತಿಂದ ವ್ಯಕ್ತಿ; ನೆಟ್ಟಿಗರ ಮಿಶ್ರಪ್ರತಿಕ್ರಿಯೆ
Man shares a piece of watermelon with pet iguana
TV9 Web
| Edited By: |

Updated on:Nov 05, 2022 | 12:12 PM

Share

Viral Video : ದನಕರು, ಬೆಕ್ಕುನಾಯಿಗಳ ಜೊತೆಗೆ ಈಗೀಗ ಜನರು ಜೇಡ, ಹಾವು, ಸರೀಸೃಪಗಳನ್ನೂ ಸಾಕುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳನ್ನು ನೋಡುತ್ತಿದ್ದೀರಿ. ಆದರೆ ಯಾರಾದರೂ ತಮ್ಮ ಸಾಕುಪ್ರಾಣಿಗಳೊಂದಿಗೆ ತಿಂಡಿತಿನಿಸು ಹಣ್ಣುಗಳನ್ನು ಹಂಚಿಕೊಂಡು ತಿಂದಿದ್ದನ್ನು ನೋಡಿದ್ದೀರಾ? ಹಾಗಿದ್ದರೆ ಈ ವಿಡಿಯೋ ನೋಡಿ. ಈ ವ್ಯಕ್ತಿ ಇಗುವಾನಾದೊಂದಿಗೆ ಕಲ್ಲಂಗಡಿ ಹಣ್ಣನ್ನು ಹಂಚಿಕೊಂಡು ತಿಂದಿದ್ದಾನೆ.

ಈತನಕ 6,29,000 ಜನರು ಈ ವಿಡಿಯೋ ನೋಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇಂಥ ಪ್ರಾಣಿಯನ್ನು ಮನೆಯಲ್ಲಿ ಇರಿಸಿಕೊಳ್ಳುವುದು ಸುರಕ್ಷಿತವೇ ಎಂದಿದ್ದಾರೆ. ಸಾಕಿದ್ದರೂ ಆಹಾರ ಹಂಚಿಕೊಳ್ಳುವುದು ಎಷ್ಟು ಸರಿ? ಇಂಥ ಹುಚ್ಚಾಟಗಳನ್ನು ಬಿಟ್ಟು ನಾಯಿಯೋ ಬೆಕ್ಕನ್ನೋ ಸಾಕಲು ಈ ಮನುಷ್ಯನಿಗೆ ಹೇಳಿ ಎಂದಿದ್ದಾರೆ.

ಇದನ್ನು ಸಾಕುವುದರಿಂದ ಏನು ಪ್ರಯೋಜನ ಎಂದು ಕೇಳಿದ್ದಾರೆ ಕೆಲವರು. ಅದ್ಭುತವಾಗಿದೆ ಈ ಪ್ರಾಣಿ ಎಂದಿದ್ದಾರೆ ಕೆಲವರು. ನೋಡಿ ಹಣ್ಣನ್ನು ಹೇಗೆ ಗಬಕ್ಕೆಂದು ತಿನ್ನುತ್ತದೆ ಬಹಳ ಚೆಂದ ಎಂದಿದ್ದಾರೆ ಇನ್ನೂ ಕೆಲವರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:10 pm, Sat, 5 November 22

Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ