ಇಗುವಾನಾದೊಂದಿಗೆ ಕಲ್ಲಂಗಡಿ ತಿಂದ ವ್ಯಕ್ತಿ; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

Iguana : ಸಾಕೋದಕ್ಕೆ ನಾಯಿ ಬೆಕ್ಕು ಇಲ್ಲವಾ ಈ ಮನುಷ್ಯನಿಗೆ? ಹೋಗಲಿ ಸಾಕಿದಮೇಲೆ ಈ ಪರಿ ಹುಚ್ಚಾಟ ಯಾಕೆ? ಎನ್ನುತ್ತಿದ್ದಾರೆ ನೆಟ್​ಮಂದಿ ಈ ವಿಡಿಯೋ ನೋಡಿ.

ಇಗುವಾನಾದೊಂದಿಗೆ ಕಲ್ಲಂಗಡಿ ತಿಂದ ವ್ಯಕ್ತಿ; ನೆಟ್ಟಿಗರ ಮಿಶ್ರಪ್ರತಿಕ್ರಿಯೆ
Man shares a piece of watermelon with pet iguana
Follow us
| Updated By: ಶ್ರೀದೇವಿ ಕಳಸದ

Updated on:Nov 05, 2022 | 12:12 PM

Viral Video : ದನಕರು, ಬೆಕ್ಕುನಾಯಿಗಳ ಜೊತೆಗೆ ಈಗೀಗ ಜನರು ಜೇಡ, ಹಾವು, ಸರೀಸೃಪಗಳನ್ನೂ ಸಾಕುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳನ್ನು ನೋಡುತ್ತಿದ್ದೀರಿ. ಆದರೆ ಯಾರಾದರೂ ತಮ್ಮ ಸಾಕುಪ್ರಾಣಿಗಳೊಂದಿಗೆ ತಿಂಡಿತಿನಿಸು ಹಣ್ಣುಗಳನ್ನು ಹಂಚಿಕೊಂಡು ತಿಂದಿದ್ದನ್ನು ನೋಡಿದ್ದೀರಾ? ಹಾಗಿದ್ದರೆ ಈ ವಿಡಿಯೋ ನೋಡಿ. ಈ ವ್ಯಕ್ತಿ ಇಗುವಾನಾದೊಂದಿಗೆ ಕಲ್ಲಂಗಡಿ ಹಣ್ಣನ್ನು ಹಂಚಿಕೊಂಡು ತಿಂದಿದ್ದಾನೆ.

ಈತನಕ 6,29,000 ಜನರು ಈ ವಿಡಿಯೋ ನೋಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇಂಥ ಪ್ರಾಣಿಯನ್ನು ಮನೆಯಲ್ಲಿ ಇರಿಸಿಕೊಳ್ಳುವುದು ಸುರಕ್ಷಿತವೇ ಎಂದಿದ್ದಾರೆ. ಸಾಕಿದ್ದರೂ ಆಹಾರ ಹಂಚಿಕೊಳ್ಳುವುದು ಎಷ್ಟು ಸರಿ? ಇಂಥ ಹುಚ್ಚಾಟಗಳನ್ನು ಬಿಟ್ಟು ನಾಯಿಯೋ ಬೆಕ್ಕನ್ನೋ ಸಾಕಲು ಈ ಮನುಷ್ಯನಿಗೆ ಹೇಳಿ ಎಂದಿದ್ದಾರೆ.

ಇದನ್ನು ಸಾಕುವುದರಿಂದ ಏನು ಪ್ರಯೋಜನ ಎಂದು ಕೇಳಿದ್ದಾರೆ ಕೆಲವರು. ಅದ್ಭುತವಾಗಿದೆ ಈ ಪ್ರಾಣಿ ಎಂದಿದ್ದಾರೆ ಕೆಲವರು. ನೋಡಿ ಹಣ್ಣನ್ನು ಹೇಗೆ ಗಬಕ್ಕೆಂದು ತಿನ್ನುತ್ತದೆ ಬಹಳ ಚೆಂದ ಎಂದಿದ್ದಾರೆ ಇನ್ನೂ ಕೆಲವರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:10 pm, Sat, 5 November 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್