AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಗುವಾನಾದೊಂದಿಗೆ ಕಲ್ಲಂಗಡಿ ತಿಂದ ವ್ಯಕ್ತಿ; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

Iguana : ಸಾಕೋದಕ್ಕೆ ನಾಯಿ ಬೆಕ್ಕು ಇಲ್ಲವಾ ಈ ಮನುಷ್ಯನಿಗೆ? ಹೋಗಲಿ ಸಾಕಿದಮೇಲೆ ಈ ಪರಿ ಹುಚ್ಚಾಟ ಯಾಕೆ? ಎನ್ನುತ್ತಿದ್ದಾರೆ ನೆಟ್​ಮಂದಿ ಈ ವಿಡಿಯೋ ನೋಡಿ.

ಇಗುವಾನಾದೊಂದಿಗೆ ಕಲ್ಲಂಗಡಿ ತಿಂದ ವ್ಯಕ್ತಿ; ನೆಟ್ಟಿಗರ ಮಿಶ್ರಪ್ರತಿಕ್ರಿಯೆ
Man shares a piece of watermelon with pet iguana
TV9 Web
| Updated By: ಶ್ರೀದೇವಿ ಕಳಸದ|

Updated on:Nov 05, 2022 | 12:12 PM

Share

Viral Video : ದನಕರು, ಬೆಕ್ಕುನಾಯಿಗಳ ಜೊತೆಗೆ ಈಗೀಗ ಜನರು ಜೇಡ, ಹಾವು, ಸರೀಸೃಪಗಳನ್ನೂ ಸಾಕುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳನ್ನು ನೋಡುತ್ತಿದ್ದೀರಿ. ಆದರೆ ಯಾರಾದರೂ ತಮ್ಮ ಸಾಕುಪ್ರಾಣಿಗಳೊಂದಿಗೆ ತಿಂಡಿತಿನಿಸು ಹಣ್ಣುಗಳನ್ನು ಹಂಚಿಕೊಂಡು ತಿಂದಿದ್ದನ್ನು ನೋಡಿದ್ದೀರಾ? ಹಾಗಿದ್ದರೆ ಈ ವಿಡಿಯೋ ನೋಡಿ. ಈ ವ್ಯಕ್ತಿ ಇಗುವಾನಾದೊಂದಿಗೆ ಕಲ್ಲಂಗಡಿ ಹಣ್ಣನ್ನು ಹಂಚಿಕೊಂಡು ತಿಂದಿದ್ದಾನೆ.

ಈತನಕ 6,29,000 ಜನರು ಈ ವಿಡಿಯೋ ನೋಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇಂಥ ಪ್ರಾಣಿಯನ್ನು ಮನೆಯಲ್ಲಿ ಇರಿಸಿಕೊಳ್ಳುವುದು ಸುರಕ್ಷಿತವೇ ಎಂದಿದ್ದಾರೆ. ಸಾಕಿದ್ದರೂ ಆಹಾರ ಹಂಚಿಕೊಳ್ಳುವುದು ಎಷ್ಟು ಸರಿ? ಇಂಥ ಹುಚ್ಚಾಟಗಳನ್ನು ಬಿಟ್ಟು ನಾಯಿಯೋ ಬೆಕ್ಕನ್ನೋ ಸಾಕಲು ಈ ಮನುಷ್ಯನಿಗೆ ಹೇಳಿ ಎಂದಿದ್ದಾರೆ.

ಇದನ್ನು ಸಾಕುವುದರಿಂದ ಏನು ಪ್ರಯೋಜನ ಎಂದು ಕೇಳಿದ್ದಾರೆ ಕೆಲವರು. ಅದ್ಭುತವಾಗಿದೆ ಈ ಪ್ರಾಣಿ ಎಂದಿದ್ದಾರೆ ಕೆಲವರು. ನೋಡಿ ಹಣ್ಣನ್ನು ಹೇಗೆ ಗಬಕ್ಕೆಂದು ತಿನ್ನುತ್ತದೆ ಬಹಳ ಚೆಂದ ಎಂದಿದ್ದಾರೆ ಇನ್ನೂ ಕೆಲವರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:10 pm, Sat, 5 November 22

ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ