AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಲಿಸುವ ಬೈಕ್‌ನಲ್ಲಿ ಶೇವಿಂಗ್ ಮಾಡಿದ ವ್ಯಕ್ತಿ, ಮುಂದೇನಾಯ್ತು ನೋಡಿ

ಕೆಲವರು ಎಷ್ಟು ಬ್ಯುಸಿ ಅಂದ್ರೆ ದಿನದ ಇಪ್ಪತ್ತಾನಾಲ್ಕು ಗಂಟೆ ಕೂಡ ಸಾಕಾಗಲ್ಲ. ಊಟ ಮಾಡಲು, ನಿದ್ದೆ ಮಾಡಲು ಟೈಮ್ ಇರಲ್ಲ. ಈ ವಿಡಿಯೋ ನೋಡಿದ್ರೆ ಈ ವ್ಯಕ್ತಿ ಎಷ್ಟು ಬ್ಯುಸಿ ಅನ್ನೋದು ನಿಮಗೆ ತಿಳಿಯುತ್ತೆ. ಚಲಿಸುವ ಬೈಕ್‌ನಲ್ಲಿ ಶೇವಿಂಗ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ ವ್ಯಕ್ತಿಯ ಕೆಲಸ ನೋಡಿ ಬಿದ್ದು ಬಿದ್ದು ನಕ್ಕಿದ್ದಾರೆ

Video: ಚಲಿಸುವ ಬೈಕ್‌ನಲ್ಲಿ ಶೇವಿಂಗ್ ಮಾಡಿದ ವ್ಯಕ್ತಿ, ಮುಂದೇನಾಯ್ತು ನೋಡಿ
ವೈರಲ್ ವಿಡಿಯೋImage Credit source: Facebook
ಸಾಯಿನಂದಾ
|

Updated on: Feb 25, 2026 | 12:09 PM

Share

ಈಗಿನ ಕಾಲದಲ್ಲಿ ಎಲ್ಲರೂ ಬ್ಯುಸಿನೇ. ಮನೆಯವರ ಹತ್ರ ಮಾತನಾಡಲು ಸಾಧ್ಯವಾಗದಷ್ಟು ಬ್ಯುಸಿ. ಯಾರತ್ರ ಕೇಳಿದ್ರು ಟೈಮ್ ಸಾಕಾಗಲ್ಲ ಎಂದು ಹೇಳ್ತಾರೆ. ಈ ವ್ಯಕ್ತಿಯ ಕೆಲಸ ನೋಡಿದ್ರೆ  ನಿಮಗೂ ಕೂಡ ಇವನಷ್ಟು ಬ್ಯುಸಿ ಯಾರು ಇರಲ್ಲ ಎಂದೆನಿಸಬಹುದು. ಹೌದು, ವ್ಯಕ್ತಿಯೊಬ್ಬ (man) ಚಲಿಸುವ ಬೈಕ್‌ನಲ್ಲಿ ಶೇವಿಂಗ್ ಮಾಡುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ (social media) ವೈರಲ್ ಆಗಿದೆ. ನೆಟ್ಟಿಗರು ಈ ದೃಶ್ಯ ನೋಡಿ ಈ ವ್ಯಕ್ತಿಯ ವಿರುದ್ಧ ಗರಂ ಆಗಿದ್ದಾರೆ.

Vinod Jaishi ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಹೈವೇ ರಸ್ತೆಯಲ್ಲಿ ಬೈಕ್ ಓಡಿಸುತ್ತಿದ್ದಾನೆ. ಆದರೆ ಬೈಕ್ ಹ್ಯಾಂಡಲ್ ಹಿಡಿಯುವ ಬದಲು ತನ್ನ ಎರಡೂ ಕೈಗಳನ್ನು ಮುಖದ ಹತ್ತಿರ ಹಿಡಿದು ಶೇವಿಂಗ್ ಮಾಡುತ್ತಿದ್ದಾನೆ. ಬೈಕ್ ತನ್ನ ಪಾಡಿಗೆ ಚಲಿಸುತ್ತಿರುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಇವನೆಷ್ಟು ಬ್ಯುಸಿ ಇರ್ಬಹುದು ಎಂದು ಹೇಳಿದ್ದಾರೆ. ಮತ್ತೊಬ್ಬರು, ಮಲ್ಟಿಟಾಸ್ಕಿಂಗ್ ಕಿಂಗ್ ಇವನೇ ಇರ್ಬೆಕು ಎಂದು ಹೇಳಿದ್ದಾರೆ.. ಮತ್ತೊಬ್ಬರು, ಎನ್ ಧೈರ್ಯ ಗುರು ಇವನಿಗೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ!
ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ!