AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಭಾಷೆಗಳಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ಹಾಡಿದ ವ್ಯಕ್ತಿ: ಇಲ್ಲಿದೆ ನೋಡಿ ವಿಡಿಯೋ

ವ್ಯಕ್ತಿಯೊಬ್ಬ ಪುಷ್ಟ ಚಿತ್ರದ ಶ್ರೀವಲ್ಲಿ ಹಾಡನ್ನು 5 ಭಾಷೆಗಳಲ್ಲಿ  ಹಾಡಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

5 ಭಾಷೆಗಳಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ಹಾಡಿದ ವ್ಯಕ್ತಿ: ಇಲ್ಲಿದೆ ನೋಡಿ ವಿಡಿಯೋ
TV9 Web
| Edited By: |

Updated on:Feb 23, 2022 | 4:58 PM

Share

ಅಲ್ಲು ಅರ್ಜುನ್ (Allu Arjun)  ಮತ್ತು ನ್ಯಾಷನಲ್​ ಕ್ರಶ್​ ರಶ್ಮಿಕಾ(Rashmika Mandanna) ಮಂದಣ್ದ ಅಭಿನಯದ ಪುಷ್ಟ(Pushpa) ಚಿತ್ರ ರಿಲೀಸ್​ ಆಗಿ, ತಿಂಗಳುಗಳೇ ಕಳೆದಿವೆ. ಹೀಗಿದ್ದರೂ ಚಿತ್ರದ ಹಾಡು, ಡೈಲಾಗ್​, ಅಲ್ಲು ಅರ್ಜುನ್​ ಅವರ ಸಿಗ್ನೇಚರ್​ ಸ್ಟೆಪ್​ಗಳು ಇಂದಿಗೂ ವೈರಲ್​ ಆಗುತ್ತಿವೆ. ಶ್ರೀವಲ್ಲಿ ಹಾಡಿನ ಕ್ರೇಜ್​ ಅಂತೂ ಭಾರತ ಮಾತ್ರವಲ್ಲದೆ ವಿದೇಶಗಳಿಗೂ ಹಬ್ಬಿತ್ತು, ಇದೀಗ ವ್ಯಕ್ತಿಯೊಬ್ಬ ಪುಷ್ಟ ಚಿತ್ರದ ಶ್ರೀವಲ್ಲಿ ಹಾಡನ್ನು   5 ಭಾಷೆಗಳಲ್ಲಿ  ಹಾಡಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಟ್ವಿಟರ್​ನಲ್ಲಿ ಐಪಿಎಸ್​ ಅಧಿಕಾರಿ ದೀಪಾಂಶು ಕಬ್ರಾ ಅವರು ಅದರ ವಿಡಿಯೋವನ್ನು ಹಂಚಿಕೊಂಡಿದ್ದು, ಸಖತ್​ ವೈರಲ್​ ಆಗಿದೆ. ಶ್ರೀವಲ್ಲಿ ಹಾಡನ್ನು ಹಿಂದಿ, ತಮಿಳು, ಮಲಯಾಳಂ, ತೆಲುಗು ಮತ್ತು ಇನ್ನೊಂದು ಬಾರಿ ಹಿಂದಿ ಭಾಷೆಯಲ್ಲಿ ಹಾಡಿದ್ದಾರೆ. ಇದರ ವಿಡಿಯೋ ಹಂಚಿಕೊಂಡಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ನಿನ್ನೆ ರಾತ್ರಿ ವಿಡಿಯೋ ಹಂಚಿಕೊಂಡಿದ್ದು ನೂರಾರು ಬಾರಿ ಶೇರ್​ ಆಗಿದ್ದು 5 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ. ವ್ಯಕ್ತಿಯ ಧ್ವನಿ ಕೇಳಿ ಕೇಳುಗರು ಅಮೇಜಿಂಗ್​ ಎಂದಿದ್ದಾರೆ. ಕಾಮೆಂಟ್​ನಲ್ಲಂತೂ ವ್ಯಕ್ತಿಯ ಪ್ರತಿಭೆ ಮತ್ತು ಆತನ ಕಂಠ ಮಾಧುರ್ಯವನ್ನು ಮೆಚ್ಚಿಕೊಂಡಿದ್ದಾರೆ. ಶ್ರೀವಲ್ಲಿ ಹಾಡಿಗೆ ಭಾರತ ಮಾತ್ರವಲ್ಲದೆ ವಿದೇಶಿಗರು ಕೂಡ ಸಖತ್​ ಸ್ಟೆಪ್​ ಹಾಕಿದ್ದರು. ಇದೀಗ 5 ಭಾಷೆಗಳಲ್ಲಿ ಒಂದೇ ಹಾಡನ್ನು ಹಾಡುವ ಮೂಲಕ ವಿಭಿನ್ನ ಪ್ರಯತ್ನ ಮಾಡಿದ್ದಾರೆ.

ಪುಷ್ಪ ಚಿತ್ರ ನಿರೀಕ್ಷೆಯಂತೆ ಯಶಸ್ಸು ಗಳಿಸಿದೆ. ಅಲ್ಲು ಅರ್ಜುನ್​ ವೃತ್ತಿ ಜೀವನಕ್ಕೆ ಹೊಸ ತಿರುವು ನೀಡಿದ ಪುಷ್ಪ ಚಿತ್ರಕ್ಕೆ ಸುಕುಮಾರ್​ ಆ್ಯಕ್ಷನ್​ ಕಟ್ ಹೇಳಿದ್ದಾರೆ. ಇನ್ನು ನ್ಯಾಷನಲ್​ ಕ್ರಶ್​ ರಶ್ಮಿಕಾ ಮಂದಣ್ಣ ಹೊಸ ಅವತಾರ ನೆಟ್ಟಿಗರ ಮೆಚ್ಚುಗೆಗೂ ಕಾರಣವಾಗಿದೆ.

ಇದನ್ನೂ ಓದಿ:

11 ನೇ ಮಗುವಿನ ತಾಯಿಯಾಗುತ್ತಿರುವ ಅಮೆರಿಕನ್​ ಗಾಯಕಿ ಕೇಕೆ ವ್ಯಾಟ್​

Published On - 4:53 pm, Wed, 23 February 22

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ