AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​​ ತೆಗೆಯಲು ಹೋಗಿ 36 ಗಂಟೆಗಳ ಕಾಲ ಚರಂಡಿಯೊಳಗೆ ಸಿಲುಕಿಕೊಂಡ ವ್ಯಕ್ತಿ

ವ್ಯಕ್ತಿಯೊಬ್ಬ ಕಿರುಚುತ್ತಿರುವುದು ಕೇಳಿ ಸ್ಥಳೀಯ ನಿವಾಸಿಗಳು ಅಗ್ನಿಶಾಮಕಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೋಲ್ಟೆಡ್ ಡ್ರೈನ್ ಮುಚ್ಚಳವನ್ನು ತೆಗೆದು ಸಿಕ್ಕಿಬಿದ್ದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಈವೇಳೆ 36 ಗಂಟೆಗಳ ಕಾಲ ಚರಂಡಿಯೊಳಗೆ ಸಿಕ್ಕಿಬಿದ್ದಿರುವುದು ತಿಳಿದುಬಂದಿದೆ.

ಮೊಬೈಲ್​​ ತೆಗೆಯಲು ಹೋಗಿ 36 ಗಂಟೆಗಳ ಕಾಲ ಚರಂಡಿಯೊಳಗೆ ಸಿಲುಕಿಕೊಂಡ ವ್ಯಕ್ತಿ
36 ಗಂಟೆಗಳ ಕಾಲ ಚರಂಡಿಯೊಳಗೆ ಸಿಲುಕಿಕೊಂಡ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Mar 26, 2024 | 3:35 PM

Share

ಕೈಯಿಂದ ಜಾರಿ ಚರಂಡಿಯೊಳಗೆ ಬಿದ್ದ ಫೋನ್​​​ ತೆಗೆಯಲು ಹೋಗಿ ಆಕಸ್ಮಿಕವಾಗಿ ಚರಂಡಿಯೊಳಗೆ ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ಸುಮಾರು  36 ಗಂಟೆಗಳ ನಂತರ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಈ ಘಟನೆ ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್​​​ನ ಬ್ರಿಸ್ಬೇನ್​​​​ನಲ್ಲಿ ನಡೆದಿದೆ. ಕೂಡಲೇ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಅಪಾಯವಿಲ್ಲ, ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ಹೇಳಿರುವುದು ವರದಿಯಾಗಿದೆ.

ಸ್ಕೈ ನ್ಯೂಸ್ ವರದಿ ಪ್ರಕಾರ ಬ್ರಿಸ್ಬೇನ್ ನದಿಯ ಕಾಂಗರೂ ಪಾಯಿಂಟ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕಿರುಚುತ್ತಿರುವುದು ಕೇಳಿ ಸ್ಥಳೀಯ ನಿವಾಸಿಗಳು ಅಗ್ನಿಶಾಮಕಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೋಲ್ಟೆಡ್ ಡ್ರೈನ್ ಮುಚ್ಚಳವನ್ನು ತೆಗೆದು ಸಿಕ್ಕಿಬಿದ್ದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಈವೇಳೆ 36 ಗಂಟೆಗಳ ಕಾಲ ಚರಂಡಿಯೊಳಗೆ ಸಿಕ್ಕಿಬಿದ್ದಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಮದುವೆ ಹೊಸ್ತಿಲಲ್ಲಿ ತಮ್ಮ ಸಂಬಂಧಕ್ಕೆ ಅಂತ್ಯ ಹಾಡಿದ ಭಾರತ-ಪಾಕ್​​​​​ ಸಲಿಂಗ ಜೋಡಿ

ನಿವಾಸಿಗಳಿಗೆ ಡ್ರೈನ್‌ಗಳು, ಪೈಪ್‌ಗಳು ಮತ್ತು ಮ್ಯಾನ್‌ಹೋಲ್‌ಗಳಿಂದ ಉಂಟಾಗುವ ಅಪಾಯಗಳ ಕಾರಣದಿಂದ ”ಯಾವಾಗಲೂ ದೂರವಿರಿ” ಎಂದು ಎಚ್ಚರಿಸಲಾಗಿದ್ದು, ಇದಲ್ಲದೇ ಮಳೆಗಾಲದ ಸಮೀಪಿಸುತ್ತಿದ್ದಂತೆ ವಿವಿಧ ಗಾತ್ರದ ಪೈಪ್‌ಗಳು, ಮ್ಯಾನ್‌ಹೋಲ್‌ಗಳಲ್ಲಿ ಯಾವುದೇ ಒಂದು ಪ್ರಾಣಿ ಅಥವಾ ವ್ಯಕ್ತಿ ಸಿಕ್ಕಿಹಾಕಿಕೊಂಡರೆ, ದಯವಿಟ್ಟು ತಕ್ಷಣವೇ ಟ್ರಿಪಲ್ ಝೀರೋ (000) ಫೋನ್ ಮಾಡಿ,” ಕೊರಿಯರ್ ಮೇಲ್ ವರದಿ ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Tue, 26 March 24

Follow Us
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ