AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​​ ತೆಗೆಯಲು ಹೋಗಿ 36 ಗಂಟೆಗಳ ಕಾಲ ಚರಂಡಿಯೊಳಗೆ ಸಿಲುಕಿಕೊಂಡ ವ್ಯಕ್ತಿ

ವ್ಯಕ್ತಿಯೊಬ್ಬ ಕಿರುಚುತ್ತಿರುವುದು ಕೇಳಿ ಸ್ಥಳೀಯ ನಿವಾಸಿಗಳು ಅಗ್ನಿಶಾಮಕಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೋಲ್ಟೆಡ್ ಡ್ರೈನ್ ಮುಚ್ಚಳವನ್ನು ತೆಗೆದು ಸಿಕ್ಕಿಬಿದ್ದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಈವೇಳೆ 36 ಗಂಟೆಗಳ ಕಾಲ ಚರಂಡಿಯೊಳಗೆ ಸಿಕ್ಕಿಬಿದ್ದಿರುವುದು ತಿಳಿದುಬಂದಿದೆ.

ಮೊಬೈಲ್​​ ತೆಗೆಯಲು ಹೋಗಿ 36 ಗಂಟೆಗಳ ಕಾಲ ಚರಂಡಿಯೊಳಗೆ ಸಿಲುಕಿಕೊಂಡ ವ್ಯಕ್ತಿ
36 ಗಂಟೆಗಳ ಕಾಲ ಚರಂಡಿಯೊಳಗೆ ಸಿಲುಕಿಕೊಂಡ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Mar 26, 2024 | 3:35 PM

Share

ಕೈಯಿಂದ ಜಾರಿ ಚರಂಡಿಯೊಳಗೆ ಬಿದ್ದ ಫೋನ್​​​ ತೆಗೆಯಲು ಹೋಗಿ ಆಕಸ್ಮಿಕವಾಗಿ ಚರಂಡಿಯೊಳಗೆ ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ಸುಮಾರು  36 ಗಂಟೆಗಳ ನಂತರ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಈ ಘಟನೆ ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್​​​ನ ಬ್ರಿಸ್ಬೇನ್​​​​ನಲ್ಲಿ ನಡೆದಿದೆ. ಕೂಡಲೇ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಅಪಾಯವಿಲ್ಲ, ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ಹೇಳಿರುವುದು ವರದಿಯಾಗಿದೆ.

ಸ್ಕೈ ನ್ಯೂಸ್ ವರದಿ ಪ್ರಕಾರ ಬ್ರಿಸ್ಬೇನ್ ನದಿಯ ಕಾಂಗರೂ ಪಾಯಿಂಟ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕಿರುಚುತ್ತಿರುವುದು ಕೇಳಿ ಸ್ಥಳೀಯ ನಿವಾಸಿಗಳು ಅಗ್ನಿಶಾಮಕಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೋಲ್ಟೆಡ್ ಡ್ರೈನ್ ಮುಚ್ಚಳವನ್ನು ತೆಗೆದು ಸಿಕ್ಕಿಬಿದ್ದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಈವೇಳೆ 36 ಗಂಟೆಗಳ ಕಾಲ ಚರಂಡಿಯೊಳಗೆ ಸಿಕ್ಕಿಬಿದ್ದಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಮದುವೆ ಹೊಸ್ತಿಲಲ್ಲಿ ತಮ್ಮ ಸಂಬಂಧಕ್ಕೆ ಅಂತ್ಯ ಹಾಡಿದ ಭಾರತ-ಪಾಕ್​​​​​ ಸಲಿಂಗ ಜೋಡಿ

ನಿವಾಸಿಗಳಿಗೆ ಡ್ರೈನ್‌ಗಳು, ಪೈಪ್‌ಗಳು ಮತ್ತು ಮ್ಯಾನ್‌ಹೋಲ್‌ಗಳಿಂದ ಉಂಟಾಗುವ ಅಪಾಯಗಳ ಕಾರಣದಿಂದ ”ಯಾವಾಗಲೂ ದೂರವಿರಿ” ಎಂದು ಎಚ್ಚರಿಸಲಾಗಿದ್ದು, ಇದಲ್ಲದೇ ಮಳೆಗಾಲದ ಸಮೀಪಿಸುತ್ತಿದ್ದಂತೆ ವಿವಿಧ ಗಾತ್ರದ ಪೈಪ್‌ಗಳು, ಮ್ಯಾನ್‌ಹೋಲ್‌ಗಳಲ್ಲಿ ಯಾವುದೇ ಒಂದು ಪ್ರಾಣಿ ಅಥವಾ ವ್ಯಕ್ತಿ ಸಿಕ್ಕಿಹಾಕಿಕೊಂಡರೆ, ದಯವಿಟ್ಟು ತಕ್ಷಣವೇ ಟ್ರಿಪಲ್ ಝೀರೋ (000) ಫೋನ್ ಮಾಡಿ,” ಕೊರಿಯರ್ ಮೇಲ್ ವರದಿ ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Tue, 26 March 24

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ