Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​​ ತೆಗೆಯಲು ಹೋಗಿ 36 ಗಂಟೆಗಳ ಕಾಲ ಚರಂಡಿಯೊಳಗೆ ಸಿಲುಕಿಕೊಂಡ ವ್ಯಕ್ತಿ

ವ್ಯಕ್ತಿಯೊಬ್ಬ ಕಿರುಚುತ್ತಿರುವುದು ಕೇಳಿ ಸ್ಥಳೀಯ ನಿವಾಸಿಗಳು ಅಗ್ನಿಶಾಮಕಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೋಲ್ಟೆಡ್ ಡ್ರೈನ್ ಮುಚ್ಚಳವನ್ನು ತೆಗೆದು ಸಿಕ್ಕಿಬಿದ್ದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಈವೇಳೆ 36 ಗಂಟೆಗಳ ಕಾಲ ಚರಂಡಿಯೊಳಗೆ ಸಿಕ್ಕಿಬಿದ್ದಿರುವುದು ತಿಳಿದುಬಂದಿದೆ.

ಮೊಬೈಲ್​​ ತೆಗೆಯಲು ಹೋಗಿ 36 ಗಂಟೆಗಳ ಕಾಲ ಚರಂಡಿಯೊಳಗೆ ಸಿಲುಕಿಕೊಂಡ ವ್ಯಕ್ತಿ
36 ಗಂಟೆಗಳ ಕಾಲ ಚರಂಡಿಯೊಳಗೆ ಸಿಲುಕಿಕೊಂಡ ವ್ಯಕ್ತಿ
Follow us
ಅಕ್ಷತಾ ವರ್ಕಾಡಿ
|

Updated on:Mar 26, 2024 | 3:35 PM

ಕೈಯಿಂದ ಜಾರಿ ಚರಂಡಿಯೊಳಗೆ ಬಿದ್ದ ಫೋನ್​​​ ತೆಗೆಯಲು ಹೋಗಿ ಆಕಸ್ಮಿಕವಾಗಿ ಚರಂಡಿಯೊಳಗೆ ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ಸುಮಾರು  36 ಗಂಟೆಗಳ ನಂತರ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಈ ಘಟನೆ ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್​​​ನ ಬ್ರಿಸ್ಬೇನ್​​​​ನಲ್ಲಿ ನಡೆದಿದೆ. ಕೂಡಲೇ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಅಪಾಯವಿಲ್ಲ, ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ಹೇಳಿರುವುದು ವರದಿಯಾಗಿದೆ.

ಸ್ಕೈ ನ್ಯೂಸ್ ವರದಿ ಪ್ರಕಾರ ಬ್ರಿಸ್ಬೇನ್ ನದಿಯ ಕಾಂಗರೂ ಪಾಯಿಂಟ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕಿರುಚುತ್ತಿರುವುದು ಕೇಳಿ ಸ್ಥಳೀಯ ನಿವಾಸಿಗಳು ಅಗ್ನಿಶಾಮಕಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೋಲ್ಟೆಡ್ ಡ್ರೈನ್ ಮುಚ್ಚಳವನ್ನು ತೆಗೆದು ಸಿಕ್ಕಿಬಿದ್ದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಈವೇಳೆ 36 ಗಂಟೆಗಳ ಕಾಲ ಚರಂಡಿಯೊಳಗೆ ಸಿಕ್ಕಿಬಿದ್ದಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಮದುವೆ ಹೊಸ್ತಿಲಲ್ಲಿ ತಮ್ಮ ಸಂಬಂಧಕ್ಕೆ ಅಂತ್ಯ ಹಾಡಿದ ಭಾರತ-ಪಾಕ್​​​​​ ಸಲಿಂಗ ಜೋಡಿ

ನಿವಾಸಿಗಳಿಗೆ ಡ್ರೈನ್‌ಗಳು, ಪೈಪ್‌ಗಳು ಮತ್ತು ಮ್ಯಾನ್‌ಹೋಲ್‌ಗಳಿಂದ ಉಂಟಾಗುವ ಅಪಾಯಗಳ ಕಾರಣದಿಂದ ”ಯಾವಾಗಲೂ ದೂರವಿರಿ” ಎಂದು ಎಚ್ಚರಿಸಲಾಗಿದ್ದು, ಇದಲ್ಲದೇ ಮಳೆಗಾಲದ ಸಮೀಪಿಸುತ್ತಿದ್ದಂತೆ ವಿವಿಧ ಗಾತ್ರದ ಪೈಪ್‌ಗಳು, ಮ್ಯಾನ್‌ಹೋಲ್‌ಗಳಲ್ಲಿ ಯಾವುದೇ ಒಂದು ಪ್ರಾಣಿ ಅಥವಾ ವ್ಯಕ್ತಿ ಸಿಕ್ಕಿಹಾಕಿಕೊಂಡರೆ, ದಯವಿಟ್ಟು ತಕ್ಷಣವೇ ಟ್ರಿಪಲ್ ಝೀರೋ (000) ಫೋನ್ ಮಾಡಿ,” ಕೊರಿಯರ್ ಮೇಲ್ ವರದಿ ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Tue, 26 March 24

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು