AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದು ಹಾವು ಕೈಯಲ್ಲಿ, ಮತ್ತೊಂದು ಹೆಗಲಲ್ಲಿ; ದೈತ್ಯ ಹಾವುಗಳೊಂದಿಗೆ ಮೆಟ್ರೋದಲ್ಲಿ ಕಾಣಿಸಿಕೊಂಡ ವ್ಯಕ್ತಿ

ವಿಡಿಯೋದಲ್ಲಿ ಒಂದು ಹಾವನ್ನು ಕೈಯಲ್ಲಿ ಹಿಡಿದು ಮತ್ತು ಮತ್ತೊಂದು ಹಾವನ್ನು ಹೆಗಲಲ್ಲಿ ಹಾಕಿಕೊಂಡು ವ್ಯಕ್ತಿಯೊಬ್ಬ ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ಆ ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Viral Video: ಒಂದು ಹಾವು ಕೈಯಲ್ಲಿ, ಮತ್ತೊಂದು ಹೆಗಲಲ್ಲಿ; ದೈತ್ಯ ಹಾವುಗಳೊಂದಿಗೆ ಮೆಟ್ರೋದಲ್ಲಿ ಕಾಣಿಸಿಕೊಂಡ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Jun 14, 2024 | 11:13 AM

Share

ವ್ಯಕ್ತಿಯೊಬ್ಬ ಎರಡು ದೈತ್ಯ ಹಾವುಗಳನ್ನು ಹಿಡಿದುಕೊಂಡು ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ವಿಡಿಯೋವೊಂದು ವೈರಲ್​​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​. ವಿಡಿಯೋದಲ್ಲಿ ಒಂದು ಹಾವು ಕೈಯಲ್ಲಿ ಹಿಡಿದು ಮತ್ತು ಮತ್ತೊಂದು ಹಾವನ್ನು ಹೆಗಲಲ್ಲಿ ಹಾಕಿಕೊಂಡು ಆತ ಕುಳಿತಿರುವುದನ್ನು ಕಾಣಬಹುದು. ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿ ಹಾವುಗಳನ್ನು ಹೊತ್ತೊಯ್ಯುತ್ತಿರುವುದು ಎಷ್ಟು ಸರಿ? ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ಪ್ರಶ್ನಿಸಿದ್ದಾರೆ.

@factsclip ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮೇ 06ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇಲ್ಲಿಯವರೆಗೆ 23.4 ಮಿಲಿಯನ್​​ ಅಂದರೆ ಎರಡು ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 901,729 ನೆಟ್ಟಿಗರು ವಿಡಿಯೋಗೆ ಲೈಕ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by @factsclip

ಇದನ್ನೂ ಓದಿ: ಮಳೆಗೆ ನಡುರಸ್ತೆಯಲ್ಲೇ ಪ್ರೇಮಿಗಳ ರೋಮ್ಯಾಂಟಿಕ್ ಡ್ಯಾನ್ಸ್; ವಿಡಿಯೋ ವೈರಲ್​​

ವಿಡಿಯೋದಲ್ಲಿ ಆತನ ಮುಂದೆ ಕುಳಿತಿರುವ ಮಹಿಳೆ ಹೆದರಿರುವುದನ್ನು ಕಾಣಬಹುದು. ಉಳಿದ ಪ್ರಯಾಣಿಕರು ಏನು ಅರಿಯದಂತೆ ತಮ್ಮ ಪಾಡಿಗೆ ತಾವು ಪ್ರಯಾಣಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:13 am, Fri, 14 June 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ