AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದು ಹಾವು ಕೈಯಲ್ಲಿ, ಮತ್ತೊಂದು ಹೆಗಲಲ್ಲಿ; ದೈತ್ಯ ಹಾವುಗಳೊಂದಿಗೆ ಮೆಟ್ರೋದಲ್ಲಿ ಕಾಣಿಸಿಕೊಂಡ ವ್ಯಕ್ತಿ

ವಿಡಿಯೋದಲ್ಲಿ ಒಂದು ಹಾವನ್ನು ಕೈಯಲ್ಲಿ ಹಿಡಿದು ಮತ್ತು ಮತ್ತೊಂದು ಹಾವನ್ನು ಹೆಗಲಲ್ಲಿ ಹಾಕಿಕೊಂಡು ವ್ಯಕ್ತಿಯೊಬ್ಬ ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ಆ ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Viral Video: ಒಂದು ಹಾವು ಕೈಯಲ್ಲಿ, ಮತ್ತೊಂದು ಹೆಗಲಲ್ಲಿ; ದೈತ್ಯ ಹಾವುಗಳೊಂದಿಗೆ ಮೆಟ್ರೋದಲ್ಲಿ ಕಾಣಿಸಿಕೊಂಡ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Jun 14, 2024 | 11:13 AM

Share

ವ್ಯಕ್ತಿಯೊಬ್ಬ ಎರಡು ದೈತ್ಯ ಹಾವುಗಳನ್ನು ಹಿಡಿದುಕೊಂಡು ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ವಿಡಿಯೋವೊಂದು ವೈರಲ್​​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​. ವಿಡಿಯೋದಲ್ಲಿ ಒಂದು ಹಾವು ಕೈಯಲ್ಲಿ ಹಿಡಿದು ಮತ್ತು ಮತ್ತೊಂದು ಹಾವನ್ನು ಹೆಗಲಲ್ಲಿ ಹಾಕಿಕೊಂಡು ಆತ ಕುಳಿತಿರುವುದನ್ನು ಕಾಣಬಹುದು. ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿ ಹಾವುಗಳನ್ನು ಹೊತ್ತೊಯ್ಯುತ್ತಿರುವುದು ಎಷ್ಟು ಸರಿ? ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ಪ್ರಶ್ನಿಸಿದ್ದಾರೆ.

@factsclip ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮೇ 06ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇಲ್ಲಿಯವರೆಗೆ 23.4 ಮಿಲಿಯನ್​​ ಅಂದರೆ ಎರಡು ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 901,729 ನೆಟ್ಟಿಗರು ವಿಡಿಯೋಗೆ ಲೈಕ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by @factsclip

ಇದನ್ನೂ ಓದಿ: ಮಳೆಗೆ ನಡುರಸ್ತೆಯಲ್ಲೇ ಪ್ರೇಮಿಗಳ ರೋಮ್ಯಾಂಟಿಕ್ ಡ್ಯಾನ್ಸ್; ವಿಡಿಯೋ ವೈರಲ್​​

ವಿಡಿಯೋದಲ್ಲಿ ಆತನ ಮುಂದೆ ಕುಳಿತಿರುವ ಮಹಿಳೆ ಹೆದರಿರುವುದನ್ನು ಕಾಣಬಹುದು. ಉಳಿದ ಪ್ರಯಾಣಿಕರು ಏನು ಅರಿಯದಂತೆ ತಮ್ಮ ಪಾಡಿಗೆ ತಾವು ಪ್ರಯಾಣಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:13 am, Fri, 14 June 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ