AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದು ಹಾವು ಕೈಯಲ್ಲಿ, ಮತ್ತೊಂದು ಹೆಗಲಲ್ಲಿ; ದೈತ್ಯ ಹಾವುಗಳೊಂದಿಗೆ ಮೆಟ್ರೋದಲ್ಲಿ ಕಾಣಿಸಿಕೊಂಡ ವ್ಯಕ್ತಿ

ವಿಡಿಯೋದಲ್ಲಿ ಒಂದು ಹಾವನ್ನು ಕೈಯಲ್ಲಿ ಹಿಡಿದು ಮತ್ತು ಮತ್ತೊಂದು ಹಾವನ್ನು ಹೆಗಲಲ್ಲಿ ಹಾಕಿಕೊಂಡು ವ್ಯಕ್ತಿಯೊಬ್ಬ ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ಆ ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Viral Video: ಒಂದು ಹಾವು ಕೈಯಲ್ಲಿ, ಮತ್ತೊಂದು ಹೆಗಲಲ್ಲಿ; ದೈತ್ಯ ಹಾವುಗಳೊಂದಿಗೆ ಮೆಟ್ರೋದಲ್ಲಿ ಕಾಣಿಸಿಕೊಂಡ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Jun 14, 2024 | 11:13 AM

Share

ವ್ಯಕ್ತಿಯೊಬ್ಬ ಎರಡು ದೈತ್ಯ ಹಾವುಗಳನ್ನು ಹಿಡಿದುಕೊಂಡು ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ವಿಡಿಯೋವೊಂದು ವೈರಲ್​​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​. ವಿಡಿಯೋದಲ್ಲಿ ಒಂದು ಹಾವು ಕೈಯಲ್ಲಿ ಹಿಡಿದು ಮತ್ತು ಮತ್ತೊಂದು ಹಾವನ್ನು ಹೆಗಲಲ್ಲಿ ಹಾಕಿಕೊಂಡು ಆತ ಕುಳಿತಿರುವುದನ್ನು ಕಾಣಬಹುದು. ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿ ಹಾವುಗಳನ್ನು ಹೊತ್ತೊಯ್ಯುತ್ತಿರುವುದು ಎಷ್ಟು ಸರಿ? ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ಪ್ರಶ್ನಿಸಿದ್ದಾರೆ.

@factsclip ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮೇ 06ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇಲ್ಲಿಯವರೆಗೆ 23.4 ಮಿಲಿಯನ್​​ ಅಂದರೆ ಎರಡು ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 901,729 ನೆಟ್ಟಿಗರು ವಿಡಿಯೋಗೆ ಲೈಕ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by @factsclip

ಇದನ್ನೂ ಓದಿ: ಮಳೆಗೆ ನಡುರಸ್ತೆಯಲ್ಲೇ ಪ್ರೇಮಿಗಳ ರೋಮ್ಯಾಂಟಿಕ್ ಡ್ಯಾನ್ಸ್; ವಿಡಿಯೋ ವೈರಲ್​​

ವಿಡಿಯೋದಲ್ಲಿ ಆತನ ಮುಂದೆ ಕುಳಿತಿರುವ ಮಹಿಳೆ ಹೆದರಿರುವುದನ್ನು ಕಾಣಬಹುದು. ಉಳಿದ ಪ್ರಯಾಣಿಕರು ಏನು ಅರಿಯದಂತೆ ತಮ್ಮ ಪಾಡಿಗೆ ತಾವು ಪ್ರಯಾಣಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:13 am, Fri, 14 June 24

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್