AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಇದು ರಸ್ತೆಯಲ್ಲ, ಈಜುಕೊಳ; ಮಳೆಗೆ ನಡು ರಸ್ತೆಯಲ್ಲೇ ಈಜಾಡಿದ ವ್ಯಕ್ತಿ

ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡಿದ್ದು, ಜನರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿರುವುದನ್ನು ಕಾಣಬಹುದು. ಆದರೆ ಒಬ್ಬ ವ್ಯಕ್ತಿ ಮಾತ್ರ ನಡು ರಸ್ತೆಯಲ್ಲೇ ಈಜುತ್ತಾ ಮಳೆಯನ್ನು ಆನಂದಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪುಣೆಯ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

Video Viral: ಇದು ರಸ್ತೆಯಲ್ಲ, ಈಜುಕೊಳ; ಮಳೆಗೆ ನಡು ರಸ್ತೆಯಲ್ಲೇ ಈಜಾಡಿದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Jun 14, 2024 | 12:22 PM

Share

ಪುಣೆ: ಕಳೆದ ಕೆಲವು ದಿನಗಳಿಂದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಳೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವೊಂದು ವೈರಲ್​ ಆಗಿದ್ದು, ವಿಡಿಯೋದಲ್ಲಿ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಮಳೆ ನೀರಿನಲ್ಲಿ ಈಜಾಡುತ್ತಾ ಖುಷಿ ಪಡುತ್ತಿರುವುದು ಸೆರೆಯಾಗಿದೆ. ವಿಶೇಷವೆಂದರೆ ಈತ ಈಜುವುದನ್ನು ಕಂಡು ಜನ ಬೆರಗಾಗಿ ರಸ್ತೆಯಲ್ಲಿ ನಿಂತಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ಜನಪ್ರಿಯವಾಗಿದೆ.

ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡಿದ್ದು, ಜನರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿರುವುದನ್ನು ಕಾಣಬಹುದು. ಆದರೆ ಒಬ್ಬ ವ್ಯಕ್ತಿ ನಡು ರಸ್ತೆಯಲ್ಲೇ ಈಜುತ್ತಾ ಮಳೆಯನ್ನು ಆನಂದಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪುಣೆಯ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಳೆಗೆ ನಡುರಸ್ತೆಯಲ್ಲೇ ಪ್ರೇಮಿಗಳ ರೋಮ್ಯಾಂಟಿಕ್ ಡ್ಯಾನ್ಸ್; ವಿಡಿಯೋ ವೈರಲ್​​

@purankumawat76 ಎಂಬ ಟ್ವಿಟರ್​ ಖಾತೆಯಲ್ಲಿ ಜೂನ್​​ 08ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ ವಿಡಿಯೋ 14 ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ