AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಲಡಿ ಸಿಕ್ಕಿ ನರಳಾಡುತ್ತಿದ್ದ ಜಿರಳೆಯನ್ನು ಆಸ್ಪತ್ರೆಗೆ ಕರೆದೊಯ್ದ ವ್ಯಕ್ತಿ! ಮುಂದೇನಾಯ್ತು?

ರಸ್ತೆಯಲ್ಲಿ ಅಡ್ಡ ಬಿದ್ದು ನರಳಾಡುತ್ತಿದ್ದರೂ.. ನಮಗ್ಯಾಕಪ್ಪಾ ಉಸಾಬರಿ.. ಎನ್ನುತ್ತಾ ತಿರುಗಿಯೂ ನೋಡದೇ ಹೋಗುವ ಈಗಿನ ದಿನಮಾನಗಳಲ್ಲಿ ಚಿಕ್ಕ-ಪುಟ್ಟ ಕೀಟಗಳ ಜೀವವನ್ನು ಉಳಿಸಲು ಪ್ರಯತ್ನಿಸುತ್ತಿರುವುದು ನಿಜವಾಗಿಯೂ ಮೆಚ್ಚಲೇಬೇಕಾದ ಸಂಗತಿ.

Viral Video: ಕಾಲಡಿ ಸಿಕ್ಕಿ ನರಳಾಡುತ್ತಿದ್ದ ಜಿರಳೆಯನ್ನು ಆಸ್ಪತ್ರೆಗೆ ಕರೆದೊಯ್ದ ವ್ಯಕ್ತಿ! ಮುಂದೇನಾಯ್ತು?
ಕಾಲಡಿ ಸಿಕ್ಕಿ ನರಳಾಡುತ್ತಿದ್ದ ಜಿರಳೆಯನ್ನು ಆಸ್ಪತ್ರೆಗೆ ಕರೆದೊಯ್ದ ವ್ಯಕ್ತಿ
TV9 Web
| Edited By: |

Updated on:Jun 06, 2021 | 2:18 PM

Share

ಮನುಷ್ಯರೇ ರಸ್ತೆಯಲ್ಲಿ ಅಡ್ಡಬಿದ್ದು ನರಳಾಡುತ್ತಿದ್ದರೆ ನೋಡಿದ್ದರೂ ನೋಡದಂತೆ ಹೋಗುವ ದಿನಮಾನವಿದು. ಹೀಗಿರುವಾಗ ಇಲ್ಲೋರ್ವ ದಾರಿಯಲ್ಲಿ ನರಳುತ್ತ, ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಜಿರಳೆಯನ್ನು ಪಶುವೈದ್ಯರ ಬಳಿ ಕರೆದೊಯ್ದಿದ್ದಾನೆ. ಈತನ ಕಾರ್ಯಕ್ಕೆ ನೆಟ್ಟಿಗರು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.

ಈ ಘಟನೆ ಥೈಲೆಂಡ್​ನಲ್ಲಿ ನಡೆದಿದ್ದು, ತನು ಲಿಂಪಾಪತಾನಾವಾನಿಚ್​ ಎಂಬ ಪಶುವೈದ್ಯರು ಜಿರಳೆಗೆ ಚಿಕಿತ್ಸೆ ನೀಡಿದ್ದಾರೆ. ಹಾಗೂ ವ್ಯಕ್ತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ.

ಯಾರೋ ಜಿರಳೆಯ ಮೇಲೆ ಹೆಜ್ಜೆ ಇಟ್ಟು ನಡೆದಿದ್ದಾರೆ. ಹೀಗಾಗಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಾ ಜಿರಳೆ ನರಳುತ್ತಿದೆ. ಇದನ್ನು ನೋಡಿದ ಕರುಣಾಮಯಿ ವ್ಯಕ್ತಿ ಪಶುವೈದ್ಯಕೀಯ ಆಸ್ಪತ್ರೆಗೆ ತಂದಿದ್ದಾನೆ. ನಾನು ಮೊದಲ ಬಾರಿಗೆ ಜಿರಳೆಗೆ ಚಿಕಿತ್ಸೆ ನೀಡುತ್ತಿದ್ದೇನೆ ಎಂದು ಡಾಕ್ಟರ್​ ಹೇಳಿದ್ದಾರೆ. ಆದರೆ ಜಿರಳೆ ಪರಿಸ್ಥಿತಿ ಏನಾಯಿತು ಎಂಬುದರ ಕುರಿತಾಗಿ ಡಾಕ್ಟರ್​ ಮಾಹಿತಿ ಹಂಚಿಕೊಂಡಿಲ್ಲ.

ರಸ್ತೆಯಲ್ಲಿ ಅಡ್ಡ ಬಿದ್ದು ನರಳಾಡುತ್ತಿದ್ದರೂ.. ನಮಗ್ಯಾಕಪ್ಪಾ ಉಸಾಬರಿ.. ಎನ್ನುತ್ತಾ ತಿರುಗಿಯೂ ನೋಡದೇ ಹೋಗುವ ಈಗಿನ ದಿನಮಾನಗಳಲ್ಲಿ ಚಿಕ್ಕ-ಪುಟ್ಟ ಕೀಟಗಳ ಜೀವವನ್ನು ಉಳಿಸಲು ಪ್ರಯತ್ನಿಸುತ್ತಿರುವುದು ನಿಜವಾಗಿಯೂ ಮೆಚ್ಚಲೇಬೇಕಾದ ಸಂಗತಿ.

ಇದನ್ನೂ ಓದಿ:

Viral Video: ಪಾನಿಪುರಿ ಮಹಿಮೆಯೆ ಹೀಗೆ.. ನೋಡಿದಾಕ್ಷಣ ಹಸುಗಳ ಬಾಯಲ್ಲೂ ನೀರು! ವಿಡಿಯೋ ನೋಡಿ

Viral Video: ‘ಎಲೆಯೊಳಗೊಂದು ಹಕ್ಕಿ ಗೂಡು’ ಕ್ಯಾಮರಾದಲ್ಲಿ ಸೆರೆಯಾದ ಅಪರೂಪದ ದೃಶ್ಯ

Published On - 2:17 pm, Sun, 6 June 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ