AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instant Karma: ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!

Viral Video: ತಕ್ಷಣದ ಕರ್ಮ... ಅಲ್ಲೇ ಡ್ರಾ ಅಲ್ಲೇ ಬಹುಮಾನ: ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಹೇಳಿದ್ದಾನೆ, ನೀವು ಏನು ಕೊಟ್ಟರೂ ಅದು ನಿಮಗೆ ಮರಳಿ ಬರುತ್ತದೆ. ಇದನ್ನು ಕರ್ಮ ಸಿದ್ಧಾಂತ ಎನ್ನುತ್ತಾರೆ.

Instant Karma: ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!
ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!
TV9 Web
| Edited By: |

Updated on: Aug 23, 2022 | 9:46 PM

Share

ತತ್ ​​ಕ್ಷಣದಲ್ಲೇ ಕರ್ಮ…ಅಲ್ಲೇ ಡ್ರಾ ಅಲ್ಲೇ ಬಹುಮಾನ: ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಹೇಳಿದ್ದಾನೆ, ನೀವು ಏನು ಕೊಟ್ಟರೂ ಅದು ನಿಮಗೆ ಮರಳಿ ಬರುತ್ತದೆ. ಇದನ್ನು ಕರ್ಮ ಸಿದ್ಧಾಂತ ಎನ್ನುತ್ತಾರೆ. ತಪ್ಪು ಮಾಡಿದವರು ಖಂಡಿತ ಬೆಲೆ ತೆರುತ್ತಾರೆ. ನಾವು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ಅನೇಕ ವೀಡಿಯೊಗಳನ್ನು ನೋಡಿದ್ದೇವೆ. ಇತ್ತೀಚೆಗೆ ಆ ಗುಂಪಿಗೆ ಸೇರಿದ ವಿಡಿಯೋವೊಂದು ಜೋರಾಗಿ ಸದ್ದು ಮಾಡುತ್ತಾ ಹರಿದಾಡುತ್ತಿದೆ. ಇದರಲ್ಲಿ ಒಬ್ಬ ವ್ಯಕ್ತಿ ರಸ್ತೆಯಲ್ಲಿ ಅದರ ಪಾಡಿಗೆ ಅದು ನಡೆದು ಹೋಗುತ್ತಿದ್ದ ನಾಯಿಯ ಮೇಲೆ ತನ್ನ ಪೌರುಷ ತೋರಲು ಹೋಗಿದ್ದಾನೆ. ಅಷ್ಟೇ ಆ ನಾಯಿ ನೀನಾ ನಾನಾ ಎಂದು ಅವನ ಮೇಲೆ ಎಗರಿದೆ. ವೀರತ್ವ ತೋರಿಸಲು ಕಲ್ಲಿನಿಂದ ಹೊಡೆಯ ಬಂದ ವ್ಯಕ್ತಿಗೆ ಜೋರಾಗಿಯೇ ಬುದ್ದಿ ಕಲಿಸಿದೆ.

ಅವನ ಕರ್ಮವು ಕಲ್ಲು ಒಗೆದ ಶರವೇಗದಲ್ಲೇ ಹಿಂತಿರುಗಿ ಬಂದಿದೆ:

ವೈರಲ್ ಆಗಿರುವ ವೀಡಿಯೋ ನೋಡಿದಾಗ.. ಅವನ ಕರ್ಮವು ಕಲ್ಲು ಒಗೆದ ಶರವೇಗದಲ್ಲೇ ಹಿಂತಿರುಗಿ ಬಂದಿದೆ. ನಾಯಿ ಆತನ ಮೇಲೆ ದಾಳಿ ಮಾಡಿದೆ. ಕಚ್ಚಿ ಕಚ್ಚಿ ಆ ವ್ಯಕ್ತಿಗೆ ಪಾಠ ಕಲಿಸಿದೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ನೆಟಿಜನ್‌ಗಳು ಸಾಲುಗಟ್ಟಿ ಕಾಮೆಂಟ್‌ಗಳ ಮೂಲಕ ಆ ವ್ಯಕ್ತಿಗೆ ನಾಯಿ ಪಾಠ ಕಲಿಸಿದ್ದಾರೆ.

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ