AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instant Karma: ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!

Viral Video: ತಕ್ಷಣದ ಕರ್ಮ... ಅಲ್ಲೇ ಡ್ರಾ ಅಲ್ಲೇ ಬಹುಮಾನ: ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಹೇಳಿದ್ದಾನೆ, ನೀವು ಏನು ಕೊಟ್ಟರೂ ಅದು ನಿಮಗೆ ಮರಳಿ ಬರುತ್ತದೆ. ಇದನ್ನು ಕರ್ಮ ಸಿದ್ಧಾಂತ ಎನ್ನುತ್ತಾರೆ.

Instant Karma: ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!
ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!
TV9 Web
| Edited By: ಸಾಧು ಶ್ರೀನಾಥ್​|

Updated on: Aug 23, 2022 | 9:46 PM

Share

ತತ್ ​​ಕ್ಷಣದಲ್ಲೇ ಕರ್ಮ…ಅಲ್ಲೇ ಡ್ರಾ ಅಲ್ಲೇ ಬಹುಮಾನ: ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಹೇಳಿದ್ದಾನೆ, ನೀವು ಏನು ಕೊಟ್ಟರೂ ಅದು ನಿಮಗೆ ಮರಳಿ ಬರುತ್ತದೆ. ಇದನ್ನು ಕರ್ಮ ಸಿದ್ಧಾಂತ ಎನ್ನುತ್ತಾರೆ. ತಪ್ಪು ಮಾಡಿದವರು ಖಂಡಿತ ಬೆಲೆ ತೆರುತ್ತಾರೆ. ನಾವು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ಅನೇಕ ವೀಡಿಯೊಗಳನ್ನು ನೋಡಿದ್ದೇವೆ. ಇತ್ತೀಚೆಗೆ ಆ ಗುಂಪಿಗೆ ಸೇರಿದ ವಿಡಿಯೋವೊಂದು ಜೋರಾಗಿ ಸದ್ದು ಮಾಡುತ್ತಾ ಹರಿದಾಡುತ್ತಿದೆ. ಇದರಲ್ಲಿ ಒಬ್ಬ ವ್ಯಕ್ತಿ ರಸ್ತೆಯಲ್ಲಿ ಅದರ ಪಾಡಿಗೆ ಅದು ನಡೆದು ಹೋಗುತ್ತಿದ್ದ ನಾಯಿಯ ಮೇಲೆ ತನ್ನ ಪೌರುಷ ತೋರಲು ಹೋಗಿದ್ದಾನೆ. ಅಷ್ಟೇ ಆ ನಾಯಿ ನೀನಾ ನಾನಾ ಎಂದು ಅವನ ಮೇಲೆ ಎಗರಿದೆ. ವೀರತ್ವ ತೋರಿಸಲು ಕಲ್ಲಿನಿಂದ ಹೊಡೆಯ ಬಂದ ವ್ಯಕ್ತಿಗೆ ಜೋರಾಗಿಯೇ ಬುದ್ದಿ ಕಲಿಸಿದೆ.

ಅವನ ಕರ್ಮವು ಕಲ್ಲು ಒಗೆದ ಶರವೇಗದಲ್ಲೇ ಹಿಂತಿರುಗಿ ಬಂದಿದೆ:

ವೈರಲ್ ಆಗಿರುವ ವೀಡಿಯೋ ನೋಡಿದಾಗ.. ಅವನ ಕರ್ಮವು ಕಲ್ಲು ಒಗೆದ ಶರವೇಗದಲ್ಲೇ ಹಿಂತಿರುಗಿ ಬಂದಿದೆ. ನಾಯಿ ಆತನ ಮೇಲೆ ದಾಳಿ ಮಾಡಿದೆ. ಕಚ್ಚಿ ಕಚ್ಚಿ ಆ ವ್ಯಕ್ತಿಗೆ ಪಾಠ ಕಲಿಸಿದೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ನೆಟಿಜನ್‌ಗಳು ಸಾಲುಗಟ್ಟಿ ಕಾಮೆಂಟ್‌ಗಳ ಮೂಲಕ ಆ ವ್ಯಕ್ತಿಗೆ ನಾಯಿ ಪಾಠ ಕಲಿಸಿದ್ದಾರೆ.

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್