AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instant Karma: ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!

Viral Video: ತಕ್ಷಣದ ಕರ್ಮ... ಅಲ್ಲೇ ಡ್ರಾ ಅಲ್ಲೇ ಬಹುಮಾನ: ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಹೇಳಿದ್ದಾನೆ, ನೀವು ಏನು ಕೊಟ್ಟರೂ ಅದು ನಿಮಗೆ ಮರಳಿ ಬರುತ್ತದೆ. ಇದನ್ನು ಕರ್ಮ ಸಿದ್ಧಾಂತ ಎನ್ನುತ್ತಾರೆ.

Instant Karma: ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!
ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!
TV9 Web
| Edited By: ಸಾಧು ಶ್ರೀನಾಥ್​|

Updated on: Aug 23, 2022 | 9:46 PM

Share

ತತ್ ​​ಕ್ಷಣದಲ್ಲೇ ಕರ್ಮ…ಅಲ್ಲೇ ಡ್ರಾ ಅಲ್ಲೇ ಬಹುಮಾನ: ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಹೇಳಿದ್ದಾನೆ, ನೀವು ಏನು ಕೊಟ್ಟರೂ ಅದು ನಿಮಗೆ ಮರಳಿ ಬರುತ್ತದೆ. ಇದನ್ನು ಕರ್ಮ ಸಿದ್ಧಾಂತ ಎನ್ನುತ್ತಾರೆ. ತಪ್ಪು ಮಾಡಿದವರು ಖಂಡಿತ ಬೆಲೆ ತೆರುತ್ತಾರೆ. ನಾವು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ಅನೇಕ ವೀಡಿಯೊಗಳನ್ನು ನೋಡಿದ್ದೇವೆ. ಇತ್ತೀಚೆಗೆ ಆ ಗುಂಪಿಗೆ ಸೇರಿದ ವಿಡಿಯೋವೊಂದು ಜೋರಾಗಿ ಸದ್ದು ಮಾಡುತ್ತಾ ಹರಿದಾಡುತ್ತಿದೆ. ಇದರಲ್ಲಿ ಒಬ್ಬ ವ್ಯಕ್ತಿ ರಸ್ತೆಯಲ್ಲಿ ಅದರ ಪಾಡಿಗೆ ಅದು ನಡೆದು ಹೋಗುತ್ತಿದ್ದ ನಾಯಿಯ ಮೇಲೆ ತನ್ನ ಪೌರುಷ ತೋರಲು ಹೋಗಿದ್ದಾನೆ. ಅಷ್ಟೇ ಆ ನಾಯಿ ನೀನಾ ನಾನಾ ಎಂದು ಅವನ ಮೇಲೆ ಎಗರಿದೆ. ವೀರತ್ವ ತೋರಿಸಲು ಕಲ್ಲಿನಿಂದ ಹೊಡೆಯ ಬಂದ ವ್ಯಕ್ತಿಗೆ ಜೋರಾಗಿಯೇ ಬುದ್ದಿ ಕಲಿಸಿದೆ.

ಅವನ ಕರ್ಮವು ಕಲ್ಲು ಒಗೆದ ಶರವೇಗದಲ್ಲೇ ಹಿಂತಿರುಗಿ ಬಂದಿದೆ:

ವೈರಲ್ ಆಗಿರುವ ವೀಡಿಯೋ ನೋಡಿದಾಗ.. ಅವನ ಕರ್ಮವು ಕಲ್ಲು ಒಗೆದ ಶರವೇಗದಲ್ಲೇ ಹಿಂತಿರುಗಿ ಬಂದಿದೆ. ನಾಯಿ ಆತನ ಮೇಲೆ ದಾಳಿ ಮಾಡಿದೆ. ಕಚ್ಚಿ ಕಚ್ಚಿ ಆ ವ್ಯಕ್ತಿಗೆ ಪಾಠ ಕಲಿಸಿದೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ನೆಟಿಜನ್‌ಗಳು ಸಾಲುಗಟ್ಟಿ ಕಾಮೆಂಟ್‌ಗಳ ಮೂಲಕ ಆ ವ್ಯಕ್ತಿಗೆ ನಾಯಿ ಪಾಠ ಕಲಿಸಿದ್ದಾರೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ