AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instant Karma: ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!

Viral Video: ತಕ್ಷಣದ ಕರ್ಮ... ಅಲ್ಲೇ ಡ್ರಾ ಅಲ್ಲೇ ಬಹುಮಾನ: ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಹೇಳಿದ್ದಾನೆ, ನೀವು ಏನು ಕೊಟ್ಟರೂ ಅದು ನಿಮಗೆ ಮರಳಿ ಬರುತ್ತದೆ. ಇದನ್ನು ಕರ್ಮ ಸಿದ್ಧಾಂತ ಎನ್ನುತ್ತಾರೆ.

Instant Karma: ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!
ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!
TV9 Web
| Edited By: |

Updated on: Aug 23, 2022 | 9:46 PM

Share

ತತ್ ​​ಕ್ಷಣದಲ್ಲೇ ಕರ್ಮ…ಅಲ್ಲೇ ಡ್ರಾ ಅಲ್ಲೇ ಬಹುಮಾನ: ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಹೇಳಿದ್ದಾನೆ, ನೀವು ಏನು ಕೊಟ್ಟರೂ ಅದು ನಿಮಗೆ ಮರಳಿ ಬರುತ್ತದೆ. ಇದನ್ನು ಕರ್ಮ ಸಿದ್ಧಾಂತ ಎನ್ನುತ್ತಾರೆ. ತಪ್ಪು ಮಾಡಿದವರು ಖಂಡಿತ ಬೆಲೆ ತೆರುತ್ತಾರೆ. ನಾವು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ಅನೇಕ ವೀಡಿಯೊಗಳನ್ನು ನೋಡಿದ್ದೇವೆ. ಇತ್ತೀಚೆಗೆ ಆ ಗುಂಪಿಗೆ ಸೇರಿದ ವಿಡಿಯೋವೊಂದು ಜೋರಾಗಿ ಸದ್ದು ಮಾಡುತ್ತಾ ಹರಿದಾಡುತ್ತಿದೆ. ಇದರಲ್ಲಿ ಒಬ್ಬ ವ್ಯಕ್ತಿ ರಸ್ತೆಯಲ್ಲಿ ಅದರ ಪಾಡಿಗೆ ಅದು ನಡೆದು ಹೋಗುತ್ತಿದ್ದ ನಾಯಿಯ ಮೇಲೆ ತನ್ನ ಪೌರುಷ ತೋರಲು ಹೋಗಿದ್ದಾನೆ. ಅಷ್ಟೇ ಆ ನಾಯಿ ನೀನಾ ನಾನಾ ಎಂದು ಅವನ ಮೇಲೆ ಎಗರಿದೆ. ವೀರತ್ವ ತೋರಿಸಲು ಕಲ್ಲಿನಿಂದ ಹೊಡೆಯ ಬಂದ ವ್ಯಕ್ತಿಗೆ ಜೋರಾಗಿಯೇ ಬುದ್ದಿ ಕಲಿಸಿದೆ.

ಅವನ ಕರ್ಮವು ಕಲ್ಲು ಒಗೆದ ಶರವೇಗದಲ್ಲೇ ಹಿಂತಿರುಗಿ ಬಂದಿದೆ:

ವೈರಲ್ ಆಗಿರುವ ವೀಡಿಯೋ ನೋಡಿದಾಗ.. ಅವನ ಕರ್ಮವು ಕಲ್ಲು ಒಗೆದ ಶರವೇಗದಲ್ಲೇ ಹಿಂತಿರುಗಿ ಬಂದಿದೆ. ನಾಯಿ ಆತನ ಮೇಲೆ ದಾಳಿ ಮಾಡಿದೆ. ಕಚ್ಚಿ ಕಚ್ಚಿ ಆ ವ್ಯಕ್ತಿಗೆ ಪಾಠ ಕಲಿಸಿದೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ನೆಟಿಜನ್‌ಗಳು ಸಾಲುಗಟ್ಟಿ ಕಾಮೆಂಟ್‌ಗಳ ಮೂಲಕ ಆ ವ್ಯಕ್ತಿಗೆ ನಾಯಿ ಪಾಠ ಕಲಿಸಿದ್ದಾರೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​