AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instant Karma: ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!

Viral Video: ತಕ್ಷಣದ ಕರ್ಮ... ಅಲ್ಲೇ ಡ್ರಾ ಅಲ್ಲೇ ಬಹುಮಾನ: ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಹೇಳಿದ್ದಾನೆ, ನೀವು ಏನು ಕೊಟ್ಟರೂ ಅದು ನಿಮಗೆ ಮರಳಿ ಬರುತ್ತದೆ. ಇದನ್ನು ಕರ್ಮ ಸಿದ್ಧಾಂತ ಎನ್ನುತ್ತಾರೆ.

Instant Karma: ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!
ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!
TV9 Web
| Edited By: ಸಾಧು ಶ್ರೀನಾಥ್​|

Updated on: Aug 23, 2022 | 9:46 PM

Share

ತತ್ ​​ಕ್ಷಣದಲ್ಲೇ ಕರ್ಮ…ಅಲ್ಲೇ ಡ್ರಾ ಅಲ್ಲೇ ಬಹುಮಾನ: ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಹೇಳಿದ್ದಾನೆ, ನೀವು ಏನು ಕೊಟ್ಟರೂ ಅದು ನಿಮಗೆ ಮರಳಿ ಬರುತ್ತದೆ. ಇದನ್ನು ಕರ್ಮ ಸಿದ್ಧಾಂತ ಎನ್ನುತ್ತಾರೆ. ತಪ್ಪು ಮಾಡಿದವರು ಖಂಡಿತ ಬೆಲೆ ತೆರುತ್ತಾರೆ. ನಾವು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ಅನೇಕ ವೀಡಿಯೊಗಳನ್ನು ನೋಡಿದ್ದೇವೆ. ಇತ್ತೀಚೆಗೆ ಆ ಗುಂಪಿಗೆ ಸೇರಿದ ವಿಡಿಯೋವೊಂದು ಜೋರಾಗಿ ಸದ್ದು ಮಾಡುತ್ತಾ ಹರಿದಾಡುತ್ತಿದೆ. ಇದರಲ್ಲಿ ಒಬ್ಬ ವ್ಯಕ್ತಿ ರಸ್ತೆಯಲ್ಲಿ ಅದರ ಪಾಡಿಗೆ ಅದು ನಡೆದು ಹೋಗುತ್ತಿದ್ದ ನಾಯಿಯ ಮೇಲೆ ತನ್ನ ಪೌರುಷ ತೋರಲು ಹೋಗಿದ್ದಾನೆ. ಅಷ್ಟೇ ಆ ನಾಯಿ ನೀನಾ ನಾನಾ ಎಂದು ಅವನ ಮೇಲೆ ಎಗರಿದೆ. ವೀರತ್ವ ತೋರಿಸಲು ಕಲ್ಲಿನಿಂದ ಹೊಡೆಯ ಬಂದ ವ್ಯಕ್ತಿಗೆ ಜೋರಾಗಿಯೇ ಬುದ್ದಿ ಕಲಿಸಿದೆ.

ಅವನ ಕರ್ಮವು ಕಲ್ಲು ಒಗೆದ ಶರವೇಗದಲ್ಲೇ ಹಿಂತಿರುಗಿ ಬಂದಿದೆ:

ವೈರಲ್ ಆಗಿರುವ ವೀಡಿಯೋ ನೋಡಿದಾಗ.. ಅವನ ಕರ್ಮವು ಕಲ್ಲು ಒಗೆದ ಶರವೇಗದಲ್ಲೇ ಹಿಂತಿರುಗಿ ಬಂದಿದೆ. ನಾಯಿ ಆತನ ಮೇಲೆ ದಾಳಿ ಮಾಡಿದೆ. ಕಚ್ಚಿ ಕಚ್ಚಿ ಆ ವ್ಯಕ್ತಿಗೆ ಪಾಠ ಕಲಿಸಿದೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ನೆಟಿಜನ್‌ಗಳು ಸಾಲುಗಟ್ಟಿ ಕಾಮೆಂಟ್‌ಗಳ ಮೂಲಕ ಆ ವ್ಯಕ್ತಿಗೆ ನಾಯಿ ಪಾಠ ಕಲಿಸಿದ್ದಾರೆ.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್