AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instant Karma: ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!

Viral Video: ತಕ್ಷಣದ ಕರ್ಮ... ಅಲ್ಲೇ ಡ್ರಾ ಅಲ್ಲೇ ಬಹುಮಾನ: ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಹೇಳಿದ್ದಾನೆ, ನೀವು ಏನು ಕೊಟ್ಟರೂ ಅದು ನಿಮಗೆ ಮರಳಿ ಬರುತ್ತದೆ. ಇದನ್ನು ಕರ್ಮ ಸಿದ್ಧಾಂತ ಎನ್ನುತ್ತಾರೆ.

Instant Karma: ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!
ಪಾಪ ಅದರ ಪಾಡಿಗೆ ಹೋಗುತ್ತಿದ್ದ ನಾಯಿಗೆ ಕಲ್ಲು ಒಗೆದ ಅವಯ್ಯ, ಆಮೇಲೇನಾಯ್ತು ಅಂದ್ರೆ.. ಅಲ್ಲೇ ಡ್ರಾ ಅಲ್ಲೇ ಬಹುಮಾನ!
TV9 Web
| Edited By: ಸಾಧು ಶ್ರೀನಾಥ್​|

Updated on: Aug 23, 2022 | 9:46 PM

Share

ತತ್ ​​ಕ್ಷಣದಲ್ಲೇ ಕರ್ಮ…ಅಲ್ಲೇ ಡ್ರಾ ಅಲ್ಲೇ ಬಹುಮಾನ: ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಹೇಳಿದ್ದಾನೆ, ನೀವು ಏನು ಕೊಟ್ಟರೂ ಅದು ನಿಮಗೆ ಮರಳಿ ಬರುತ್ತದೆ. ಇದನ್ನು ಕರ್ಮ ಸಿದ್ಧಾಂತ ಎನ್ನುತ್ತಾರೆ. ತಪ್ಪು ಮಾಡಿದವರು ಖಂಡಿತ ಬೆಲೆ ತೆರುತ್ತಾರೆ. ನಾವು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ಅನೇಕ ವೀಡಿಯೊಗಳನ್ನು ನೋಡಿದ್ದೇವೆ. ಇತ್ತೀಚೆಗೆ ಆ ಗುಂಪಿಗೆ ಸೇರಿದ ವಿಡಿಯೋವೊಂದು ಜೋರಾಗಿ ಸದ್ದು ಮಾಡುತ್ತಾ ಹರಿದಾಡುತ್ತಿದೆ. ಇದರಲ್ಲಿ ಒಬ್ಬ ವ್ಯಕ್ತಿ ರಸ್ತೆಯಲ್ಲಿ ಅದರ ಪಾಡಿಗೆ ಅದು ನಡೆದು ಹೋಗುತ್ತಿದ್ದ ನಾಯಿಯ ಮೇಲೆ ತನ್ನ ಪೌರುಷ ತೋರಲು ಹೋಗಿದ್ದಾನೆ. ಅಷ್ಟೇ ಆ ನಾಯಿ ನೀನಾ ನಾನಾ ಎಂದು ಅವನ ಮೇಲೆ ಎಗರಿದೆ. ವೀರತ್ವ ತೋರಿಸಲು ಕಲ್ಲಿನಿಂದ ಹೊಡೆಯ ಬಂದ ವ್ಯಕ್ತಿಗೆ ಜೋರಾಗಿಯೇ ಬುದ್ದಿ ಕಲಿಸಿದೆ.

ಅವನ ಕರ್ಮವು ಕಲ್ಲು ಒಗೆದ ಶರವೇಗದಲ್ಲೇ ಹಿಂತಿರುಗಿ ಬಂದಿದೆ:

ವೈರಲ್ ಆಗಿರುವ ವೀಡಿಯೋ ನೋಡಿದಾಗ.. ಅವನ ಕರ್ಮವು ಕಲ್ಲು ಒಗೆದ ಶರವೇಗದಲ್ಲೇ ಹಿಂತಿರುಗಿ ಬಂದಿದೆ. ನಾಯಿ ಆತನ ಮೇಲೆ ದಾಳಿ ಮಾಡಿದೆ. ಕಚ್ಚಿ ಕಚ್ಚಿ ಆ ವ್ಯಕ್ತಿಗೆ ಪಾಠ ಕಲಿಸಿದೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ನೆಟಿಜನ್‌ಗಳು ಸಾಲುಗಟ್ಟಿ ಕಾಮೆಂಟ್‌ಗಳ ಮೂಲಕ ಆ ವ್ಯಕ್ತಿಗೆ ನಾಯಿ ಪಾಠ ಕಲಿಸಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ