AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಟೆರೇಸ್‌ನಿಂದ ನೇತಾಡಿಸಿದ ಯುವಕ; ಶಾಕಿಂಗ್ ವಿಡಿಯೋ ವೈರಲ್

Viral News: ತಮ್ಮ ಮನೆಯಲ್ಲಿ ಸಾಕಿದ್ದ ನಾಯಿಗೆ ಹಗ್ಗವನ್ನು ಕಟ್ಟಿ, ಟೆರೇಸ್​ನಿಂದ ನೇತಾಡಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ಕಾಮಿಡಿ ಚಾನೆಲ್​ನಲ್ಲಿ ಪ್ರಕಟವಾಗಿದೆ. ಫೇಸ್‌ಬುಕ್​ನಲ್ಲಿ ಹರಿದಾಡುತ್ತಿರುವ ಈ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬ್ರಿಜೇಶ್‌ ಲಾಲ್‌ ಎಂಬಾತ ಈ ನಿಷ್ಕರುಣೆಯ ಕೃತ್ಯ ಎಸಗಿದ್ದು, ನಾಯಿಯ ರೀಲ್‌ ಅನ್ನು ತನ್ನ 'ಕಾಮಿಡಿ' ಪೇಜ್‌ನಲ್ಲಿ ಅಪ್‌ಲೋಡ್ ಮಾಡಿದ್ದಾನೆ.

Shocking Video: ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಟೆರೇಸ್‌ನಿಂದ ನೇತಾಡಿಸಿದ ಯುವಕ; ಶಾಕಿಂಗ್ ವಿಡಿಯೋ ವೈರಲ್
ನಾಯಿImage Credit source: istock
ಸುಷ್ಮಾ ಚಕ್ರೆ
|

Updated on: Jul 18, 2024 | 4:37 PM

Share

ಯುವಕನೊಬ್ಬ ತನ್ನ ಕಟ್ಟಡದ ಟೆರೇಸ್‌ನಿಂದ ನಾಯಿಯನ್ನು ಹಗ್ಗಕ್ಕೆ ಕಟ್ಟಿ ತೂಗಾಡುತ್ತಿರುವ ದೃಶ್ಯ ವೈರಲ್ ಆಗಿದೆ. ತಾರಸಿಯ ತುದಿಯಲ್ಲಿ ನಿಂತು ಹಗ್ಗದಿಂದ ಕಟ್ಟಿದ ನಾಯಿಯನ್ನು ತನ್ನ ಮೋಜಿಗಾಗಿ ನೆಲದ ಮೇಲೆ ಬಿಸಾಡಿದ್ದಾನೆ. ಫೇಸ್‌ಬುಕ್‌ ಇನ್​ಫ್ಲುಯೆನ್ಸರ್ ಆಗಿರುವ ಬ್ರಿಜೇಶ್‌ ಲಾಲ್‌ ಎಂಬಾತ ಈ ಭಯಾನಕ ಕೃತ್ಯ ಎಸಗಿದ್ದು, ನಾಯಿಯ ರೀಲ್‌ ಅನ್ನು ತನ್ನ ‘ಕಾಮಿಡಿ’ ಪೇಜ್‌ನಲ್ಲಿ ‘ಕಾಮಿಡಿ ಅಫೀಶಿಯಲ್’ ಎಂಬ ಶೀರ್ಷಿಕೆಯಲ್ಲಿ ಅಪ್‌ಲೋಡ್ ಮಾಡಿದ್ದಾನೆ. ಈ ಅಮಾನವೀಯ ಘಟನೆಯನ್ನು ಕಾಮಿಡಿ ಎಂದು ಕರೆದಿದ್ದಕ್ಕೆ ಪ್ರಾಣಿ ಪ್ರೇಮಿಗಳು ಆತಂಕ ಹೊರಹಾಕಿದ್ದಾರೆ.

ಯುವಕರು ಕಟ್ಟಿಹಾಕಿದ್ದ ನಾಯಿಯನ್ನು ನೆಲದ ಕಡೆಗೆ ಬೀಳಿಸುತ್ತಿರುವುದನ್ನು ತೋರಿಸುವ ಈ ವಿಡಿಯೋದಲ್ಲಿ ತೋರಿಸಲಾಗಿದೆ. ಸೆಕೆಂಡುಗಳ ನಂತರ, ಅವನು ಅದನ್ನು ಎಳೆದು ಅದನ್ನು ನೇತಾಡಿಸಲು ಪ್ರಾರಂಭಿಸಿದನು. ಆ ನಾಯಿ ನರಳುವುದನ್ನು ನೋಡುತ್ತಾ ಆತ ನಗುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.

ಇದನ್ನೂ ಓದಿ: Shocking News: ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿಗೆ ಹೃದಯಾಘಾತ; ಶಾಕಿಂಗ್ ವಿಡಿಯೋ ವೈರಲ್

ಕೇವಲ ರೀಲ್ ಉದ್ದೇಶಕ್ಕಾಗಿ ದಾಖಲಿಸಲಾದ ಕೃತ್ಯವನ್ನು ನೆಟ್ಟಿಗರು ಖಂಡಿಸಿದ್ದಾರೆ. ಪ್ರಾಣಿ ಹಿಂಸೆಯ ಘಟನೆ ಮತ್ತು ಅದರ ರೀಲ್ ಅನ್ನು ಚಿತ್ರೀಕರಿಸಿದ್ದಕ್ಕೆ ಆಕ್ರೋಶ ಉಂಟಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್