AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರುತ್ತಿದ್ದ ವಿಮಾನದ ಕಾಕ್​ಪಿಟ್​ಗೆ ನುಗ್ಗಿ ಬಾಗಿಲು ತೆಗೆಯಲು ಯತ್ನಿಸಿದ ಪ್ರಯಾಣಿಕ: ವಿಡಿಯೋ ವೈರಲ್​

ಸುಮಾರು 30 ಸಾವಿರಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲನ್ನೆ ತೆರೆಯಲು ಯತ್ನಿಸಿದ್ದಾನೆ. ಇದರಿಂದ ವಿಮಾನವನ್ನು ಟೆಕ್ಸಾಸ್​ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್​ ಮಾಡಲಾಗಿದೆ.

ಹಾರುತ್ತಿದ್ದ ವಿಮಾನದ ಕಾಕ್​ಪಿಟ್​ಗೆ ನುಗ್ಗಿ ಬಾಗಿಲು ತೆಗೆಯಲು ಯತ್ನಿಸಿದ ಪ್ರಯಾಣಿಕ: ವಿಡಿಯೋ ವೈರಲ್​
ವಿಮಾನ
TV9 Web
| Edited By: |

Updated on: Feb 19, 2022 | 9:36 AM

Share

ಟೇಕ್​ಆಪ್​ ಆದ ವಿಮಾನದಲ್ಲಿ(Flight) ಪ್ರಯಾಣಿಕನೊಬ್ಬ ಕಾಕ್​ಪಿಟ್(Cockpit)​ ಪ್ರವೇಶಿಸಿ ಹಾರುತ್ತಿದ್ದ ವಿಮಾನದ ಬಾಗಿಲನ್ನು ತೆಗೆಯಲು ಯತ್ನಿಸಿದ ಘಟನೆ ಅಮೆರಿಕನ್​ ಏರ್​ಲೈನ್ಸ್​​ ವಿಮಾನದಲ್ಲಿ ನಡೆದಿದೆ. ಸುಮಾರು 30 ಸಾವಿರಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲನ್ನು ತೆರೆಯಲು ಯತ್ನಿಸಿದ್ದಾನೆ. ಇದರಿಂದ ವಿಮಾನವನ್ನು ಕಾನ್ಸಾಸ್​ನಲ್ಲಿ (Kansas) ಎಮರ್ಜೆನ್ಸಿ ಲ್ಯಾಂಡಿಂಗ್​ ಮಾಡಲಾಗಿದೆ. ಸದ್ಯ ವಿಮಾನದಲ್ಲಿ ಅಶಿಸ್ತು ಪ್ರದರ್ಶಿಸಿದ ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

1775 ಸಂಖ್ಯೆ ವಿಮಾನ ಲಾಸ್​ ಎಂಜಲೀಸ್​ನಿಂದ ವಾಷಿಂಗ್ಟನ್​ಗೆ ಪ್ರಯಾಣಿಸುತ್ತಿತ್ತು. ಪ್ರಯಾಣಿಕನ ಅಶಿಸ್ತು ವರ್ತನೆಯಿಂದ ಮಧ್ಯದಲ್ಲಿಯೇ ಏಮರ್ಜೆನ್ಸಿ ಲ್ಯಾಂಡಿಂಗ್​ ಮಾಡಲಾಗಿದೆ. ವಿಮಾನದಲ್ಲಿ ಆತ ಕಾಕ್​ಪಿಟ್​ಗೆ ಪ್ರವೇಶಿಸಿ ಬಾಗಿಲನ್ನು ತೆರೆಯುತ್ತಿರುವ ದೃಶ್ಯವನ್ನು ಸಹಪ್ರಯಾಣಿಕರು ಸೆರೆಹಿಡಿದಿದ್ದು, ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋ ಇದೀಗ ವೈರಲ್​ ಆಗಿದೆ. ಈ ಕುರಿತು ಫೆಡರಲ್​ ಬ್ಯೂರೂ ಇನ್ವೆಸ್ಟಿಗೇಷನ್​ ಅಧಿಕಾರಿಗಳು ಘಟನೆಯನ್ನು ದೃಢೀಕರಿಸಿದ್ದು ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:

ಸಮುದ್ರದ ಮಧ್ಯೆ ಧಗಧಗನೆ ಹೊತ್ತಿ ಉರಿಯಿತು ಲ್ಯಾಂಬೋರ್ಗಿನಿ, ಆಡಿ ಸೇರಿ ಸಾವಿರಾರು ಕಾರುಗಳಿದ್ದ ಹಡಗು!

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು