AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರುತ್ತಿದ್ದ ವಿಮಾನದ ಕಾಕ್​ಪಿಟ್​ಗೆ ನುಗ್ಗಿ ಬಾಗಿಲು ತೆಗೆಯಲು ಯತ್ನಿಸಿದ ಪ್ರಯಾಣಿಕ: ವಿಡಿಯೋ ವೈರಲ್​

ಸುಮಾರು 30 ಸಾವಿರಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲನ್ನೆ ತೆರೆಯಲು ಯತ್ನಿಸಿದ್ದಾನೆ. ಇದರಿಂದ ವಿಮಾನವನ್ನು ಟೆಕ್ಸಾಸ್​ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್​ ಮಾಡಲಾಗಿದೆ.

ಹಾರುತ್ತಿದ್ದ ವಿಮಾನದ ಕಾಕ್​ಪಿಟ್​ಗೆ ನುಗ್ಗಿ ಬಾಗಿಲು ತೆಗೆಯಲು ಯತ್ನಿಸಿದ ಪ್ರಯಾಣಿಕ: ವಿಡಿಯೋ ವೈರಲ್​
ವಿಮಾನ
TV9 Web
| Edited By: |

Updated on: Feb 19, 2022 | 9:36 AM

Share

ಟೇಕ್​ಆಪ್​ ಆದ ವಿಮಾನದಲ್ಲಿ(Flight) ಪ್ರಯಾಣಿಕನೊಬ್ಬ ಕಾಕ್​ಪಿಟ್(Cockpit)​ ಪ್ರವೇಶಿಸಿ ಹಾರುತ್ತಿದ್ದ ವಿಮಾನದ ಬಾಗಿಲನ್ನು ತೆಗೆಯಲು ಯತ್ನಿಸಿದ ಘಟನೆ ಅಮೆರಿಕನ್​ ಏರ್​ಲೈನ್ಸ್​​ ವಿಮಾನದಲ್ಲಿ ನಡೆದಿದೆ. ಸುಮಾರು 30 ಸಾವಿರಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲನ್ನು ತೆರೆಯಲು ಯತ್ನಿಸಿದ್ದಾನೆ. ಇದರಿಂದ ವಿಮಾನವನ್ನು ಕಾನ್ಸಾಸ್​ನಲ್ಲಿ (Kansas) ಎಮರ್ಜೆನ್ಸಿ ಲ್ಯಾಂಡಿಂಗ್​ ಮಾಡಲಾಗಿದೆ. ಸದ್ಯ ವಿಮಾನದಲ್ಲಿ ಅಶಿಸ್ತು ಪ್ರದರ್ಶಿಸಿದ ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

1775 ಸಂಖ್ಯೆ ವಿಮಾನ ಲಾಸ್​ ಎಂಜಲೀಸ್​ನಿಂದ ವಾಷಿಂಗ್ಟನ್​ಗೆ ಪ್ರಯಾಣಿಸುತ್ತಿತ್ತು. ಪ್ರಯಾಣಿಕನ ಅಶಿಸ್ತು ವರ್ತನೆಯಿಂದ ಮಧ್ಯದಲ್ಲಿಯೇ ಏಮರ್ಜೆನ್ಸಿ ಲ್ಯಾಂಡಿಂಗ್​ ಮಾಡಲಾಗಿದೆ. ವಿಮಾನದಲ್ಲಿ ಆತ ಕಾಕ್​ಪಿಟ್​ಗೆ ಪ್ರವೇಶಿಸಿ ಬಾಗಿಲನ್ನು ತೆರೆಯುತ್ತಿರುವ ದೃಶ್ಯವನ್ನು ಸಹಪ್ರಯಾಣಿಕರು ಸೆರೆಹಿಡಿದಿದ್ದು, ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋ ಇದೀಗ ವೈರಲ್​ ಆಗಿದೆ. ಈ ಕುರಿತು ಫೆಡರಲ್​ ಬ್ಯೂರೂ ಇನ್ವೆಸ್ಟಿಗೇಷನ್​ ಅಧಿಕಾರಿಗಳು ಘಟನೆಯನ್ನು ದೃಢೀಕರಿಸಿದ್ದು ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:

ಸಮುದ್ರದ ಮಧ್ಯೆ ಧಗಧಗನೆ ಹೊತ್ತಿ ಉರಿಯಿತು ಲ್ಯಾಂಬೋರ್ಗಿನಿ, ಆಡಿ ಸೇರಿ ಸಾವಿರಾರು ಕಾರುಗಳಿದ್ದ ಹಡಗು!

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ