AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರುತ್ತಿದ್ದ ವಿಮಾನದ ಕಾಕ್​ಪಿಟ್​ಗೆ ನುಗ್ಗಿ ಬಾಗಿಲು ತೆಗೆಯಲು ಯತ್ನಿಸಿದ ಪ್ರಯಾಣಿಕ: ವಿಡಿಯೋ ವೈರಲ್​

ಸುಮಾರು 30 ಸಾವಿರಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲನ್ನೆ ತೆರೆಯಲು ಯತ್ನಿಸಿದ್ದಾನೆ. ಇದರಿಂದ ವಿಮಾನವನ್ನು ಟೆಕ್ಸಾಸ್​ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್​ ಮಾಡಲಾಗಿದೆ.

ಹಾರುತ್ತಿದ್ದ ವಿಮಾನದ ಕಾಕ್​ಪಿಟ್​ಗೆ ನುಗ್ಗಿ ಬಾಗಿಲು ತೆಗೆಯಲು ಯತ್ನಿಸಿದ ಪ್ರಯಾಣಿಕ: ವಿಡಿಯೋ ವೈರಲ್​
ವಿಮಾನ
TV9 Web
| Edited By: |

Updated on: Feb 19, 2022 | 9:36 AM

Share

ಟೇಕ್​ಆಪ್​ ಆದ ವಿಮಾನದಲ್ಲಿ(Flight) ಪ್ರಯಾಣಿಕನೊಬ್ಬ ಕಾಕ್​ಪಿಟ್(Cockpit)​ ಪ್ರವೇಶಿಸಿ ಹಾರುತ್ತಿದ್ದ ವಿಮಾನದ ಬಾಗಿಲನ್ನು ತೆಗೆಯಲು ಯತ್ನಿಸಿದ ಘಟನೆ ಅಮೆರಿಕನ್​ ಏರ್​ಲೈನ್ಸ್​​ ವಿಮಾನದಲ್ಲಿ ನಡೆದಿದೆ. ಸುಮಾರು 30 ಸಾವಿರಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲನ್ನು ತೆರೆಯಲು ಯತ್ನಿಸಿದ್ದಾನೆ. ಇದರಿಂದ ವಿಮಾನವನ್ನು ಕಾನ್ಸಾಸ್​ನಲ್ಲಿ (Kansas) ಎಮರ್ಜೆನ್ಸಿ ಲ್ಯಾಂಡಿಂಗ್​ ಮಾಡಲಾಗಿದೆ. ಸದ್ಯ ವಿಮಾನದಲ್ಲಿ ಅಶಿಸ್ತು ಪ್ರದರ್ಶಿಸಿದ ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

1775 ಸಂಖ್ಯೆ ವಿಮಾನ ಲಾಸ್​ ಎಂಜಲೀಸ್​ನಿಂದ ವಾಷಿಂಗ್ಟನ್​ಗೆ ಪ್ರಯಾಣಿಸುತ್ತಿತ್ತು. ಪ್ರಯಾಣಿಕನ ಅಶಿಸ್ತು ವರ್ತನೆಯಿಂದ ಮಧ್ಯದಲ್ಲಿಯೇ ಏಮರ್ಜೆನ್ಸಿ ಲ್ಯಾಂಡಿಂಗ್​ ಮಾಡಲಾಗಿದೆ. ವಿಮಾನದಲ್ಲಿ ಆತ ಕಾಕ್​ಪಿಟ್​ಗೆ ಪ್ರವೇಶಿಸಿ ಬಾಗಿಲನ್ನು ತೆರೆಯುತ್ತಿರುವ ದೃಶ್ಯವನ್ನು ಸಹಪ್ರಯಾಣಿಕರು ಸೆರೆಹಿಡಿದಿದ್ದು, ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋ ಇದೀಗ ವೈರಲ್​ ಆಗಿದೆ. ಈ ಕುರಿತು ಫೆಡರಲ್​ ಬ್ಯೂರೂ ಇನ್ವೆಸ್ಟಿಗೇಷನ್​ ಅಧಿಕಾರಿಗಳು ಘಟನೆಯನ್ನು ದೃಢೀಕರಿಸಿದ್ದು ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:

ಸಮುದ್ರದ ಮಧ್ಯೆ ಧಗಧಗನೆ ಹೊತ್ತಿ ಉರಿಯಿತು ಲ್ಯಾಂಬೋರ್ಗಿನಿ, ಆಡಿ ಸೇರಿ ಸಾವಿರಾರು ಕಾರುಗಳಿದ್ದ ಹಡಗು!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ