AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಏನ್ ತಲೆ ಗುರು ಇವನದ್ದು, ಹೀಗೂ ಬಟ್ಟೆ ಹೊಲಿಯಬಹುದಂತೆ

ನಮ್ಮ ದೇಶದಲ್ಲಿ ವಿಭಿನ್ನ ಪ್ರತಿಭೆಗಳಿಗೆ, ಜುಗಾಡ್ ಐಡಿಯಾಗಳಿಗೇನೂ ಕೊರತೆಯಿಲ್ಲ ಬಿಡಿ. ಮನೆಯಲ್ಲಿ ಯಾವುದಾದರೂ ವಸ್ತುಗಳು ಇದ್ದರೆ ಅದನ್ನು ವಿಭಿನ್ನವಾಗಿ ಬಳಸುವ ಮೂಲಕ ನೆಟ್ಟಿಗರ ಗಮನ ಸೆಳೆಯುತ್ತಾರೆ. ಇಂತಹ ಅದೆಷ್ಟೋ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತವೆ. ಈ ವಿಡಿಯೋದಲ್ಲಿ ಹೊಲಿಗೆ ಯಂತ್ರವು ಕಾರ್ಯನಿರ್ವಹಿಸಲು ವ್ಯಕ್ತಿಯೊಬ್ಬರು ವಿಭಿನ್ನ ಸಾಧನವನ್ನು ಬಳಸಿದ್ದು, ಈ ವ್ಯಕ್ತಿಯ ಬುದ್ಧಿವಂತಿಕೆಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

Viral Video : ಏನ್ ತಲೆ ಗುರು ಇವನದ್ದು, ಹೀಗೂ ಬಟ್ಟೆ ಹೊಲಿಯಬಹುದಂತೆ
ವೈರಲ್​​​ ವಿಡಿಯೋ
ಸಾಯಿನಂದಾ
| Edited By: |

Updated on: Oct 14, 2024 | 12:02 PM

Share

ನಮ್ಮಲ್ಲಿ ಜುಗಾಡ್ ಐಡಿಯಾಗಳಿಗೇನೂ ಕೊರತೆ ಇಲ್ಲ. ಹೊಸ ಹೊಸ ಪ್ರಯೋಗಗಳ ಕುರಿತ ಇಂತಹ ವಿಷಯಗಳು ಸೋಶಿಯಲ್ ಮೀಡಿಯಾದಲ್ಲಿ ಸದಾ ವೈರಲ್ ಆಗುತ್ತಿರುತ್ತವೆ. ಸದ್ಯಕ್ಕೆ ವೈರಲ್ ಆಗಿರುವ ವಿಡಿಯೋದಲ್ಲಿ ಹೊಲಿಗೆ ಯಂತ್ರವನ್ನು ಕಾರ್ಯನಿರ್ವಹಿಸಲು ವ್ಯಕ್ತಿಯೊಬ್ಬರು ವಿಭಿನ್ನ ಸಾಧನವನ್ನು ಬಳಸಿದ್ದಾರೆ.

ಈ ವಿಡಿಯೋದಲ್ಲಿ ವ್ಯಕ್ತಿಯು ಹೊಲಿಗೆ ಯಂತ್ರವನ್ನು ನೆಲದ ಮೇಲೆ ಇರಿಸಿಕೊಂಡಿದ್ದಾರೆ. ಈ ಹೊಲಿಗೆ ಯಂತ್ರದ ರೋಟೇಟರ್ ಅನ್ನು ತಿರುಗಿಸಲು ಮುಖ್ಯ ಸ್ಟ್ಯಾಂಡ್‌ನಲ್ಲಿ ಬೈಕಿನ ಹಿಂದಿನ ಚಕ್ರಕ್ಕೆ ತಾಗುವಂತೆ ಇರಿಸಿದ್ದಾರೆ. ಬೈಕ್‌ ಸ್ಟಾರ್ಟ್ ‌ ಮಾಡಿ ಅದರ ಹಿಂದಿನ ಚಕ್ರವನ್ನು ತಿರುಗಿಸಿದ ತಕ್ಷಣ, ಹೊಲಿಗೆ ಯಂತ್ರದ ಆವರ್ತಕವೂ ತಿರುಗಲು ಪ್ರಾರಂಭಿಸುತ್ತದೆ. ಈ ಮೂಲಕ ವ್ಯಕ್ತಿಯು ಸುಲಭವಾಗಿ ಬಟ್ಟೆಯನ್ನು ಹೊಲಿಯುವುದನ್ನು ಕಾಣಬಹುದು.

ಇದನ್ನೂ ಓದಿ: ಇಂಡೋನ್ಯೇಷ್ಯಾದಲ್ಲಿ ನಡೆಯುತ್ತೆ ಪ್ರವಾಸಿಗರ ಜೊತೆ ತಾತ್ಕಾಲಿಕ ಮದುವೆ, ಏನಿದು ವಿಚಿತ್ರ ಮದುವೆ ಪದ್ಧತಿ?

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

sarcasticschool_ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಿಂದ‌ ಈ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ನೆಟ್ಟಿಗರು ಈ ವೀಡಿಯೊವನ್ನು ಇಷ್ಟಪಟ್ಟಿದ್ದು, ಈ ವ್ಯಕ್ತಿಯ ಬುದ್ಧಿವಂತಿಕೆಯನ್ನು ಮೆಚ್ಚಿಕೊಂಡಿದ್ದು ನಾನಾ ರೀತಿಯ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ನೆಟ್ಟಿಗರೊಬ್ಬರು, ಏನ್ ತಲೆ ಗುರು ಇವನದ್ದು, ಹೀಗೂ ಬಟ್ಟೆ ಹೊಲಿಯಬಹುದಂತೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಪೆಟ್ರೋಲ್ ಚಾಲಿತ ಬೈಕ್ ಬಳಸುವ ಬದಲು ಬ್ಯಾಟರಿ ಯಂತ್ರವನ್ನು ಬಳಸಿದರೆ ಉತ್ತಮ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್