AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವಿನ್ಯಾಸದ ಲಕ್ಷುರಿ ರೇಂಜ್ ರೋವರ್ ಕಾರು ಹೇಗಿದೆ ನೋಡಿ; ವಿಡಿಯೋ ವೈರಲ್​​

ವೈರಲ್​ ಆಗಿರುವ ವಿಡಿಯೋದಲ್ಲಿ ಲಕ್ಷುರಿ ರೇಂಜ್ ರೋವರ್ ಕಾರಿನ ಟಯರ್​​ ತೆಗೆಯಲಾಗಿದೆ. ಬದಲಾಗಿ ಅದಕ್ಕೆ ಎತ್ತಿನ ಗಾಡಿ ಅಥವಾ ಬಂಡಿಗಳಿಗೆ ಹಾಕುವಂತಹ ಚಕ್ರವನ್ನು ಜೋಡಿಸಲಾಗಿದೆ. ಈ ಚಕ್ರದಿಂದಾಗಿ ಕಾರು ಹಿಮದಲ್ಲಿ ಜಾರದೆ ವೇಗವಾಗಿ ಚಲಿಸಬಹುದು ಎಂಬ ಕಾರಣಕ್ಕೆ ಈ ಚಕ್ರವನ್ನು ಅಳವಡಿಸಲಾಗಿರಬಹುದು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ಹೊಸ ವಿನ್ಯಾಸದ ಲಕ್ಷುರಿ ರೇಂಜ್ ರೋವರ್ ಕಾರು ಹೇಗಿದೆ ನೋಡಿ; ವಿಡಿಯೋ ವೈರಲ್​​
Viral videoImage Credit source: instagram
ಅಕ್ಷತಾ ವರ್ಕಾಡಿ
|

Updated on: Jan 18, 2024 | 3:26 PM

Share

ರೇಂಜ್ ರೋವರ್ ಲಕ್ಷುರಿ ಹಾಗೂ ದುಬಾರಿ ಕಾರುಗಳಲ್ಲಿ ಒಂದಾಗಿದ್ದು,ವಿಶೇಷವಾಗಿ ಸಿನಿಮಾ ಸೆಲೆಬ್ರಿಟಿಗಳು, ಉದ್ಯಮಿಗಳು ಈ ಕಾರನ್ನು ಖರೀದಿಸುತ್ತಾರೆ. ಕೋಟಿ ಕೋಟಿ ಬೆಲೆಬಾಳುವ ಈ ಕಾರು ಖರೀದಿಸಬೇಕು ಎನ್ನುವುದು ಸಾಕಷ್ಟು ಜನರ ಕನಸು. ಇದೀಗಾ ವಿಶೇಷವಾದ ರೇಂಜ್ ರೋವರ್ ಕಾರಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ. ಹಿಮದಿಂದ ಆವೃತವಾಗಿರುವ ಪ್ರದೇಶದಲ್ಲಿ ಸುಲಭವಾಗಿ ಸಂಚರಿಸಲು ಈ ಟ್ರಿಕ್ಸ್​​​​ ಮಾಡಲಾಗಿದೆ ಎಂದು ಹೇಳಲಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಲಕ್ಷುರಿ ರೇಂಜ್ ರೋವರ್ ಕಾರಿನ ಟಯರ್​​ ತೆಗೆಯಲಾಗಿದೆ. ಬದಲಾಗಿ ಅದಕ್ಕೆ ಎತ್ತಿನ ಗಾಡಿ ಅಥವಾ ಬಂಡಿಗಳಿಗೆ ಹಾಕುವಂತಹ ಚಕ್ರವನ್ನು ಜೋಡಿಸಲಾಗಿದೆ. ಈ ಚಕ್ರದಿಂದಾಗಿ ಕಾರು ಹಿಮದಲ್ಲಿ ಜಾರದೆ ವೇಗವಾಗಿ ಚಲಿಸಬಹುದು ಎಂಬ ಕಾರಣಕ್ಕೆ ಈ ಚಕ್ರವನ್ನು ಅಳವಡಿಸಲಾಗಿರಬಹುದು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ಇದನ್ನೂ ಓದಿ: ಟೆಂಪೋದಲ್ಲಿ ಆನೆ ಸವಾರಿ; ವಿಡಿಯೋ ನೋಡಿ ಮಿಸ್ಟೇಕ್ ಕಂಡು ಹಿಡಿದ ನೆಟ್ಟಿಗರು

Farming database ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು,ಇದೀಗಾಗಲೇ ಸಖತ್​​ ಆಗಿ ವೈರಲ್​​ ಆಗಿದೆ. ಜೊತೆಗೆ ಈ ವಿಡಿಯೋ ಸಾಕಷ್ಟು ಲೈಕ್ಸ್​​ಗಳನ್ನು ಕೂಡ ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ಬಗೆಬಗೆಯಾಗಿ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ