AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವಿನ್ಯಾಸದ ಲಕ್ಷುರಿ ರೇಂಜ್ ರೋವರ್ ಕಾರು ಹೇಗಿದೆ ನೋಡಿ; ವಿಡಿಯೋ ವೈರಲ್​​

ವೈರಲ್​ ಆಗಿರುವ ವಿಡಿಯೋದಲ್ಲಿ ಲಕ್ಷುರಿ ರೇಂಜ್ ರೋವರ್ ಕಾರಿನ ಟಯರ್​​ ತೆಗೆಯಲಾಗಿದೆ. ಬದಲಾಗಿ ಅದಕ್ಕೆ ಎತ್ತಿನ ಗಾಡಿ ಅಥವಾ ಬಂಡಿಗಳಿಗೆ ಹಾಕುವಂತಹ ಚಕ್ರವನ್ನು ಜೋಡಿಸಲಾಗಿದೆ. ಈ ಚಕ್ರದಿಂದಾಗಿ ಕಾರು ಹಿಮದಲ್ಲಿ ಜಾರದೆ ವೇಗವಾಗಿ ಚಲಿಸಬಹುದು ಎಂಬ ಕಾರಣಕ್ಕೆ ಈ ಚಕ್ರವನ್ನು ಅಳವಡಿಸಲಾಗಿರಬಹುದು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ಹೊಸ ವಿನ್ಯಾಸದ ಲಕ್ಷುರಿ ರೇಂಜ್ ರೋವರ್ ಕಾರು ಹೇಗಿದೆ ನೋಡಿ; ವಿಡಿಯೋ ವೈರಲ್​​
Viral videoImage Credit source: instagram
ಅಕ್ಷತಾ ವರ್ಕಾಡಿ
|

Updated on: Jan 18, 2024 | 3:26 PM

Share

ರೇಂಜ್ ರೋವರ್ ಲಕ್ಷುರಿ ಹಾಗೂ ದುಬಾರಿ ಕಾರುಗಳಲ್ಲಿ ಒಂದಾಗಿದ್ದು,ವಿಶೇಷವಾಗಿ ಸಿನಿಮಾ ಸೆಲೆಬ್ರಿಟಿಗಳು, ಉದ್ಯಮಿಗಳು ಈ ಕಾರನ್ನು ಖರೀದಿಸುತ್ತಾರೆ. ಕೋಟಿ ಕೋಟಿ ಬೆಲೆಬಾಳುವ ಈ ಕಾರು ಖರೀದಿಸಬೇಕು ಎನ್ನುವುದು ಸಾಕಷ್ಟು ಜನರ ಕನಸು. ಇದೀಗಾ ವಿಶೇಷವಾದ ರೇಂಜ್ ರೋವರ್ ಕಾರಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ. ಹಿಮದಿಂದ ಆವೃತವಾಗಿರುವ ಪ್ರದೇಶದಲ್ಲಿ ಸುಲಭವಾಗಿ ಸಂಚರಿಸಲು ಈ ಟ್ರಿಕ್ಸ್​​​​ ಮಾಡಲಾಗಿದೆ ಎಂದು ಹೇಳಲಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಲಕ್ಷುರಿ ರೇಂಜ್ ರೋವರ್ ಕಾರಿನ ಟಯರ್​​ ತೆಗೆಯಲಾಗಿದೆ. ಬದಲಾಗಿ ಅದಕ್ಕೆ ಎತ್ತಿನ ಗಾಡಿ ಅಥವಾ ಬಂಡಿಗಳಿಗೆ ಹಾಕುವಂತಹ ಚಕ್ರವನ್ನು ಜೋಡಿಸಲಾಗಿದೆ. ಈ ಚಕ್ರದಿಂದಾಗಿ ಕಾರು ಹಿಮದಲ್ಲಿ ಜಾರದೆ ವೇಗವಾಗಿ ಚಲಿಸಬಹುದು ಎಂಬ ಕಾರಣಕ್ಕೆ ಈ ಚಕ್ರವನ್ನು ಅಳವಡಿಸಲಾಗಿರಬಹುದು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ಇದನ್ನೂ ಓದಿ: ಟೆಂಪೋದಲ್ಲಿ ಆನೆ ಸವಾರಿ; ವಿಡಿಯೋ ನೋಡಿ ಮಿಸ್ಟೇಕ್ ಕಂಡು ಹಿಡಿದ ನೆಟ್ಟಿಗರು

Farming database ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು,ಇದೀಗಾಗಲೇ ಸಖತ್​​ ಆಗಿ ವೈರಲ್​​ ಆಗಿದೆ. ಜೊತೆಗೆ ಈ ವಿಡಿಯೋ ಸಾಕಷ್ಟು ಲೈಕ್ಸ್​​ಗಳನ್ನು ಕೂಡ ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ಬಗೆಬಗೆಯಾಗಿ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!