AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವಿನ್ಯಾಸದ ಲಕ್ಷುರಿ ರೇಂಜ್ ರೋವರ್ ಕಾರು ಹೇಗಿದೆ ನೋಡಿ; ವಿಡಿಯೋ ವೈರಲ್​​

ವೈರಲ್​ ಆಗಿರುವ ವಿಡಿಯೋದಲ್ಲಿ ಲಕ್ಷುರಿ ರೇಂಜ್ ರೋವರ್ ಕಾರಿನ ಟಯರ್​​ ತೆಗೆಯಲಾಗಿದೆ. ಬದಲಾಗಿ ಅದಕ್ಕೆ ಎತ್ತಿನ ಗಾಡಿ ಅಥವಾ ಬಂಡಿಗಳಿಗೆ ಹಾಕುವಂತಹ ಚಕ್ರವನ್ನು ಜೋಡಿಸಲಾಗಿದೆ. ಈ ಚಕ್ರದಿಂದಾಗಿ ಕಾರು ಹಿಮದಲ್ಲಿ ಜಾರದೆ ವೇಗವಾಗಿ ಚಲಿಸಬಹುದು ಎಂಬ ಕಾರಣಕ್ಕೆ ಈ ಚಕ್ರವನ್ನು ಅಳವಡಿಸಲಾಗಿರಬಹುದು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ಹೊಸ ವಿನ್ಯಾಸದ ಲಕ್ಷುರಿ ರೇಂಜ್ ರೋವರ್ ಕಾರು ಹೇಗಿದೆ ನೋಡಿ; ವಿಡಿಯೋ ವೈರಲ್​​
Viral videoImage Credit source: instagram
ಅಕ್ಷತಾ ವರ್ಕಾಡಿ
|

Updated on: Jan 18, 2024 | 3:26 PM

Share

ರೇಂಜ್ ರೋವರ್ ಲಕ್ಷುರಿ ಹಾಗೂ ದುಬಾರಿ ಕಾರುಗಳಲ್ಲಿ ಒಂದಾಗಿದ್ದು,ವಿಶೇಷವಾಗಿ ಸಿನಿಮಾ ಸೆಲೆಬ್ರಿಟಿಗಳು, ಉದ್ಯಮಿಗಳು ಈ ಕಾರನ್ನು ಖರೀದಿಸುತ್ತಾರೆ. ಕೋಟಿ ಕೋಟಿ ಬೆಲೆಬಾಳುವ ಈ ಕಾರು ಖರೀದಿಸಬೇಕು ಎನ್ನುವುದು ಸಾಕಷ್ಟು ಜನರ ಕನಸು. ಇದೀಗಾ ವಿಶೇಷವಾದ ರೇಂಜ್ ರೋವರ್ ಕಾರಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ. ಹಿಮದಿಂದ ಆವೃತವಾಗಿರುವ ಪ್ರದೇಶದಲ್ಲಿ ಸುಲಭವಾಗಿ ಸಂಚರಿಸಲು ಈ ಟ್ರಿಕ್ಸ್​​​​ ಮಾಡಲಾಗಿದೆ ಎಂದು ಹೇಳಲಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಲಕ್ಷುರಿ ರೇಂಜ್ ರೋವರ್ ಕಾರಿನ ಟಯರ್​​ ತೆಗೆಯಲಾಗಿದೆ. ಬದಲಾಗಿ ಅದಕ್ಕೆ ಎತ್ತಿನ ಗಾಡಿ ಅಥವಾ ಬಂಡಿಗಳಿಗೆ ಹಾಕುವಂತಹ ಚಕ್ರವನ್ನು ಜೋಡಿಸಲಾಗಿದೆ. ಈ ಚಕ್ರದಿಂದಾಗಿ ಕಾರು ಹಿಮದಲ್ಲಿ ಜಾರದೆ ವೇಗವಾಗಿ ಚಲಿಸಬಹುದು ಎಂಬ ಕಾರಣಕ್ಕೆ ಈ ಚಕ್ರವನ್ನು ಅಳವಡಿಸಲಾಗಿರಬಹುದು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ಇದನ್ನೂ ಓದಿ: ಟೆಂಪೋದಲ್ಲಿ ಆನೆ ಸವಾರಿ; ವಿಡಿಯೋ ನೋಡಿ ಮಿಸ್ಟೇಕ್ ಕಂಡು ಹಿಡಿದ ನೆಟ್ಟಿಗರು

Farming database ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು,ಇದೀಗಾಗಲೇ ಸಖತ್​​ ಆಗಿ ವೈರಲ್​​ ಆಗಿದೆ. ಜೊತೆಗೆ ಈ ವಿಡಿಯೋ ಸಾಕಷ್ಟು ಲೈಕ್ಸ್​​ಗಳನ್ನು ಕೂಡ ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ಬಗೆಬಗೆಯಾಗಿ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?