AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವಿನ್ಯಾಸದ ಲಕ್ಷುರಿ ರೇಂಜ್ ರೋವರ್ ಕಾರು ಹೇಗಿದೆ ನೋಡಿ; ವಿಡಿಯೋ ವೈರಲ್​​

ವೈರಲ್​ ಆಗಿರುವ ವಿಡಿಯೋದಲ್ಲಿ ಲಕ್ಷುರಿ ರೇಂಜ್ ರೋವರ್ ಕಾರಿನ ಟಯರ್​​ ತೆಗೆಯಲಾಗಿದೆ. ಬದಲಾಗಿ ಅದಕ್ಕೆ ಎತ್ತಿನ ಗಾಡಿ ಅಥವಾ ಬಂಡಿಗಳಿಗೆ ಹಾಕುವಂತಹ ಚಕ್ರವನ್ನು ಜೋಡಿಸಲಾಗಿದೆ. ಈ ಚಕ್ರದಿಂದಾಗಿ ಕಾರು ಹಿಮದಲ್ಲಿ ಜಾರದೆ ವೇಗವಾಗಿ ಚಲಿಸಬಹುದು ಎಂಬ ಕಾರಣಕ್ಕೆ ಈ ಚಕ್ರವನ್ನು ಅಳವಡಿಸಲಾಗಿರಬಹುದು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ಹೊಸ ವಿನ್ಯಾಸದ ಲಕ್ಷುರಿ ರೇಂಜ್ ರೋವರ್ ಕಾರು ಹೇಗಿದೆ ನೋಡಿ; ವಿಡಿಯೋ ವೈರಲ್​​
Viral videoImage Credit source: instagram
Follow us
ಅಕ್ಷತಾ ವರ್ಕಾಡಿ
|

Updated on: Jan 18, 2024 | 3:26 PM

ರೇಂಜ್ ರೋವರ್ ಲಕ್ಷುರಿ ಹಾಗೂ ದುಬಾರಿ ಕಾರುಗಳಲ್ಲಿ ಒಂದಾಗಿದ್ದು,ವಿಶೇಷವಾಗಿ ಸಿನಿಮಾ ಸೆಲೆಬ್ರಿಟಿಗಳು, ಉದ್ಯಮಿಗಳು ಈ ಕಾರನ್ನು ಖರೀದಿಸುತ್ತಾರೆ. ಕೋಟಿ ಕೋಟಿ ಬೆಲೆಬಾಳುವ ಈ ಕಾರು ಖರೀದಿಸಬೇಕು ಎನ್ನುವುದು ಸಾಕಷ್ಟು ಜನರ ಕನಸು. ಇದೀಗಾ ವಿಶೇಷವಾದ ರೇಂಜ್ ರೋವರ್ ಕಾರಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ. ಹಿಮದಿಂದ ಆವೃತವಾಗಿರುವ ಪ್ರದೇಶದಲ್ಲಿ ಸುಲಭವಾಗಿ ಸಂಚರಿಸಲು ಈ ಟ್ರಿಕ್ಸ್​​​​ ಮಾಡಲಾಗಿದೆ ಎಂದು ಹೇಳಲಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಲಕ್ಷುರಿ ರೇಂಜ್ ರೋವರ್ ಕಾರಿನ ಟಯರ್​​ ತೆಗೆಯಲಾಗಿದೆ. ಬದಲಾಗಿ ಅದಕ್ಕೆ ಎತ್ತಿನ ಗಾಡಿ ಅಥವಾ ಬಂಡಿಗಳಿಗೆ ಹಾಕುವಂತಹ ಚಕ್ರವನ್ನು ಜೋಡಿಸಲಾಗಿದೆ. ಈ ಚಕ್ರದಿಂದಾಗಿ ಕಾರು ಹಿಮದಲ್ಲಿ ಜಾರದೆ ವೇಗವಾಗಿ ಚಲಿಸಬಹುದು ಎಂಬ ಕಾರಣಕ್ಕೆ ಈ ಚಕ್ರವನ್ನು ಅಳವಡಿಸಲಾಗಿರಬಹುದು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ಇದನ್ನೂ ಓದಿ: ಟೆಂಪೋದಲ್ಲಿ ಆನೆ ಸವಾರಿ; ವಿಡಿಯೋ ನೋಡಿ ಮಿಸ್ಟೇಕ್ ಕಂಡು ಹಿಡಿದ ನೆಟ್ಟಿಗರು

Farming database ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು,ಇದೀಗಾಗಲೇ ಸಖತ್​​ ಆಗಿ ವೈರಲ್​​ ಆಗಿದೆ. ಜೊತೆಗೆ ಈ ವಿಡಿಯೋ ಸಾಕಷ್ಟು ಲೈಕ್ಸ್​​ಗಳನ್ನು ಕೂಡ ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ಬಗೆಬಗೆಯಾಗಿ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್