AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಡೀಸೆಲ್ ಖರ್ಚೇ ಇಲ್ಲ, ಟೈರ್​ ಹತ್ತಿ ರಸ್ತೆಯಲ್ಲಿ ಚಲಿಸಿದ ಬಾಲಕ! ಸ್ಟಂಟ್ ವಿಡಿಯೋ ವೈರಲ್​

ರಸ್ತೆಯಲ್ಲಿ ಬಾಲಕ ಟ್ರಕ್ ಟೈರ್​ ಮೇಲೆ ನಿಂತು ತನ್ನ ಕಾಲುಗಳ ಸಹಾಯದಿಂದ ಟೈಯರ್​ಅನ್ನು ಓಡಿಸುತ್ತಾನೆ. ಬಾಲಕನ ಸ್ಟಂಟ್​ ವಿಡಿಯೋ ವೈರಲ್​.. ವಿಡಿಯೋ ಇಲ್ಲಿದೆ ನೀವೂ ನೋಡಿ.

ಪೆಟ್ರೋಲ್, ಡೀಸೆಲ್ ಖರ್ಚೇ ಇಲ್ಲ, ಟೈರ್​ ಹತ್ತಿ ರಸ್ತೆಯಲ್ಲಿ ಚಲಿಸಿದ ಬಾಲಕ! ಸ್ಟಂಟ್ ವಿಡಿಯೋ ವೈರಲ್​
ಟ್ರಕ್​ ಟೈರ್​ ಮೇಲೆ ಹತ್ತಿ ನಿಂತ ಬಾಲಕ
shruti hegde
|

Updated on:May 10, 2021 | 12:18 PM

Share

ಸಾಮಾಜಿಕ ಜಾಲತಾಣದಲ್ಲಿ ಬಾಲಕರ ಸ್ಟಂಟ್​ ವಿಡಿಯೋಗಳು ಆಗಾಗ ಹೆಚ್ಚು ವೈರಲ್ ಅಗುತ್ತಿರುತ್ತದೆ. ಅದೆಷ್ಟೋ ಎತ್ತರದ ಕಟ್ಟಡವನ್ನು ಹತ್ತಿದ ಸಾಹಸ, ಕೈಕಾಲುಗಳನ್ನು ಸರಳಪಳಿಯಂತೆ ತಿರುಚುವ ಸಾಹಸಗಳನ್ನು ನೋಡಿಯೇ ಇರುತ್ತೀರಿ. ಅಂತಹುದೇ ಒಂದು ಸ್ಟಂಟ್​ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​ ಅಗುತ್ತಿದೆ. ಬಾಲಕನ ಟ್ಯಾಲೆಂಟ್​ ನಿಮ್ಮನ್ನೂ ಆಶ್ಚರ್ಯಚಕಿತರನ್ನಾಗಿ ಮಾಡುತ್ತದೆ. ವಿಡಿಯೋ ಇಲ್ಲಿದೆ ನೋಡಿ.

ರಸ್ತೆಯಲ್ಲಿ ಬಾಲಕ ಟ್ರಕ್ ಟೈರ್​ ಮೇಲೆ ನಿಂತು ತನ್ನ ಕಾಲುಗಳ ಸಹಾಯದಿಂದ ಟೈರ್​ಅನ್ನು ಓಡಿಸುತ್ತಾನೆ. ಮತ್ತು ಟೈರ್​ಅನ್ನು ತನ್ನ ಕಾಲುಗಳ ಸಹಾಯದಿಂದ ಹಿಂದಕ್ಕೆ ಎಳೆಯುತ್ತಾನೆ. ಈತನ ಸಾಹಸ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೋ ವೀಕ್ಷಿಸಿದ ನೆಟ್ಟಿಗರು ಬಾಲಕನ ಸ್ಟಂಟ್​ ನೋಡಿ ಆಶ್ಚರ್ಯಗೊಂಡಿದ್ದಾರೆ.

ವಿಡಿಯೋವನ್ನು ಐಪಿಎಸ್​ ಅಧಿಕಾರಿ ರುಪಿನ್​ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಗಮನಿಸಿದಂತೆ ರಸ್ತೆಯಲ್ಲಿ ಸಾಕಷ್ಟು ವಾಹನಗಳು ಸಂಚರಿಸುತ್ತಿರುತ್ತವೆ. ಆ ಸಮಯದಲ್ಲಿ ಬಾಲಕ ರಸ್ತೆಯ ಬದಿಯಲ್ಲಿ ಟ್ರಕ್​ ಟೈರ್​​ಅನ್ನು ಹಿಡಿದು ನಿಂತಿರುವುದನ್ನು ನೋಡಬಹುದು. ಬಳಿಕ ರಸ್ತೆಯ ಮಧ್ಯಕ್ಕೆ ಬಂದು ಟೈರ್​ ಮೇಲೆ ಹತ್ತಿ ನಿಂತು ಟೈಯರ್​ ಓಡಿಸಲು ಪ್ರಾರಂಭಿಸುತ್ತಾನೆ. ತನ್ನ ಕಾಲುಗಳ ಮೂಲಕ ಟೈರ್​ಅನ್ನು ಓಡಿಸುವ ರೀತಿ ಆಶ್ಚರ್ಯವನ್ನು ಉಂಟುಮಾಡುತ್ತದೆ.

ಮೇ 8ರಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ವಿಡಿಯೋವನ್ನು ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಮತ್ತು 100ಕ್ಕೂ ಹೆಚ್ಚು ಲೈಕ್ಸ್​ಗಳು ಮತ್ತು ರಿಟ್ವೀಟ್​ಗಳನ್ನು ಮಾಡಲಾಗಿದೆ.

ಇದನ್ನೂ ಓದಿ: ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?

Published On - 12:15 pm, Mon, 10 May 21

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ