AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಡೀಸೆಲ್ ಖರ್ಚೇ ಇಲ್ಲ, ಟೈರ್​ ಹತ್ತಿ ರಸ್ತೆಯಲ್ಲಿ ಚಲಿಸಿದ ಬಾಲಕ! ಸ್ಟಂಟ್ ವಿಡಿಯೋ ವೈರಲ್​

ರಸ್ತೆಯಲ್ಲಿ ಬಾಲಕ ಟ್ರಕ್ ಟೈರ್​ ಮೇಲೆ ನಿಂತು ತನ್ನ ಕಾಲುಗಳ ಸಹಾಯದಿಂದ ಟೈಯರ್​ಅನ್ನು ಓಡಿಸುತ್ತಾನೆ. ಬಾಲಕನ ಸ್ಟಂಟ್​ ವಿಡಿಯೋ ವೈರಲ್​.. ವಿಡಿಯೋ ಇಲ್ಲಿದೆ ನೀವೂ ನೋಡಿ.

ಪೆಟ್ರೋಲ್, ಡೀಸೆಲ್ ಖರ್ಚೇ ಇಲ್ಲ, ಟೈರ್​ ಹತ್ತಿ ರಸ್ತೆಯಲ್ಲಿ ಚಲಿಸಿದ ಬಾಲಕ! ಸ್ಟಂಟ್ ವಿಡಿಯೋ ವೈರಲ್​
ಟ್ರಕ್​ ಟೈರ್​ ಮೇಲೆ ಹತ್ತಿ ನಿಂತ ಬಾಲಕ
shruti hegde
|

Updated on:May 10, 2021 | 12:18 PM

Share

ಸಾಮಾಜಿಕ ಜಾಲತಾಣದಲ್ಲಿ ಬಾಲಕರ ಸ್ಟಂಟ್​ ವಿಡಿಯೋಗಳು ಆಗಾಗ ಹೆಚ್ಚು ವೈರಲ್ ಅಗುತ್ತಿರುತ್ತದೆ. ಅದೆಷ್ಟೋ ಎತ್ತರದ ಕಟ್ಟಡವನ್ನು ಹತ್ತಿದ ಸಾಹಸ, ಕೈಕಾಲುಗಳನ್ನು ಸರಳಪಳಿಯಂತೆ ತಿರುಚುವ ಸಾಹಸಗಳನ್ನು ನೋಡಿಯೇ ಇರುತ್ತೀರಿ. ಅಂತಹುದೇ ಒಂದು ಸ್ಟಂಟ್​ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​ ಅಗುತ್ತಿದೆ. ಬಾಲಕನ ಟ್ಯಾಲೆಂಟ್​ ನಿಮ್ಮನ್ನೂ ಆಶ್ಚರ್ಯಚಕಿತರನ್ನಾಗಿ ಮಾಡುತ್ತದೆ. ವಿಡಿಯೋ ಇಲ್ಲಿದೆ ನೋಡಿ.

ರಸ್ತೆಯಲ್ಲಿ ಬಾಲಕ ಟ್ರಕ್ ಟೈರ್​ ಮೇಲೆ ನಿಂತು ತನ್ನ ಕಾಲುಗಳ ಸಹಾಯದಿಂದ ಟೈರ್​ಅನ್ನು ಓಡಿಸುತ್ತಾನೆ. ಮತ್ತು ಟೈರ್​ಅನ್ನು ತನ್ನ ಕಾಲುಗಳ ಸಹಾಯದಿಂದ ಹಿಂದಕ್ಕೆ ಎಳೆಯುತ್ತಾನೆ. ಈತನ ಸಾಹಸ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೋ ವೀಕ್ಷಿಸಿದ ನೆಟ್ಟಿಗರು ಬಾಲಕನ ಸ್ಟಂಟ್​ ನೋಡಿ ಆಶ್ಚರ್ಯಗೊಂಡಿದ್ದಾರೆ.

ವಿಡಿಯೋವನ್ನು ಐಪಿಎಸ್​ ಅಧಿಕಾರಿ ರುಪಿನ್​ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಗಮನಿಸಿದಂತೆ ರಸ್ತೆಯಲ್ಲಿ ಸಾಕಷ್ಟು ವಾಹನಗಳು ಸಂಚರಿಸುತ್ತಿರುತ್ತವೆ. ಆ ಸಮಯದಲ್ಲಿ ಬಾಲಕ ರಸ್ತೆಯ ಬದಿಯಲ್ಲಿ ಟ್ರಕ್​ ಟೈರ್​​ಅನ್ನು ಹಿಡಿದು ನಿಂತಿರುವುದನ್ನು ನೋಡಬಹುದು. ಬಳಿಕ ರಸ್ತೆಯ ಮಧ್ಯಕ್ಕೆ ಬಂದು ಟೈರ್​ ಮೇಲೆ ಹತ್ತಿ ನಿಂತು ಟೈಯರ್​ ಓಡಿಸಲು ಪ್ರಾರಂಭಿಸುತ್ತಾನೆ. ತನ್ನ ಕಾಲುಗಳ ಮೂಲಕ ಟೈರ್​ಅನ್ನು ಓಡಿಸುವ ರೀತಿ ಆಶ್ಚರ್ಯವನ್ನು ಉಂಟುಮಾಡುತ್ತದೆ.

ಮೇ 8ರಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ವಿಡಿಯೋವನ್ನು ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಮತ್ತು 100ಕ್ಕೂ ಹೆಚ್ಚು ಲೈಕ್ಸ್​ಗಳು ಮತ್ತು ರಿಟ್ವೀಟ್​ಗಳನ್ನು ಮಾಡಲಾಗಿದೆ.

ಇದನ್ನೂ ಓದಿ: ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?

Published On - 12:15 pm, Mon, 10 May 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ