AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿಯೊಂದಿಗಿರಲು ಆಕೆಯ ಮನೆಗೆ ಹುಡುಗಿ ವೇಷತೊಟ್ಟು ಹೋಗುತ್ತಿದ್ದ ಪ್ರಿಯಕರ; ಕಡೆಗೂ ಸಿಕ್ಕಿಬಿದ್ದ!

ಮೀಸೆಯನ್ನು ಮರೆಮಾಡಲು ಸ್ಕಾರ್ಫ್ನಿಂದ ತನ್ನ ಮುಖವನ್ನು ಮುಚ್ಚಿದ್ದು, ಇದಲ್ಲದೇ ಈತನ ನಡಿಗೆ ಕಂಡು ಸ್ಥಳೀಯರಿಗೆ ಅನುಮಾನ ಹುಟ್ಟಿಕೊಂಡಿದೆ. ಪತೀದಿನ ಬರುತ್ತಿದ್ದರಿಂದ ನಾಳಿನ ಬರುವಿಕೆಗಾಗಿ ಕಾಲೋನಿ ನಿವಾಸಿಗಳು ಕಾದು ಕುಳಿತಿದ್ದರು. ಮಾರನೇ ದಿನ ಸಲ್ವಾರ್ ಸೂಟ್ ಧರಿಸಿದ್ದ ಬಂದಿದ್ದ ವೇಳೆ ನೆರೆಹೊರೆಯವರು ಆತನನ್ನು ಹಿಡಿದು ಮನಬದ್ದಂತೆ ಥಳಿಸಿದ್ದಾರೆ.

ಪ್ರೇಯಸಿಯೊಂದಿಗಿರಲು ಆಕೆಯ ಮನೆಗೆ ಹುಡುಗಿ ವೇಷತೊಟ್ಟು ಹೋಗುತ್ತಿದ್ದ ಪ್ರಿಯಕರ; ಕಡೆಗೂ ಸಿಕ್ಕಿಬಿದ್ದ!
ಪ್ರೇಯಸಿಯೊಂದಿಗಿರಲು ಆಕೆಯ ಮನೆಗೆ ಹುಡುಗಿ ವೇಷತೊಟ್ಟು ಹೋಗುತ್ತಿದ್ದ ಪ್ರಿಯಕರ
ಅಕ್ಷತಾ ವರ್ಕಾಡಿ
|

Updated on: May 30, 2024 | 12:31 PM

Share

ಮಧ್ಯಪ್ರದೇಶ: ತನ್ನ ಪ್ರೇಯಸಿಯೊಂದಿಗೆ ಸಮಯ ಕಳೆಯಲು ಆಕೆಯ ಮನೆಗೆ ಹುಡುಗಿಯ ವೇಷತೊಟ್ಟು ಹೋಗುತ್ತಿದ್ದ ಪ್ರಿಯಕರ ಇದೀಗ ಸಿಕ್ಕಿಬಿದ್ದಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ನಡೆದಿದೆ. ಹುಡುಗಿಯಂತೆ ಚೂಟಿದಾರ್​​ ಧರಿಸಿ ತಲೆ ಹಾಗೂ ಮುಖಕ್ಕೆ ಶಾಲು ಸುತ್ತಿಕೊಂಡು ಪ್ರೇಯಿಸಿಯ ಮನೆಗೆ ಹೋಗಿ ಆಕೆಯೊಂದಿಗೆ ಸಮಯ ಕಳೆದು ಬರುತ್ತಿದ್ದ ಯುವಕನನ್ನು ಇದೀಗ ಸ್ಥಳೀಯರು ಮನಬಂದಂತೆ ಥಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಸೋನ್‌ಪುರ್, ಚಿಂದ್ವಾರದಲ್ಲಿ ಅವನು ತನ್ನ ಮೀಸೆಯನ್ನು ಮರೆಮಾಡಲು ಸ್ಕಾರ್ಫ್ನಿಂದ ತನ್ನ ಮುಖವನ್ನು ಮುಚ್ಚಿದ್ದನು. ಇದಲ್ಲದೇ ಈತನ ನಡಿಗೆ ಕಂಡು ಸ್ಥಳೀಯರಿಗೆ ಅನುಮಾನ ಹುಟ್ಟಿಕೊಂಡಿದೆ. ಪತೀದಿನ ಬರುತ್ತಿದ್ದರಿಂದ ನಾಳಿನ ಬರುವಿಕೆಗಾಗಿ ಕಾಲೋನಿ ನಿವಾಸಿಗಳು ಕಾದು ಕುಳಿತ್ತಿದ್ದರು. ಮಾರನೇ ದಿನ ಸಲ್ವಾರ್ ಸೂಟ್ ಧರಿಸಿದ್ದ ಯುವಕ ತನ್ನ ಗೆಳತಿಯನ್ನು ಭೇಟಿ ಮಾಡಲು ಸ್ಕೂಟಿಯಲ್ಲಿ ಬಂದಿದ್ದ ವೇಳೆ ನೆರೆಹೊರೆಯವರು ಆತನನ್ನು ಹಿಡಿದು ಮನಬದ್ದಂತೆ ಥಳಿಸಿದ್ದಾರೆ.

ಇದನ್ನೂ ಓದಿ: ಮದುವೆಯಾದ ಎರಡೇ ದಿನದಲ್ಲೇ ಮಗುವಿಗೆ ಜನ್ಮ ನೀಡಿದ ಯುವತಿ; ಶಾಕ್​​ಗೆ ಒಳಗಾಗ ವರನ ಕುಟುಂಬ

ಈ ವೇಳೆ ಆತ ತನ್ನ ಪ್ರೇಯಸಿಯೊಂದಿಗಿರಲು ಈ ರೀತಿ ವೇಷ ತೊಟ್ಟು ಬರುವುದಾಗಿ ಹೇಳಿಕೊಂಡಿದ್ದಾನೆ. ಪ್ರಿಯಕರನಿಗೆ ಥಳಿಸುತ್ತಿರುವುದನ್ನು ನೋಡಿದ ಗೆಳತಿ ಮನೆಯಿಂದ ಹೊರಗೆ ಓಡಿ ಬಂದು ಇಡೀ ಕಥೆಯನ್ನು ಹೇಳಿ ಪ್ರೇಮಿಯನ್ನು ಜನರಿಂದ ರಕ್ಷಿಸಿದ್ದಾಳೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ