AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Dasara 2024: ಮಂಗಳೂರು ದಸರಾ ಮಹೋತ್ಸವದ ಮೊದಲ ದಿನದ ಝಲಕ್; ಇಲ್ಲಿದೆ ನೋಡಿ ವಿಡಿಯೋ

ಕುದ್ರೋಳಿ ಗೋಕರ್ಣಣಾಥೇಶ್ವರ ದೇವಸ್ಥಾನದಲ್ಲಿ ಪ್ರತಿ ವರ್ಷ ಪ್ರತಿವರ್ಷ ಬಹಳ ಅದ್ಧೂರಿಯಾಗಿ ಮಂಗಳೂರು ದಸರಾ ಮಹೋತ್ಸವನ್ನು ಆಚರಿಸಲಾಗುತ್ತದೆ. ಈ ಬಾರಿಯ ದಸರಾಕ್ಕೆ ನಿನ್ನೆ (ಅ.03) ಲನೆ ದೊರಕಿದ್ದು, ವಿದ್ಯಾದೇವಿ ಶಾರದೆ, ವಿಘ್ನವಿನಾಶಕ ಗಣೇಶ ಸೇರಿದಂತೆ ನವದುರ್ಗೆಯರ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ನವರಾತ್ರಿಯ ಮೊದಲ ದಿನದ ಅದ್ಧೂರಿ ಸಂಭ್ರಮ ಹಾಗೂ ಮುದ್ದು ಶಾರದೆಗೆ ಸಂಬಂಧಪಟ್ಟ ಫೋಟೋ ವಿಡಿಯೋಗಳು ಸೋಷಿಯಲ್‌ ಹರಿದಾಡುತ್ತಿವೆ. ಈ ಸಂಭ್ರಮದ ಒಂದು ಸಣ್ಣ ಝಲಕ್‌ ಇಲ್ಲಿದೆ ನೋಡಿ

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 04, 2024 | 12:55 PM

ನಾಡ ಹಬ್ಬ ಮೈಸೂರು ದಸರಾವನ್ನು ಬಹಳ ಅದ್ಧೂರಿಯಾಗಿ ಆಚರಿಸುವಂತೆ ಮಂಗಳೂರಿನ ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾವನ್ನು ಕೂಡಾ ಪ್ರತಿವರ್ಷ ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಈ ದಸರಾ ಉತ್ಸವದಲ್ಲಿ ಮುದ್ದು ಶಾರದೆಯನ್ನು ನೋಡುವುದೇ ಕಣ್ಣಿಗೊಂದು ಆನಂದ. ಈ ಬಾರಿಯ ಮಂಗಳೂರು ದಸರಾ ಮಹೋತ್ಸವಕ್ಕೆ ನಿನ್ನೆ (ಅ.03) ಚಾಲನೆ ದೊರಕಿದೆ. ವಿದ್ಯಾದೇವಿ ಶಾರದೆ, ವಿಘ್ನವಿನಾಶಕ ಗಣೇಶ ಸೇರಿದಂತೆ ಆದಿ ಶಕ್ತಿ ಹಾಗೂ ನವದುರ್ಗೆಯರ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, 9 ದಿನಗಳ ಕಾಲ ಪೂಜೆ ನಡೆಯಲಿದೆ. ಅದ್ಧೂರಿ ಮೆರವಣಿಗೆಯ ಮೂಲಕ ಮುದ್ದು ಶಾರದೆಯನ್ನು ಇಲ್ಲಿನ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿದ್ದು, ನವರಾತ್ರಿಯ ಮೊದಲ ದಿನದ ಅದ್ಧೂರಿ ಸಂಭ್ರಮದ ಹಾಗೂ ಮುದ್ದು ಶಾರದೆಗೆ ಸಂಬಂಧಪಟ್ಟ ವಿಡಿಯೋಗಳು ಸೋಷಿಯಲ್‌ ಹರಿದಾಡುತ್ತಿವೆ. ಈ ಸಂಭ್ರಮದ ಸಣ್ಣ ಝಲಕ್‌ ಇಲ್ಲಿದೆ ನೋಡಿ…

ಮಂಗಳೂರು ದಸರಾದ ಮೊದಲ ದಿನದ ನವರಾತ್ರಿ ಸಂಭ್ರಮದ ಸುಂದರ ದೃಶ್ಯವನ್ನು ಸೂರಜ್‌ ಎಸ್.‌ ಅಂಚನ್‌ (suraj_s_anchan) ಎಂಬವರು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ಈ ಅದ್ಭುತ ದೃಶ್ಯಾವಳಿಯಲ್ಲಿ ಮುದ್ದು ಶಾರದೆಯ ಪ್ರತಿಷ್ಠಾಪನೆ, ಹುಲಿ ಕುಣಿತದ ಸಂಭ್ರಮದ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು.

ಇದನ್ನೂ ಓದಿ: ರಾತ್ರಿ ವೇಳೆ ಮೈಸೂರು ಅರಮನೆಯ ಗುಮ್ಮಟದಲ್ಲಿ ಕೆಂಪು ಬಣ್ಣದ ದೀಪ ಉರಿಯುವುದನ್ನು ಏಕೆ ಗೊತ್ತಾ?

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದ್ದು, ಕುದ್ರೋಳಿ ಶಾರದೆಯ ಮುದ್ದು ಮುಖವನ್ನು ಕಂಡು ನೆಟ್ಟಿಗರು ಭಾವುಕರಾಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ