AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚಿಂಗ್​ ವೇಳೆ ಬಾಲಕನನ್ನು ತುಳಿದುಕೊಂಡ ಹೋದ ಗಾರ್ಡ್​ಗಳು: ವೀಡಿಯೋ ವೈರಲ್​

ಇಂಗ್ಲೆಂಡ್​ ರಾಣಿಯ ಸೈನಿಕರು ಮಾರ್ಚಿಂಗ್​ ಮಾಡುವ ವೇಳೆ ದಾರಿಯಲ್ಲಿದ್ದ ಬಾಲಕನನ್ನು ಲೆಕ್ಕಿಸದೆ ತುಳಿದುಕೊಂಡ ಹೋದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಲಂಡನ್​ ಟವರ್​ ಬಳಿ ಮಾರ್ಚಿಂಗ್​ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ.

ಮಾರ್ಚಿಂಗ್​ ವೇಳೆ ಬಾಲಕನನ್ನು ತುಳಿದುಕೊಂಡ ಹೋದ ಗಾರ್ಡ್​ಗಳು: ವೀಡಿಯೋ ವೈರಲ್​
ಮಗುವನ್ನು ತುಳಿದ ಕ್ವೀನ್ಸ್​ ಗಾರ್ಡ್​
TV9 Web
| Edited By: |

Updated on: Dec 30, 2021 | 5:03 PM

Share

ಇಂಗ್ಲೆಂಡ್​ ರಾಣಿಯ ಸೈನಿಕರು ಮಾರ್ಚಿಂಗ್​ ಮಾಡುವ ವೇಳೆ ದಾರಿಯಲ್ಲಿದ್ದ ಬಾಲಕನನ್ನು ಲೆಕ್ಕಿಸದೆ ತುಳಿದುಕೊಂಡ ಹೋದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಲಂಡನ್​ ಟವರ್​ ಬಳಿ ಮಾರ್ಚಿಂಗ್​ ನಡೆಸುತ್ತಿದ್ದ ವೇಳೆ ಇಬ್ಬರು ರಾಯಲ್​ ಗಾರ್ಡ್​ಗಳು ದಾರಿಯಲ್ಲಿ ಅಡ್ಡಸಿಕ್ಕ ಬಾಲಕನನ್ನು ತಳ್ಳಿದ್ದು ಆತ ಬಿದ್ದಿದ್ದಾನೆ. ಗಾರ್ಡ್​ಗಳು ಪಕ್ಕಕ್ಕೆ ಸರಿಯದೆ ಬಾಲಕನ ಮೆಲೇಯೇ ಕಾಲಿರಿಸಿಕೊಂಡು ಹೋಗಿದ್ದಾರೆ. ಈ ಬಗ್ಗೆ ದಿ ಸನ್​ ವರದಿ ಮಾಡಿದ್ದು ವೀಡಿಯೋವನ್ನು ಹಂಚಿಕೊಂಡಿದೆ.

ವಿಡಿಯೋದಲ್ಲಿ ಮೊದಲು ದಾರಿ ಬಿಡಿ ಎನ್ನುವ ಕೂಗೊಂದು ಕೇಳಿಬರುತ್ತದೆ. ದಾರಿಯ ಮಧ್ಯೆ ಇರುವವರು ಸರಿಯುವುದರೊಳಗೆ ನೀಲಿ ಬಣ್ಣದ ಇಬ್ಬರು ಗಾರ್ಡ್​ಗಳು ದಾಪುಗಾಲು ಹಾಕಿಕೊಂಡು ಬರುತ್ತಿದ್ದರು. ಬಾಲಕ ಪಕ್ಕಕ್ಕೆ ಸರಿಯುವ ಮೊದಲು ಗಾರ್ಡ್​ಗಳ ಕಾಲಿಗೆ ಸಿಕ್ಕಿ ಬೀಳುತ್ತಾನೆ. ನಂತರ ತಕ್ಷಣ ಎದ್ದು ನಿಲ್ಲುತ್ತಾನೆ. ಈ ವೀಡಿಯೋವನ್ನು ಮೊದಲು ಟಿಕ್​ಟಾಕ್​ನಲ್ಲಿ ಹಂಚಿಕೊಳ್ಳಲಾಗಿತ್ತು. ಇದೀಗ  ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದ್ದು, ಟ್ವಿಟರ್​ನಲ್ಲಿ ವೀಡಿಯೋ 2 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ.

ಇಂಗ್ಲೆಂಡ್​ ರಾಣಿಯ ಗಾರ್ಡ್​ಗಳು ನಡೆದುಕೊಂಡ ರೀತಿಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಈ ಬಗ್ಗೆ ರಕ್ಷಣಾ ಸಚಿವಾಲಯ ಎಂದಿನಂತೆ  ಗಾರ್ಡ್​ಗಳು ಗಸ್ತು ತಿರುಗುವ  ವೇಳೆ ಈ ಘಟನೆ ನಡೆದಿದೆ. ಅದರ ಬಗ್ಗೆ ತಿಳಿದಿದೆ. ಮಗುವಿನ ಬಗ್ಗೆ ವಿಚಾರಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ:

ತನ್ನನ್ನು ಮಗುವಿನಂತೆ ನೋಡಿಕೊಳ್ಳಲು, ಡೈಪರ್​ ಬದಲಿಸಲು ಜನರನ್ನು ನೇಮಿಸಿಕೊಂಡ 31 ವರ್ಷದ ವ್ಯಕ್ತಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು