AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಾಸ್ಕ್​ ಧರಿಸದೇ ರೈಲು ಹತ್ತಿದ್ದ ಯುವಕನಿಗೆ ಶಿಕ್ಷೆ; ಯುವತಿಯರೇ ಹೊರದಬ್ಬಿದ್ರು! ವಿಡಿಯೋ ವೈರಲ್

ವ್ಯಕ್ತಿಯೋರ್ವ ಮಾಸ್ಕ ಧರಿಸದೇ ರೈಲು ಹತ್ತಿದ್ದಕ್ಕೆ ಪ್ರಯಾಣಿಕರೇ ಆತನನ್ನು ರೈಲಿನಿಂದ ಹೊರ ದಬ್ಬಿದ್ದಾರೆ. ಸ್ಪೇನ್​ನಲ್ಲಿ ನಡೆದ ಘಟನೆಯ ದೃಶ್ಯವೊಂದು ವೈರಲ್​ ಆಗಿದೆ.

Viral Video: ಮಾಸ್ಕ್​ ಧರಿಸದೇ ರೈಲು ಹತ್ತಿದ್ದ ಯುವಕನಿಗೆ ಶಿಕ್ಷೆ; ಯುವತಿಯರೇ ಹೊರದಬ್ಬಿದ್ರು! ವಿಡಿಯೋ ವೈರಲ್
ಮಾಸ್ಕ್​ ಧರಿಸದೇ ರೈಲು ಹತ್ತಿದ್ದಕ್ಕೆ ಯುವಕನನ್ನು ಹೊರ ದಬ್ಬುತ್ತಿರುವ ದೃಶ್ಯ
TV9 Web
| Edited By: |

Updated on:Jul 19, 2021 | 2:24 PM

Share

ಕೊರೊನಾ ಸಾಂಕ್ರಾಮಿಕ ಎಲ್ಲಡೆ ವ್ಯಾಪಿಸುತ್ತಿದ್ದಂತೆಯೇ ನಿಯಂತ್ರಣಕ್ಕಾಗಿ ಕಟ್ಟು- ನಿಟ್ಟಿನ ಕ್ರಮಗಳನ್ನು ಜಾರಿಗೆ ತರಲಾಯಿತು. ಸ್ಯಾನಿಟೈಸ್​ ಮಾಡಿಕೊಳ್ಳುವುದು, ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹೀಗೆ ಹಲವು ನಿಯಮಗಳನ್ನು ಜಾರಿಗೊಳಿಸಲಾಯಿತು. ಅದರ ಹೊರತಾಗಿಯೂ ಜನರು ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ವ್ಯಕ್ತಿಯೋರ್ವ ಮಾಸ್ಕ ಧರಿಸದೇ ರೈಲು ಹತ್ತಿದ್ದಕ್ಕೆ ಪ್ರಯಾಣಿಕರೇ ಆತನನ್ನು ರೈಲಿನಿಂದ ಹೊರ ದಬ್ಬಿದ್ದಾರೆ. ಸ್ಪೇನ್​ನಲ್ಲಿ ನಡೆದ ಘಟನೆಯ ದೃಶ್ಯವೊಂದು ವೈರಲ್​ ಆಗಿದೆ.

ಇಲ್ಲೋರ್ವ ವ್ಯಕ್ತಿ ಮಾಸ್ಕ್​ ಧರಸಿದರೆ ರೈಲು ಹತ್ತಿದ್ದಾರೆ. ಗಮನಿಸಿದ ಪ್ರಯಾಣಿಕರು ಆತನನ್ನು ಹೊರಗೆ ದಬ್ಬಲು ಪ್ರಯತ್ನಿಸಿದ್ದಾರೆ. ಮೊದಲಿಗೆ ಇಬ್ಬರು ಹುಡುಗಿಯರು ಆತನನ್ನು ಬಾಗಿಲವರೆಗೆ ತಳ್ಳುತ್ತಾರೆ. ಸಿಟ್ಟಿಗೆದ್ದ ಪ್ರಯಾಣಿಕರು ಆತನನ್ನು ರೈಲಿನಿಂದ ಹೊರ ಹಾಕಿದ್ದಾರೆ. ಪದೇ ಪದೇ ಆತನನ್ನು ತಳ್ಳಿದ್ದರಿಂದ ಕೊನೆಗೆ ರೈಲು ಇಳಿದು ಹೊರಹೋಗುತ್ತಾನೆ.

ಕೊರೊನಾ ಸಾಂಕ್ರಾಮಿಕ ರೋಗವಾದ್ದರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಹೀಗಿರುವಾಗ ಜನರು ಎಚ್ಚೆತ್ತುಕೊಳ್ಳಲೇ ಬೇಕಾಗಿದೆ. ಆದರೂ ಸಹ ಕೆಲವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಅದರಲ್ಲಿಯೂ ದಿನ ಸಾಗುತ್ತಿದ್ದಂತೆಯೇ ಹೊಸ ಹೊಸ ರೂಪಾಂತರ ವೈರಸ್​ಗಳು ಹುಟ್ಟಿಕೊಳ್ಳುತ್ತಿವೆ. ಇಂತಹ ಪರಿಸ್ಥಿತಿಯನ್ನು ಜನರು ಎಚ್ಚೆತ್ತುಕೊಳ್ಳದಿದ್ದರೆ ಇನ್ನೂ ಹೆಚ್ಚಿನ ಅಪಾಯವನ್ನು ಎದುರಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಜನರು ಗಂಭೀರವಾಗಿ ಮನಗಂಡು ನಿಯಮಗಳನ್ನು ಪಾಲಿಸಲೇಬೇಕು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವಿಡಿಯೋ ನೋಡಿದ ನೆಟ್ಟಿಗರು, ಪ್ರಯಾಣಿಕರು ಮಾಡಿರುವುದು ಸರಿ ಇದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಮಾಸ್ಕ್​ ಧರಿಸಲು ಹೇಳಿದ KSRTC ಬಸ್ ಕಂಡಕ್ಟರ್​ಗೆ ಹಿಗ್ಗಾಮುಗ್ಗಾ ಥಳಿಸಿ ಹಲ್ಲು ಮುರಿದ ಯುವಕರು

ಧರ್ಮಶಾಲಾದ ಕಿಕ್ಕಿರಿದ ಬೀದಿಯಲ್ಲಿ ಮಾಸ್ಕ್​ ಧರಿಸುವಂತೆ ಎಚ್ಚರಿಕೆ ನೀಡುತ್ತಿದ್ದಾನೆ ಈ ಪುಟ್ಟ ಬಾಲಕ! ವಿಡಿಯೋ ನೋಡಿ

Published On - 11:23 am, Mon, 19 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ