AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್

Shocking Video: ದೊಡ್ಡ ಗಾತ್ರದ ನಾಗರಹಾವೊಂದು ಇಡೀ ಹಾವನ್ನು ನುಂಗಿ, ಮತ್ತೆ ಬಾಯಿಯಿಂದ ಹೊರತೆಗೆಯುತ್ತಿರುವ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣವಾದ ಎಕ್ಸ್​ನಲ್ಲಿ 1,12,000 ವೀಕ್ಷಣೆಗಳನ್ನು ಗಳಿಸಿದೆ.

Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್
ಹಾವು
ಸುಷ್ಮಾ ಚಕ್ರೆ
|

Updated on: Jul 20, 2024 | 1:47 PM

Share

ಪ್ರಕೃತಿ ಹಲವು ಕೌತುಕ, ಅಚ್ಚರಿ, ವಿಸ್ಮಯಗಳ ಆಗರ. ಬೃಹತ್ ನಾಗರಹಾವೊಂದು ಹಾವನ್ನು ನುಂಗಿ ಮತ್ತೆ ಆ ಇಡೀ ಹಾವನ್ನು ಹೊರಹಾಕುವ ವಿಡಿಯೋವನ್ನು ಸೆರೆಹಿಡಿಯಲಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಸೃಷ್ಟಿಸಿದೆ. ಎಕ್ಸ್​(ಟ್ವಿಟರ್‌)ನಲ್ಲಿ 1,12,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿರುವ ಈ ವಿಡಿಯೋ ವೀಕ್ಷಕರನ್ನು ವಿಚಲಿತಗೊಳಿಸಿದೆ.

ಅನೇಕ ಜನರು ಹಾವುಗಳ ಭಯವನ್ನು ಹೊಂದಿದ್ದರೂ, ಆನ್‌ಲೈನ್‌ನಲ್ಲಿ ನಾಗರಹಾವಿನ ವೀಡಿಯೊಗಳನ್ನು ನೋಡಲು ಕುತೂಹಲಭರಿತರಾಗಿರುತ್ತಾರೆ. ಟ್ವಿಟರ್ ಬಳಕೆದಾರರೊಬ್ಬರು ಹಂಚಿಕೊಂಡ ಈ ವಿಡಿಯೋ ಕ್ಲಿಪ್ ಜನರನ್ನು ಅಚ್ಚರಿಗೊಳಿಸಿದೆ. ಈ ವಿಡಿಯೋದಲ್ಲಿ ದೊಡ್ಡ ನಾಗರಹಾವು ಸಣ್ಣ ಹಾವೊಂದನ್ನು ನುಂಗಿದ್ದು, ನಂತರ ಬಲವಂತವಾಗಿ ತನ್ನ ಬಾಯಿಯಿಂದ ಸಂಪೂರ್ಣವಾಗಿ ಜೀವಂತ ಹಾವನ್ನು ಹೊರಹಾಕುವುದನ್ನು ತೋರಿಸುತ್ತದೆ.

ಇದನ್ನೂ ಓದಿ: Shocking Video: ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಟೆರೇಸ್‌ನಿಂದ ನೇತಾಡಿಸಿದ ಯುವಕ; ಶಾಕಿಂಗ್ ವಿಡಿಯೋ ವೈರಲ್

ಈ ವಿಡಿಯೋ ನೋಡಿದ ನೆಟ್ಟಿಗರು ಬಹುಶಃ ಹಾವಿನ ಹೊಟ್ಟೆ ತುಂಬಿರಬಹುದು. ಹಾಗಾಗಿಯೇ ಅದು ಆ ಹಾವನ್ನು ವಾಪಾಸ್ ಬಾಯಿಯಿಂದ ಹೊರಹಾಕಿದೆ ಎಂದಿದ್ದಾರೆ. ಇನ್ನೊಬ್ಬರು, ಸುತ್ತಲೂ ಜನರು ನೆರೆದಿದ್ದರಿಂದ ಈ ರೀತಿ ಮಾಡಿರಬಹುದು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ