AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್

Shocking Video: ದೊಡ್ಡ ಗಾತ್ರದ ನಾಗರಹಾವೊಂದು ಇಡೀ ಹಾವನ್ನು ನುಂಗಿ, ಮತ್ತೆ ಬಾಯಿಯಿಂದ ಹೊರತೆಗೆಯುತ್ತಿರುವ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣವಾದ ಎಕ್ಸ್​ನಲ್ಲಿ 1,12,000 ವೀಕ್ಷಣೆಗಳನ್ನು ಗಳಿಸಿದೆ.

Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್
ಹಾವು
ಸುಷ್ಮಾ ಚಕ್ರೆ
|

Updated on: Jul 20, 2024 | 1:47 PM

Share

ಪ್ರಕೃತಿ ಹಲವು ಕೌತುಕ, ಅಚ್ಚರಿ, ವಿಸ್ಮಯಗಳ ಆಗರ. ಬೃಹತ್ ನಾಗರಹಾವೊಂದು ಹಾವನ್ನು ನುಂಗಿ ಮತ್ತೆ ಆ ಇಡೀ ಹಾವನ್ನು ಹೊರಹಾಕುವ ವಿಡಿಯೋವನ್ನು ಸೆರೆಹಿಡಿಯಲಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಸೃಷ್ಟಿಸಿದೆ. ಎಕ್ಸ್​(ಟ್ವಿಟರ್‌)ನಲ್ಲಿ 1,12,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿರುವ ಈ ವಿಡಿಯೋ ವೀಕ್ಷಕರನ್ನು ವಿಚಲಿತಗೊಳಿಸಿದೆ.

ಅನೇಕ ಜನರು ಹಾವುಗಳ ಭಯವನ್ನು ಹೊಂದಿದ್ದರೂ, ಆನ್‌ಲೈನ್‌ನಲ್ಲಿ ನಾಗರಹಾವಿನ ವೀಡಿಯೊಗಳನ್ನು ನೋಡಲು ಕುತೂಹಲಭರಿತರಾಗಿರುತ್ತಾರೆ. ಟ್ವಿಟರ್ ಬಳಕೆದಾರರೊಬ್ಬರು ಹಂಚಿಕೊಂಡ ಈ ವಿಡಿಯೋ ಕ್ಲಿಪ್ ಜನರನ್ನು ಅಚ್ಚರಿಗೊಳಿಸಿದೆ. ಈ ವಿಡಿಯೋದಲ್ಲಿ ದೊಡ್ಡ ನಾಗರಹಾವು ಸಣ್ಣ ಹಾವೊಂದನ್ನು ನುಂಗಿದ್ದು, ನಂತರ ಬಲವಂತವಾಗಿ ತನ್ನ ಬಾಯಿಯಿಂದ ಸಂಪೂರ್ಣವಾಗಿ ಜೀವಂತ ಹಾವನ್ನು ಹೊರಹಾಕುವುದನ್ನು ತೋರಿಸುತ್ತದೆ.

ಇದನ್ನೂ ಓದಿ: Shocking Video: ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಟೆರೇಸ್‌ನಿಂದ ನೇತಾಡಿಸಿದ ಯುವಕ; ಶಾಕಿಂಗ್ ವಿಡಿಯೋ ವೈರಲ್

ಈ ವಿಡಿಯೋ ನೋಡಿದ ನೆಟ್ಟಿಗರು ಬಹುಶಃ ಹಾವಿನ ಹೊಟ್ಟೆ ತುಂಬಿರಬಹುದು. ಹಾಗಾಗಿಯೇ ಅದು ಆ ಹಾವನ್ನು ವಾಪಾಸ್ ಬಾಯಿಯಿಂದ ಹೊರಹಾಕಿದೆ ಎಂದಿದ್ದಾರೆ. ಇನ್ನೊಬ್ಬರು, ಸುತ್ತಲೂ ಜನರು ನೆರೆದಿದ್ದರಿಂದ ಈ ರೀತಿ ಮಾಡಿರಬಹುದು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ