AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್

Shocking Video: ದೊಡ್ಡ ಗಾತ್ರದ ನಾಗರಹಾವೊಂದು ಇಡೀ ಹಾವನ್ನು ನುಂಗಿ, ಮತ್ತೆ ಬಾಯಿಯಿಂದ ಹೊರತೆಗೆಯುತ್ತಿರುವ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣವಾದ ಎಕ್ಸ್​ನಲ್ಲಿ 1,12,000 ವೀಕ್ಷಣೆಗಳನ್ನು ಗಳಿಸಿದೆ.

Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್
ಹಾವು
ಸುಷ್ಮಾ ಚಕ್ರೆ
|

Updated on: Jul 20, 2024 | 1:47 PM

Share

ಪ್ರಕೃತಿ ಹಲವು ಕೌತುಕ, ಅಚ್ಚರಿ, ವಿಸ್ಮಯಗಳ ಆಗರ. ಬೃಹತ್ ನಾಗರಹಾವೊಂದು ಹಾವನ್ನು ನುಂಗಿ ಮತ್ತೆ ಆ ಇಡೀ ಹಾವನ್ನು ಹೊರಹಾಕುವ ವಿಡಿಯೋವನ್ನು ಸೆರೆಹಿಡಿಯಲಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಸೃಷ್ಟಿಸಿದೆ. ಎಕ್ಸ್​(ಟ್ವಿಟರ್‌)ನಲ್ಲಿ 1,12,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿರುವ ಈ ವಿಡಿಯೋ ವೀಕ್ಷಕರನ್ನು ವಿಚಲಿತಗೊಳಿಸಿದೆ.

ಅನೇಕ ಜನರು ಹಾವುಗಳ ಭಯವನ್ನು ಹೊಂದಿದ್ದರೂ, ಆನ್‌ಲೈನ್‌ನಲ್ಲಿ ನಾಗರಹಾವಿನ ವೀಡಿಯೊಗಳನ್ನು ನೋಡಲು ಕುತೂಹಲಭರಿತರಾಗಿರುತ್ತಾರೆ. ಟ್ವಿಟರ್ ಬಳಕೆದಾರರೊಬ್ಬರು ಹಂಚಿಕೊಂಡ ಈ ವಿಡಿಯೋ ಕ್ಲಿಪ್ ಜನರನ್ನು ಅಚ್ಚರಿಗೊಳಿಸಿದೆ. ಈ ವಿಡಿಯೋದಲ್ಲಿ ದೊಡ್ಡ ನಾಗರಹಾವು ಸಣ್ಣ ಹಾವೊಂದನ್ನು ನುಂಗಿದ್ದು, ನಂತರ ಬಲವಂತವಾಗಿ ತನ್ನ ಬಾಯಿಯಿಂದ ಸಂಪೂರ್ಣವಾಗಿ ಜೀವಂತ ಹಾವನ್ನು ಹೊರಹಾಕುವುದನ್ನು ತೋರಿಸುತ್ತದೆ.

ಇದನ್ನೂ ಓದಿ: Shocking Video: ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಟೆರೇಸ್‌ನಿಂದ ನೇತಾಡಿಸಿದ ಯುವಕ; ಶಾಕಿಂಗ್ ವಿಡಿಯೋ ವೈರಲ್

ಈ ವಿಡಿಯೋ ನೋಡಿದ ನೆಟ್ಟಿಗರು ಬಹುಶಃ ಹಾವಿನ ಹೊಟ್ಟೆ ತುಂಬಿರಬಹುದು. ಹಾಗಾಗಿಯೇ ಅದು ಆ ಹಾವನ್ನು ವಾಪಾಸ್ ಬಾಯಿಯಿಂದ ಹೊರಹಾಕಿದೆ ಎಂದಿದ್ದಾರೆ. ಇನ್ನೊಬ್ಬರು, ಸುತ್ತಲೂ ಜನರು ನೆರೆದಿದ್ದರಿಂದ ಈ ರೀತಿ ಮಾಡಿರಬಹುದು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ