AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ನಿಮ್ಮ ಮೆದುಳು ಎಷ್ಟು ಚುರುಕಾಗಿದೆ? ಕೇವಲ 5 ಸೆಕೆಂಡುಗಳಲ್ಲಿ ಒಗಟು ಬಿಡಿಸಿ

ಚಿತ್ರದಲ್ಲಿ ಬೆಂಕಿ ಕಡ್ಡಿಯನ್ನು ಬಳಸಿ '0-7=1' ಎಂದು ಬರೆಯಲಾಗಿದೆ. ಆದರೆ ಈ ಉತ್ತರ ತಪ್ಪು. ಆದರೆ ನೀವು ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯುವುದರ ಮೂಲಕ ಉತ್ತರ '1' ಅನ್ನು ಸರಿಯಾಗಿಸಬಹುದು. ಆದ್ದರಿಂದ ಸರಿಯಾಗಿ ಯೋಚಿಸಿ, ಉತ್ತರ '1' ಬರುವಂತೆ ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯಿರಿ.

Viral Photo: ನಿಮ್ಮ ಮೆದುಳು ಎಷ್ಟು ಚುರುಕಾಗಿದೆ? ಕೇವಲ 5 ಸೆಕೆಂಡುಗಳಲ್ಲಿ  ಒಗಟು ಬಿಡಿಸಿ
ಅಕ್ಷತಾ ವರ್ಕಾಡಿ
|

Updated on:Mar 26, 2024 | 12:49 PM

Share

ನಿಮ್ಮ ಒತ್ತಡದ ಜೀವನದ ಮಧ್ಯೆ ಮನಸ್ಸಿಗೆ ಕೊಂಚ ರಿಲ್ಯಾಕ್ಸ್ ನೀಡಲು ನೀವು ಬಯಸಿದರೆ ಈ ಫೋಟೋ ಪಜಲ್‌ಗಳು ಅತ್ಯುತ್ತಮ ಆಯ್ಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಇಂತಹ ಸವಾಲಿನ ಆಟಗಳು ಹೆಚ್ಚಾಗಿ ವೈರಲ್​​ ಆಗುತ್ತಿದೆ. ಈ ಸವಾಲಿನ ಆಟವನ್ನು ಆಡುವ ಮೂಲಕ ಮೆದುಳಿನ ಕಾರ್ಯ ಸುಧಾರಿಸುತ್ತದೆ. ಮೆದುಳು ಕ್ರಿಯಾಶೀಲವಾಗುವುದಲ್ಲದೆ, ಒತ್ತಡ, ಆತಂಕದಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ನೆರವಾಗುತ್ತದೆ.

ಮೇಲಿನ ಚಿತ್ರದಲ್ಲಿ ಬೆಂಕಿ ಕಡ್ಡಿಯನ್ನು ಬಳಸಿ ‘0-7=1’ ಎಂದು ಬರೆಯಲಾಗಿದೆ. ಆದರೆ ಈ ಉತ್ತರ ತಪ್ಪು. ಆದರೆ ನೀವು ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯುವುದರ ಮೂಲಕ ಉತ್ತರ ‘1’ ಅನ್ನು ಸರಿಯಾಗಿಸಬಹುದು. ಆದ್ದರಿಂದ ಸರಿಯಾಗಿ ಯೋಚಿಸಿ, ಉತ್ತರ ‘1’ ಬರುವಂತೆ ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯಿರಿ.

ಇದನ್ನೂ ಓದಿ: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಎಷ್ಟೇ ಯೋಚಿಸಿದರೂ ಉತ್ತರ ‘1’ ಬರುವಂತೆ ಮಾಡಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲವೇ? ಚಿಂತಿಸಬೇಡಿ ‘0-7=1’ ಇರುವ ಚಿತ್ರದಲ್ಲಿ ನೀವು ಸಂಖ್ಯೆ 7ರ ಮೇಲಿನ ಒಂದು ಕಡ್ಡಿ ತೆಗೆಯಿರಿ. ಆಗ 7 ಒಂದು ಆಗುತ್ತದೆ. ಆಗ ‘0-1=1’ ಈಗ ಸರಿಯಾದ ಉತ್ತರ ‘1’ನ್ನು ಹುಡುಕಿದಂತಾಯಿತು ಅಲ್ಲವೇ?

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Tue, 26 March 24

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ