AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ನಿಮ್ಮ ಮೆದುಳು ಎಷ್ಟು ಚುರುಕಾಗಿದೆ? ಕೇವಲ 5 ಸೆಕೆಂಡುಗಳಲ್ಲಿ ಒಗಟು ಬಿಡಿಸಿ

ಚಿತ್ರದಲ್ಲಿ ಬೆಂಕಿ ಕಡ್ಡಿಯನ್ನು ಬಳಸಿ '0-7=1' ಎಂದು ಬರೆಯಲಾಗಿದೆ. ಆದರೆ ಈ ಉತ್ತರ ತಪ್ಪು. ಆದರೆ ನೀವು ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯುವುದರ ಮೂಲಕ ಉತ್ತರ '1' ಅನ್ನು ಸರಿಯಾಗಿಸಬಹುದು. ಆದ್ದರಿಂದ ಸರಿಯಾಗಿ ಯೋಚಿಸಿ, ಉತ್ತರ '1' ಬರುವಂತೆ ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯಿರಿ.

Viral Photo: ನಿಮ್ಮ ಮೆದುಳು ಎಷ್ಟು ಚುರುಕಾಗಿದೆ? ಕೇವಲ 5 ಸೆಕೆಂಡುಗಳಲ್ಲಿ  ಒಗಟು ಬಿಡಿಸಿ
ಅಕ್ಷತಾ ವರ್ಕಾಡಿ
|

Updated on:Mar 26, 2024 | 12:49 PM

Share

ನಿಮ್ಮ ಒತ್ತಡದ ಜೀವನದ ಮಧ್ಯೆ ಮನಸ್ಸಿಗೆ ಕೊಂಚ ರಿಲ್ಯಾಕ್ಸ್ ನೀಡಲು ನೀವು ಬಯಸಿದರೆ ಈ ಫೋಟೋ ಪಜಲ್‌ಗಳು ಅತ್ಯುತ್ತಮ ಆಯ್ಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಇಂತಹ ಸವಾಲಿನ ಆಟಗಳು ಹೆಚ್ಚಾಗಿ ವೈರಲ್​​ ಆಗುತ್ತಿದೆ. ಈ ಸವಾಲಿನ ಆಟವನ್ನು ಆಡುವ ಮೂಲಕ ಮೆದುಳಿನ ಕಾರ್ಯ ಸುಧಾರಿಸುತ್ತದೆ. ಮೆದುಳು ಕ್ರಿಯಾಶೀಲವಾಗುವುದಲ್ಲದೆ, ಒತ್ತಡ, ಆತಂಕದಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ನೆರವಾಗುತ್ತದೆ.

ಮೇಲಿನ ಚಿತ್ರದಲ್ಲಿ ಬೆಂಕಿ ಕಡ್ಡಿಯನ್ನು ಬಳಸಿ ‘0-7=1’ ಎಂದು ಬರೆಯಲಾಗಿದೆ. ಆದರೆ ಈ ಉತ್ತರ ತಪ್ಪು. ಆದರೆ ನೀವು ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯುವುದರ ಮೂಲಕ ಉತ್ತರ ‘1’ ಅನ್ನು ಸರಿಯಾಗಿಸಬಹುದು. ಆದ್ದರಿಂದ ಸರಿಯಾಗಿ ಯೋಚಿಸಿ, ಉತ್ತರ ‘1’ ಬರುವಂತೆ ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯಿರಿ.

ಇದನ್ನೂ ಓದಿ: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಎಷ್ಟೇ ಯೋಚಿಸಿದರೂ ಉತ್ತರ ‘1’ ಬರುವಂತೆ ಮಾಡಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲವೇ? ಚಿಂತಿಸಬೇಡಿ ‘0-7=1’ ಇರುವ ಚಿತ್ರದಲ್ಲಿ ನೀವು ಸಂಖ್ಯೆ 7ರ ಮೇಲಿನ ಒಂದು ಕಡ್ಡಿ ತೆಗೆಯಿರಿ. ಆಗ 7 ಒಂದು ಆಗುತ್ತದೆ. ಆಗ ‘0-1=1’ ಈಗ ಸರಿಯಾದ ಉತ್ತರ ‘1’ನ್ನು ಹುಡುಕಿದಂತಾಯಿತು ಅಲ್ಲವೇ?

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Tue, 26 March 24

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್