AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ನಿಮ್ಮ ಮೆದುಳು ಎಷ್ಟು ಚುರುಕಾಗಿದೆ? ಕೇವಲ 5 ಸೆಕೆಂಡುಗಳಲ್ಲಿ ಒಗಟು ಬಿಡಿಸಿ

ಚಿತ್ರದಲ್ಲಿ ಬೆಂಕಿ ಕಡ್ಡಿಯನ್ನು ಬಳಸಿ '0-7=1' ಎಂದು ಬರೆಯಲಾಗಿದೆ. ಆದರೆ ಈ ಉತ್ತರ ತಪ್ಪು. ಆದರೆ ನೀವು ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯುವುದರ ಮೂಲಕ ಉತ್ತರ '1' ಅನ್ನು ಸರಿಯಾಗಿಸಬಹುದು. ಆದ್ದರಿಂದ ಸರಿಯಾಗಿ ಯೋಚಿಸಿ, ಉತ್ತರ '1' ಬರುವಂತೆ ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯಿರಿ.

Viral Photo: ನಿಮ್ಮ ಮೆದುಳು ಎಷ್ಟು ಚುರುಕಾಗಿದೆ? ಕೇವಲ 5 ಸೆಕೆಂಡುಗಳಲ್ಲಿ  ಒಗಟು ಬಿಡಿಸಿ
ಅಕ್ಷತಾ ವರ್ಕಾಡಿ
|

Updated on:Mar 26, 2024 | 12:49 PM

Share

ನಿಮ್ಮ ಒತ್ತಡದ ಜೀವನದ ಮಧ್ಯೆ ಮನಸ್ಸಿಗೆ ಕೊಂಚ ರಿಲ್ಯಾಕ್ಸ್ ನೀಡಲು ನೀವು ಬಯಸಿದರೆ ಈ ಫೋಟೋ ಪಜಲ್‌ಗಳು ಅತ್ಯುತ್ತಮ ಆಯ್ಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಇಂತಹ ಸವಾಲಿನ ಆಟಗಳು ಹೆಚ್ಚಾಗಿ ವೈರಲ್​​ ಆಗುತ್ತಿದೆ. ಈ ಸವಾಲಿನ ಆಟವನ್ನು ಆಡುವ ಮೂಲಕ ಮೆದುಳಿನ ಕಾರ್ಯ ಸುಧಾರಿಸುತ್ತದೆ. ಮೆದುಳು ಕ್ರಿಯಾಶೀಲವಾಗುವುದಲ್ಲದೆ, ಒತ್ತಡ, ಆತಂಕದಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ನೆರವಾಗುತ್ತದೆ.

ಮೇಲಿನ ಚಿತ್ರದಲ್ಲಿ ಬೆಂಕಿ ಕಡ್ಡಿಯನ್ನು ಬಳಸಿ ‘0-7=1’ ಎಂದು ಬರೆಯಲಾಗಿದೆ. ಆದರೆ ಈ ಉತ್ತರ ತಪ್ಪು. ಆದರೆ ನೀವು ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯುವುದರ ಮೂಲಕ ಉತ್ತರ ‘1’ ಅನ್ನು ಸರಿಯಾಗಿಸಬಹುದು. ಆದ್ದರಿಂದ ಸರಿಯಾಗಿ ಯೋಚಿಸಿ, ಉತ್ತರ ‘1’ ಬರುವಂತೆ ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯಿರಿ.

ಇದನ್ನೂ ಓದಿ: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಎಷ್ಟೇ ಯೋಚಿಸಿದರೂ ಉತ್ತರ ‘1’ ಬರುವಂತೆ ಮಾಡಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲವೇ? ಚಿಂತಿಸಬೇಡಿ ‘0-7=1’ ಇರುವ ಚಿತ್ರದಲ್ಲಿ ನೀವು ಸಂಖ್ಯೆ 7ರ ಮೇಲಿನ ಒಂದು ಕಡ್ಡಿ ತೆಗೆಯಿರಿ. ಆಗ 7 ಒಂದು ಆಗುತ್ತದೆ. ಆಗ ‘0-1=1’ ಈಗ ಸರಿಯಾದ ಉತ್ತರ ‘1’ನ್ನು ಹುಡುಕಿದಂತಾಯಿತು ಅಲ್ಲವೇ?

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Tue, 26 March 24

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್