AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ನಿಮ್ಮ ಮೆದುಳು ಎಷ್ಟು ಚುರುಕಾಗಿದೆ? ಕೇವಲ 5 ಸೆಕೆಂಡುಗಳಲ್ಲಿ ಒಗಟು ಬಿಡಿಸಿ

ಚಿತ್ರದಲ್ಲಿ ಬೆಂಕಿ ಕಡ್ಡಿಯನ್ನು ಬಳಸಿ '0-7=1' ಎಂದು ಬರೆಯಲಾಗಿದೆ. ಆದರೆ ಈ ಉತ್ತರ ತಪ್ಪು. ಆದರೆ ನೀವು ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯುವುದರ ಮೂಲಕ ಉತ್ತರ '1' ಅನ್ನು ಸರಿಯಾಗಿಸಬಹುದು. ಆದ್ದರಿಂದ ಸರಿಯಾಗಿ ಯೋಚಿಸಿ, ಉತ್ತರ '1' ಬರುವಂತೆ ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯಿರಿ.

Viral Photo: ನಿಮ್ಮ ಮೆದುಳು ಎಷ್ಟು ಚುರುಕಾಗಿದೆ? ಕೇವಲ 5 ಸೆಕೆಂಡುಗಳಲ್ಲಿ  ಒಗಟು ಬಿಡಿಸಿ
ಅಕ್ಷತಾ ವರ್ಕಾಡಿ
|

Updated on:Mar 26, 2024 | 12:49 PM

Share

ನಿಮ್ಮ ಒತ್ತಡದ ಜೀವನದ ಮಧ್ಯೆ ಮನಸ್ಸಿಗೆ ಕೊಂಚ ರಿಲ್ಯಾಕ್ಸ್ ನೀಡಲು ನೀವು ಬಯಸಿದರೆ ಈ ಫೋಟೋ ಪಜಲ್‌ಗಳು ಅತ್ಯುತ್ತಮ ಆಯ್ಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಇಂತಹ ಸವಾಲಿನ ಆಟಗಳು ಹೆಚ್ಚಾಗಿ ವೈರಲ್​​ ಆಗುತ್ತಿದೆ. ಈ ಸವಾಲಿನ ಆಟವನ್ನು ಆಡುವ ಮೂಲಕ ಮೆದುಳಿನ ಕಾರ್ಯ ಸುಧಾರಿಸುತ್ತದೆ. ಮೆದುಳು ಕ್ರಿಯಾಶೀಲವಾಗುವುದಲ್ಲದೆ, ಒತ್ತಡ, ಆತಂಕದಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ನೆರವಾಗುತ್ತದೆ.

ಮೇಲಿನ ಚಿತ್ರದಲ್ಲಿ ಬೆಂಕಿ ಕಡ್ಡಿಯನ್ನು ಬಳಸಿ ‘0-7=1’ ಎಂದು ಬರೆಯಲಾಗಿದೆ. ಆದರೆ ಈ ಉತ್ತರ ತಪ್ಪು. ಆದರೆ ನೀವು ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯುವುದರ ಮೂಲಕ ಉತ್ತರ ‘1’ ಅನ್ನು ಸರಿಯಾಗಿಸಬಹುದು. ಆದ್ದರಿಂದ ಸರಿಯಾಗಿ ಯೋಚಿಸಿ, ಉತ್ತರ ‘1’ ಬರುವಂತೆ ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯಿರಿ.

ಇದನ್ನೂ ಓದಿ: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಎಷ್ಟೇ ಯೋಚಿಸಿದರೂ ಉತ್ತರ ‘1’ ಬರುವಂತೆ ಮಾಡಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲವೇ? ಚಿಂತಿಸಬೇಡಿ ‘0-7=1’ ಇರುವ ಚಿತ್ರದಲ್ಲಿ ನೀವು ಸಂಖ್ಯೆ 7ರ ಮೇಲಿನ ಒಂದು ಕಡ್ಡಿ ತೆಗೆಯಿರಿ. ಆಗ 7 ಒಂದು ಆಗುತ್ತದೆ. ಆಗ ‘0-1=1’ ಈಗ ಸರಿಯಾದ ಉತ್ತರ ‘1’ನ್ನು ಹುಡುಕಿದಂತಾಯಿತು ಅಲ್ಲವೇ?

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Tue, 26 March 24

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ